
ಆರೋಗ್ಯ ತಪಾಸಣೆ ಶಿಬಿರ
ಬಳ್ಳಾರಿ / ಕುರುಗೋಡು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು. ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಮುದಾಯ ಆರೋಗ್ಯ ಕೇಂದ್ರ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕುರುಗೋಡು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು. ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಮುದಾಯ ಆರೋಗ್ಯ ಕೇಂದ್ರ,

ಬಳ್ಳಾರಿ/ ಕಂಪ್ಲಿ : ಸರ್ಕಾರದ ಆದೇಶ ಸಂ: ಲೋಇ:839:ಐಎಫ್ಎ:2025 (ಇ-ಕಛೇರಿ) ಬೆಂಗಳೂರು, 27-11-2025 ರ2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸೇತುವೆಗಳ ಕೈಗೆತ್ತಿಕೊಳ್ಳಲು ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸೇತುವೆಗಳ

ಗುರಮಠಕಲ್: ತಾಲೂಕಿನ ಕಂದಕೂರ್ ಗ್ರಾಮದಲ್ಲಿ ಮಾಜಿ ಶಾಸಕ ಲಿಂ. ನಾಗನಗೌಡ ಕಂದಕೂರ ಅವರ ದ್ವಿತೀಯ ಪುಣ್ಯಸ್ಮರಣೆ ಬುಧವಾರ ಭಕ್ತಿಭಾವ ಹಾಗೂ ಜನಸಾಗರದ ಮಧ್ಯೆ ಅರ್ಥಪೂರ್ಣವಾಗಿ ನೆರವೇರಿತು. ಅವರ ತೋಟದಲ್ಲಿರುವ ಸ್ಮಾರಕವನವು ಪುಷ್ಪಾಲಂಕಾರದಿಂದ ಕಂಗೊಳಿಸಿ ಭಕ್ತರ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸುಗ್ಗೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶ್ರೀ ರಾಮರಂಗಪುರ ಗ್ರಾಮದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು

ಕಂಪ್ಲಿ : ಬಳ್ಳಾರಿಯ ಬಿ.ಎಂ.ಸಿ.ಆರ್.ಸಿ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಸೋಮವಾರ ನಡೆಯಿತು ಗಣರಾಜ್ಯೋತ್ಸವವನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್ ಧ್ವಜಾರೋಹಣವನ್ನು ನೆರವೇರಿಸಿದರು. ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ

ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ನಿಮಗೆಲ್ಲಾ ಸರ್ಕಾರದಿಂದ ಅಗತ್ಯ ಮೂಲಭೂತ ಸೌಲಭ್ಯಗಳು ದೊರಕಿಸಿಕೊಡುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಎಂ. ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಡೆಮುನೇಶ್ವರ

ಕಲಬುರ್ಗಿ ಜಿಲ್ಲೆಯ ಕಲಬುರ್ಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸವಪಟ್ಟಣ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ

ಬಾಗಲಕೋಟೆ/ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನ [ರಿ.] ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ವಾರಾಚರಣೆ ನಿಮಿತ್ಯ ಗ್ರಾಮದೇವತಾ ಆರಾಧನೆ, ಶ್ರೀದೇವಿ ಪಾರಾಯಣ -ಪುರಾಣ ಕಾರ್ಯಕ್ರಮವು ಇದೇ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯ 45 ಲಕ್ಷ ರೂ. ಸಾರ್ವಜನಿಕರ ಹಣವನ್ನು ಪಿಡಿಓ ಹಾಗೂ ಅಧ್ಯಕ್ಷ ಸೇರಿ ದುರ್ಬಳಕೆ ಮಾಡಿಕೊಂಡಿದ್ದು, ಅಕ್ರಮ ಎಸಗಿರುವವರ ವಿರುದ್ದ

ಪ್ರಜ್ವಲ್ ದೀಪಕ್ ನಾಯಕ್ ಅವರು ಐಡಿಯಲ್ ಪ್ಲೇ ಅಬ್ಯಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್. ಆಯೋಜಿಸಿದ್ದ 21 ನೇ ರಾಷ್ಟ್ರೀಯ ಮಟ್ಟದ ಅಬ್ಯಾಕಸ್ & ಮಾನಸಿಕ ಅಂಕಗಣಿತ ಸ್ಪರ್ಧೆ ಮತ್ತು 17 ನೇ ರಾಷ್ಟ್ರೀಯ ಮಟ್ಟದ
Website Design and Development By ❤ Serverhug Web Solutions