
ಜೋಡೆತ್ತಿನ ಬಂಡಿ ಓಟದ ಸ್ಪರ್ಧೆ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ದುದ್ದಣಗಿ ವಸ್ತಿ ಹಾಗೂ ಮಿರಗಿ ಗ್ರಾಮಸ್ಥರ ವತಿಯಿಂದ ದಿನಾಂಕ 13-06-2025 ರಂದು ಜೋಡೆತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು.ಪ್ರಥಮ ಬಹುಮಾನವಾಗಿ ಅರ್ಧ ತೊಲಿ ಬಂಗಾರ, ದ್ವಿತೀಯ ಬಹುಮಾನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ದುದ್ದಣಗಿ ವಸ್ತಿ ಹಾಗೂ ಮಿರಗಿ ಗ್ರಾಮಸ್ಥರ ವತಿಯಿಂದ ದಿನಾಂಕ 13-06-2025 ರಂದು ಜೋಡೆತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು.ಪ್ರಥಮ ಬಹುಮಾನವಾಗಿ ಅರ್ಧ ತೊಲಿ ಬಂಗಾರ, ದ್ವಿತೀಯ ಬಹುಮಾನ

ಯಾದಗಿರಿ/ಗುರುಮಠಕಲ್: ನಾಳೆ ಯಾದಗಿರಿಯಲ್ಲಿ ಜರುಗಲಿರುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದ ಪೂರ್ವ ಸಿದ್ಧತೆ ಪ್ರಯುಕ್ತ ಇಂದು ಹೈದರಾಬಾದ್ ವಿಮಾನ ನಿಲ್ದಾಣದಿಂದ ಯಾದಗಿರಿ ಹೋಗುವಾಗ ಮಾರ್ಗ ಮಧ್ಯದಲ್ಲಿ ಗುರುಮಠಕಲ್ ಪ್ರವಾಸಿ ಮಂದಿರಕ್ಕೆ ದಿನೇಶ್ ಗುಂಡೂರಾವ್ ಸಚಿವರು, ಆರೋಗ್ಯ

ಕಲಬುರಗಿ/ ಚಿತ್ತಾಪುರ :ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ನೆರವೇರಿತು.ಇದೇ ವೆಳೆ ಕನ್ನಡ ಪಂಡಿತ ಅಯ್ಯಾಳಿಯವರು ಪ್ರತಿಜ್ಞಾ ವಿಧಿಯನ್ನು ವಿಧಿಸಿದರು.ಶಾಲೆಯ ಎಲ್ಲಾ ಶಿಕ್ಷಕರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ

ಕಲಬುರಗಿ/ ಚಿತ್ತಾಪುರ: ಮುಂಗಾರು ಬಿತ್ತನೆ ಸಮಯದಲ್ಲಿ ಬರುವ ರೈತರ ಹಬ್ಬ ಕಾರಹುಣ್ಣಿಮೆ ಹಬ್ಬವನ್ನು ತಾಲೂಕಿನಾದ್ಯಂತ ರೈತರು ತಮ್ಮ ತಮ್ಮ ಎತ್ತುಗಳನ್ನು ವಿಶೇಷವಾಗಿ ಅಲಂಕರಿಸಿ ಸಡಗರ, ಸಂಭ್ರಮದಿಂದ ಆಚರಣೆ ಮಾಡಿದರು.ಹುಣ್ಣಿಮೆ ಹಿಂದಿನ ದಿನ ದನಕರು, ಎತ್ತುಗಳನ್ನು

ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆಯ ವತಿಯಿಂದ ದಿ. 13/06/2025ರಂದು ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಗ್ರಾಮದ ಬುಡಕಟ್ಟು ಗಿರಿಜನ ಕಾಲೋನಿಯ ಡಾ. ರತ್ನಮ್ಮರವರ ಸಾಮಾಜಿಕ ಸೇವೆ ಹಾಡಿ ಮಕ್ಕಳ

ಉತ್ತರ ಕನ್ನಡ/ ಮುಂಡಗೋಡ : ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದ ಬಳಿ ಮಂಗಳವಾರ ಸಾಯಂಕಾಲ ನಡೆದಿದ್ದ ಬುಲೆಟ್ ಬೈಕ್ ಹಾಗೂ ಅಪಾಚಿ ಬೈಕ್ ಗಳ ನಡುವಿನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಚಿಕಿತ್ಸೆ

ಬೆಳಗಾವಿ :ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ತಾಲೂಕಿನ ಶಿಕ್ಷಣ ಇಲಾಖೆ, ಸಮಾಜ

ಗದಗ :ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ||ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಶಾಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ ವಸತಿ ಕಾಲೇಜುಗಳ ಮತ್ತು

ನಿನ್ನೆ ಬಾಗಲಕೋಟೆ ಜಿಲ್ಲೆಗೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನವರು ಆಗಮಿಸಿದ್ದರು. ಇಲ್ಲಿನ ಕುಂದು ಕೊರತೆಯ ಬಗ್ಗೆ ವಿಚಾರಿಸಿ ಪತ್ರಿಕಾ ಗೋಷ್ಠಿನಡೆಸಿದರು. ಸಚಿವರೊಂದಿಗೆ ಬಾಗಲಕೋಟ ಜಿಲ್ಲಾ ರಾಜೀವ್ ಗಾಂಧಿ ಪಚಾಯತ್ ರಾಜ್ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ

ಬೆಂಗಳೂರು : ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಜನಾರ್ಧನ್ ರೆಡ್ಡಿ ಬಿಡುಗಡೆಗೊಂಡರು.ಇತ್ತೀಚೆಗೆ ಓಬಳಾಪುರಂ ಮೈನಿಂಗ್ ಕಂಪನಿ ಕೇಸ್ನಲ್ಲಿ ಹೈದರಾಬಾದ್ನ ನಾಂಪಲ್ಲಿ ಸಿಬಿಐ ಕೋರ್ಟ್, ಜನಾರ್ದನ ರೆಡ್ಡಿ ಅವರಿಗೆ 7 ವರ್ಷ ಶಿಕ್ಷೆ ವಿಧಿಸಿತ್ತು. ತೆಲಂಗಾಣ
Website Design and Development By ❤ Serverhug Web Solutions