
ವಿಶ್ವ ಪರಿಸರ ದಿನ ಆಚರಣೆ
ಕಲಬುರಗಿ ಜಿಲ್ಲೆಯ ಕಾಳಗಿ :ವಿಶ್ವ ಪರಿಸರ ದಿನದ ಇತಿಹಾಸವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು, ಪರಿಸರದ ಬಗ್ಗೆ ರಾಜಕೀಯ ಮತ್ತು ಸಾಮಾಜಿಕ ಜಾಗೃತಿಯನ್ನು ತರಲು ಈ ದಿನವನ್ನು ಆಚರಿಸುವ ಘೋಷಣೆ ಮಾಡಿದೆ. ಪರಿಸರವನ್ನು ಪ್ಲಾಸ್ಟಿಕ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಕಾಳಗಿ :ವಿಶ್ವ ಪರಿಸರ ದಿನದ ಇತಿಹಾಸವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು, ಪರಿಸರದ ಬಗ್ಗೆ ರಾಜಕೀಯ ಮತ್ತು ಸಾಮಾಜಿಕ ಜಾಗೃತಿಯನ್ನು ತರಲು ಈ ದಿನವನ್ನು ಆಚರಿಸುವ ಘೋಷಣೆ ಮಾಡಿದೆ. ಪರಿಸರವನ್ನು ಪ್ಲಾಸ್ಟಿಕ್

ನಂಜನಗೂಡು : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪಟ್ಟಣದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದಳವಾಯಿ ಇವರ ವತಿಯಿಂದ ಶಾಲೆಯ ಮುಖ್ಯೋಪಾಧ್ಯಾಯರಾದ ಲೀಲಾವತಿ ಹಾಗೂ ಸಹ ಶಿಕ್ಷಕರಾದ ನಾಗೇಶ್, ಸಮ್ಮತಿ, ಮಂಜುನಾಥ, ಮಂಜುಳಾ ಮತ್ತು

ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ಹಾವನೂರು ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರು ಶಿವಕುಮಾರ್, ಇತಿಹಾಸ ಉಪನ್ಯಾಸಕರು ಕೊಟ್ಟ ಕರಿಯಣ್ಣ,

ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ತಾಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ

ಕೊರಟಗೆರೆಯಲ್ಲಿ ಮತದಾರರ ನೋಂದಣಾಧಿಕಾರಿಗಳ ಸಭೆ – ಚುನಾವಣೆ ಪಾರದರ್ಶಕತೆಗೆ ಒತ್ತು ಕೊರಟಗೆರೆ : ಮುಂಬರುವ ಚುನಾವಣೆಗಳನ್ನು ಪಾರದರ್ಶಕ ಹಾಗೂ ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು

ಬೆಳಗಾವಿ/ ಕಾಗವಾಡ: ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರ ಬಿತ್ತನೆ ಕಾರ್ಯಗಳು ವೇಗ ಪಡೆದುಕೊಂಡಿದ್ದು, ಅಗತ್ಯ ರಸಗೊಬ್ಬರ ಹಾಗೂ ಉತ್ತಮ ಗುಣಮಟ್ಟದ ಬೀಜಗಳ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು

ಬೆಂಗಳೂರು :ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಮುತ್ತ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದ್ದು ಇದರ ಬಗ್ಗೆ ಅನೇಕ ಗಂಭಿರ ಆರೋಪಗಳು ಕೇಳಿ ಬಂದಿದ್ದರೂ ಯಾವುದೇ ಕ್ರಮ ಇದುವರೆಗೂ ಕೈಗೊಂಡಿರುವುದಿಲ್ಲ. ಬಸ್ ನಿಲ್ದಾಣದ ಟನಲ್ ಒಳಗಡೆ ಮತ್ತು ಮೆಟ್ರೋ

ಬಾಗಲಕೋಟೆ-ಮುಧೋಳ : ಪುರುಷೋತ್ತಮ ಅಧಿಕ ಮಾಸದ ಅಂಗವಾಗಿ ಶುಕ್ರವಾರ ಜೂನ್ ದಿ.5.ರಿಂದ ರವಿವಾರ ದಿ.14 ರ ವರೆಗೆ ಶ್ರೀದೇವಿ ಪುರಾಣ-ಪಾರಾಯಣ ಚಿಂತನ ಕಾರ್ಯಕ್ರಮವು ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ

ಪೊಲೀಸ್ ಠಾಣೆ ಹಾಗೂ ಪುರಸಭೆಗೆ ಮನವಿ ಸಲ್ಲಿಕೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಪೊಲೀಸ್ ಠಾಣೆ ಮತ್ತು ಪುರಸಭೆಯಲ್ಲಿ ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ “ಲಂಚಮುಕ್ತ ಕರ್ನಾಟಕ” ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.ಸಾರ್ವಜನಿಕರಿಗೆ

ಬಳ್ಳಾರಿ / ಕಂಪ್ಲಿ : ರಾಜ್ಯ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು 13 ಮಂದಿ ಹಿರಿಯ ನಾಯಕರು ಸಚಿವರಾಗಿ ಬುಧವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಆದರೆ ಇದರಲ್ಲಿ ಬಳ್ಳಾರಿ ಜಿಲ್ಲೆಯ
Website Design and Development By ❤ Serverhug Web Solutions