
ಜನ ಮನ ಗೆದ್ದ ಹನುಮ ಜಯಂತಿ, ಶೋಭಾಯಾತ್ರೆ
ಯಾದಗಿರಿ/ ಗುರುಮಠಕಲ್: ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಚೈತ್ರ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುವುದು. ಪಟ್ಟಣದ ಹನುಮಾನ ದೇವಸ್ಥಾನ ಸಮಿತಿ ವತಿಯಿಂದ ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ ಗುರುಮಠಕಲ್: ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಚೈತ್ರ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುವುದು. ಪಟ್ಟಣದ ಹನುಮಾನ ದೇವಸ್ಥಾನ ಸಮಿತಿ ವತಿಯಿಂದ ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾಗಳು

ಬಳ್ಳಾರಿ / ಕಂಪ್ಲಿ : ಇಂದು ಹನುಮ ಜಯಂತಿ. ಪಟ್ಟಣದ ಕೋಟೆಯಲ್ಲಿ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಹನುಮ ಜಯಂತಿಯನ್ನು ಆಚರಣೆ ಮಾಡಿದರು. ದೇವಸ್ಥಾನದ ಹಿನ್ನೆಲೆ : ಜನರ ಇಷ್ಟಾರ್ಥಗಳನ್ನು ಈಡೇರಿಸುವ ಇಲ್ಲಿನ

ಬಳ್ಳಾರಿ / ಕಂಪ್ಲಿ : ಶಿವಶರಣೆ, ವಚನಗಾರ್ತಿ ಅಕ್ಕಮಹಾದೇವಿ ಜಯಂತಿಯನ್ನು ಶನಿವಾರ ತಾಲ್ಲೂಕು ಕಚೇರಿ ಆವರಣದಲ್ಲಿ ಅಕ್ಕಮಹಾದೇವಿ ಜಯಂತಿಯನ್ನು ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ತಹಶೀಲ್ದಾರರಾದ ಶಿವರಾಜ್ ಎಸ್ ಶಿವಪುರ ಅವರು ಭಾಗವಹಿಸಿ ಮಾತನಾಡಿ 12ನೇ ಶತಮಾನದ

ಬಳ್ಳಾರಿ/ಕಂಪ್ಲಿ : ಪಟ್ಟಣದ ನಡುವಲ ಮಸೀದಿಯಿಂದ ಜೋಗಿ ಕಾಲುವೆಯವರೆಗಿನ ರಸ್ತೆಯನ್ನು ಶನಿವಾರ ಬೆಳಿಗ್ಗೆ ಪುರಸಭೆ ಆಡಳಿತವತಿಯಿಂದ ಮನೆ ಹಾಗೂ ಅಂಗಡಿ ಅಪಾಯಕಾರಿ, ಅತಿಕ್ರಮಣ ಮಾಡಿದ ಕಟ್ಟಡಗಳನ್ನು ಮೂರು ಜೆ.ಸಿ.ಬಿಯಿಂದ ತೆರವುಗೊಳಿಸಿದರು. ಮಸೀದಿಯಿಂದ ಜೋಗಿ ಕಾಲುವೆವರೆಗೂ

ಬಳ್ಳಾರಿ / ಕಂಪ್ಲಿ :ವಿದ್ಯಾರ್ಥಿನಿಯರು ಯೋಗ ಧ್ಯಾನ ಪ್ರಾಣಯಾಮ ಅಳವಡಿಸಿಕೊಂಡಾಗ ಮಾತ್ರ ಜ್ಞಾನ ವೃದ್ದಿಯಾಗುತ್ತದೆ ಎಂದು ಪತಂಜಲಿ ಯೋಗ ಸಮಿತಿ ಸದಸ್ಯರಾದ ಕೆ.ನಾಗಪ್ಪ ಹೇಳಿದರು. ಪಟ್ಟಣದ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ರಾಷ್ಟ್ರೀಯ

ಕೊಪ್ಪಳ : ಅಕ್ಕಮಹಾದೇವಿಯವರ ವಿಚಾರಗಳು ಅವರ ಸಾಮಾಜಿಕ ಬದ್ಧತೆ ಲಿಂಗ ಸಮಾನತೆಯ ವಿಚಾರಗಳನ್ನು ಅವರ ವಚನಗಳ ಮೂಲಕ ಅರ್ಥೈಸಿಕೊಂಡು ಪ್ರಸ್ತುತ ಇಂದಿನ ಮಹಿಳೆಯರು ಅವರ ರೀತಿ ಬದುಕುವಂತಹ ದಾರಿಯಲ್ಲಿ ಸಾಗಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ಸರ್ಕಾರ

ಕೊಪ್ಪಳ : ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ರಾಜಕೀಯಕ್ಕೆ ಹೋಗಲು ಕುಟುಂಬದಲ್ಲಿ ಸಹಕಾರ ನೀಡುತ್ತಿಲ್ಲ ಆದ್ದರಿಂದ ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ಅಗತ್ಯ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.

ಯಾದಗಿರಿ/ ಗುರುಮಠಕಲ್: ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಅಕ್ಕ ಮಹಾದೇವಿಯವರ ಜಯಂತಿಯನ್ನು ಉಪ ತಹಶೀಲ್ದಾರ ಶ್ರೀ ನರಸಿಂಹಮೂರ್ತಿಯವರ ಸಮಕ್ಷಮದಲ್ಲಿ ಇಂದು ತಾಲೂಕ ತಹಸೀಲ್ದಾರ ಕಛೇರಿಯಲ್ಲಿ ಆಚರಿಸಲಾಯಿತು.ಆಚರಣೆಯಲ್ಲಿ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ನಿಕಟ ಪೂರ್ವ

ಬಳ್ಳಾರಿ / ಕಂಪ್ಲಿ : ಪಟ್ಟಣದ ನಡುವಲು ಮಸೀದಿಯಿಂದ ಜೋಗಿ ಕಾಲವೇ ವರೆಗೆ ರಸ್ತೆ ಅಗಲೀಕರಣ ಬೆಳೆಗೆ 5:00 ಗಂಟೆಯಿಂದ ಪುರಸಭೆ ಆಡಳಿತ ಹಾಗೂ ಸ್ಥಳೀಯ ಪೊಲೀಸ್ ಠಾಣೆ ನೆರವಿನಿಂದ ಪ್ರಾರಂಭಗೊಂಡಿದೆ. ಅಗಲೀಕರಣಕ್ಕಾಗಿ 40ಕ್ಕೂ

ಯಾದಗಿರಿ: ಅಫಜಲಪೂರ ತಾಲ್ಲೂಕಿನ ಘತ್ತರಗಿ ಭಾಗ್ಯವಂತಿ ದೇವಸ್ಥಾನದಲ್ಲಿ ಭಾಗಮ್ಮ ದೇವಿಯ ಗುಡಿಯಲ್ಲಿ ಜವಳ ಕಾರ್ಯಕ್ರಮಕ್ಕೆ ಹೊರಟ ಬೊಲೆರೋ ವಾಹನ ಹಾಗೂ ಸಾರಿಗೆ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ
Website Design and Development By ❤ Serverhug Web Solutions