
ಸಂವಿಧಾನ ಬದಲಾವಣೆ ಅಸಾಧ್ಯ : ಸಿದ್ದಣ್ಣ ಪರಮೇಶ್ವರ
ಬಳ್ಳಾರಿ / ಕಂಪ್ಲಿ : ಸ್ಥಳೀಯ ಬಿಎಸ್ವಿ ಶಾಲಾ ಆವರಣದಲ್ಲಿ ತಾಲೂಕು ಆಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸ್ಥಳೀಯ ಬಿಎಸ್ವಿ ಶಾಲಾ ಆವರಣದಲ್ಲಿ ತಾಲೂಕು ಆಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್

ಬಳ್ಳಾರಿ / ಕಂಪ್ಲಿ : ಮಹಿಳೆಯರು ನಾನಾ ಕ್ಷೇತ್ರಗಳಲ್ಲಿ ಮುನ್ನುಗ್ಗುವ ಮೂಲಕ ಯಶಸ್ಸು ಸಾಧಿಸಬೇಕಿದೆ ಎಂದು ವೀರಶೈವ ಸಂಘದ ತಾಲೂಕು ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ ಹೇಳಿದರು.ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಅಕ್ಕಮಹಾದೇವಿ ಮಹಿಳಾ ಮಂಡಳಿಯಿಂದ ಭಾನುವಾರ

ಕೆಟ್ಟು ನಿಂತು ವರ್ಷ ಕಳೆದರೂ ಸರಿಪಡಿಸದ ಅಧಿಕಾರಿಗಳು ಯಾದಗಿರಿ/ಗುರುಮಠಕಲ್: ಪಟ್ಟಣದ ಕೃಷಿ ಮಾರುಕಟ್ಟೆ (ಎ.ಪಿ.ಎಮ್.ಸಿ) ಯಲ್ಲಿ ಕಳೆದ ಒಂದು ವರ್ಷದಿಂದ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದ್ದು, ಕುಡಿಯುವ ನೀರಿಗಾಗಿ ಪ್ರತಿ ನಿತ್ಯ

ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ- ಪ್ರೊ. ಅಂಜನೇಯ ಯಾದಗಿರಿ/ಗುರುಮಠಕಲ್: ಕಾರ್ಯಕ್ರಮದ ಪ್ರಾರಂಭದಲ್ಲಿ ಪ್ರಾರ್ಥನಾ ಗೀತೆ ಕು. ನವಿತಾ ಹಾಡಿದರು, ಪ್ರಾಸ್ತಾವಿಕ ನುಡಿಯನ್ನು ಸರ್ಕಾರಿ ಪ್ರಥಮ ದರ್ಜೆ

ಬಳ್ಳಾರಿ / ಕಂಪ್ಲಿ : ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅನನ್ಯವಾಗಿದ್ದು, ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಅಂಬೇಡ್ಕರರ ಆದರ್ಶ ಮತ್ತು ತತ್ವಗಳನ್ನು ಬಿತ್ತಬೇಕಿದೆ’ ಎಂದು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷ ರಾಜುನಾಯಕ ಹೇಳಿದರು.ತಾಲೂಕು ಸಮೀಪದ

ಬಳ್ಳಾರಿ / ಕಂಪ್ಲಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ.ಕೃಷ್ಣಪ್ಪ ಸ್ಥಾಪಿತ ಬಣ)ಯು ತಾಲೂಕಿನ ಕಣವಿ ತಿಮ್ಮಲಾಪುರ, ದೇವಸಮುದ್ರ ಗ್ರಾಮಗಳಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವವನ್ನು ಸಡಗರ ಸಂಭ್ರಮದಿಂದ ನೀಲಿ ಬಣ್ಣ ಧರಿಸಿ ಆಚರಿಸಿದರು.ಸಮಿತಿಯ

ಬಳ್ಳಾರಿ / ಕಂಪ್ಲಿ : ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ರಾಮಸಾಗರ ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಪ್ರೊಜೆಕ್ಟ್

ಕೊಪ್ಪಳ :ಡಾ. ಬಿ. ಆರ್ ಅಂಬೇಡ್ಕರ್ ಅವರು ಎಲ್ಲಾ ಸಮುದಾಯಗಳ ಆಶಾಕಿರಣವಾಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಮಹಾರಾಷ್ಟ್ರ/ ಜತ್ತ: ತಾಲೂಕಿನ ತಿಕ್ಕುಂಡಿಯ ಜಿಲ್ಲಾ ಪರಿಷತ್ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಮಹಾನ್ ಚಿಂತಕ, ವಿಶ್ವಚೇತನ, ಅರ್ಥಶಾಸ್ತ್ರಜ್ಞ, ಭಾರತದ ಸಂವಿಧಾನ ಶಿಲ್ಪಿ, ವಿಶ್ವರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 134ನೆಯ ಜಯಂತಿಯನ್ನು ಅತ್ಯಂತ ಭಾವಪೂರ್ಣವಾಗಿ

ರಾಯಚೂರು / ಸಿಂಧನೂರು : ನಗರದ APMC ಗಣೇಶ ದೇವಸ್ಥಾನದ ಆವರಣದ ಉದ್ಯಾನವನದಲ್ಲಿ ವಿಶ್ವಕರ್ಮ ಸಮಾಜ ಸಿಂಧನೂರು ಹಾಗೂ ವನಸಿರಿ ಫೌಂಡೇಷನ್ (ರಿ.) ರಾಯಚೂರು ವತಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯರು ಅಖಿಲ ಕರ್ನಾಟಕ
Website Design and Development By ❤ Serverhug Web Solutions