
ಬೆಳಗಾವಿ ಜಿಲ್ಲೆಯ ಪದಾಧಿಕಾರಿಗಳ ಆಯ್ಕೆ
ಬೆಳಗಾವಿ : ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ ಮಹಾಲಿಂಗಪುರ (ರಿ.) ರಾಜ್ಯಾಧ್ಯಕ್ಷರಾದ ತಿಪ್ಪಣ್ಣ ಕಲ್ಲೋಳೆಪ್ಪ ಬಂಡಿವಡ್ಡರ, ರಾಜ್ಯ ಉಪಾಧ್ಯಕ್ಷರಾದ ರಾಜು ಮುಕುಂದ ವಡ್ಡರ , ರಾಜ್ಯ ಸದಸ್ಯರಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ : ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ ಮಹಾಲಿಂಗಪುರ (ರಿ.) ರಾಜ್ಯಾಧ್ಯಕ್ಷರಾದ ತಿಪ್ಪಣ್ಣ ಕಲ್ಲೋಳೆಪ್ಪ ಬಂಡಿವಡ್ಡರ, ರಾಜ್ಯ ಉಪಾಧ್ಯಕ್ಷರಾದ ರಾಜು ಮುಕುಂದ ವಡ್ಡರ , ರಾಜ್ಯ ಸದಸ್ಯರಾದ

ಗುಳೇದಗುಡ್ಡ: ಜನರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಸಣ್ಣ ಕೈಗಾರಿಕೆ

ಗಂಗಾವತಿ : ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳೋಣ ಎಂದು ಪ್ರಾಚಾರ್ಯ ಡಾ. ಶಿವರಾಜ ಗುರಿಕಾರ ಹೇಳಿದರು. ನಗರದ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ

ಕುಶಾಲನಗರ :ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ, ಹಂಪ್ಗಳಿಗೆ ವೇಗ ನಿಯಂತ್ರಕಗಳು ಬಣ್ಣ ಬಳಿಯದ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕವು ಇಂದು

ಕುಶಾಲನಗರ : ಮಹಿಳೆಯರು ಸರ್ಕಾರದ ಹಾಗೂ ಸಂಘ-ಸಂಸ್ಥೆಗಳ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು. ಅವರು ಕುಶಾಲನಗರ ಸಮೀಪದ

ದಾಂಡೇಲಿ: ಕೊಡುವಂತಹ ಮನಸ್ಸು ಎಲ್ಲರಿಗೂ ಬರುವುದಿಲ್ಲ, ಆತ್ಮೀಯರೆಂದೆನಿಸಿದ ಪ್ರತಿಯೊಬ್ಬರನ್ನು ಗೌರವಿಸಿ, ಸನ್ಮಾನಿಸುವ ಸಹಜತೆ ಈಗಿನ ಕಾಲಘಟ್ಟದ ಜನರಲ್ಲಿ ಮಾಸ್ಕೇರಿ ನಾಯಕರಲ್ಲಿ ಮಾತ್ರ ಕಾಣಿಸುತ್ತದೆ ಎಂದು ಶ್ರೀ ಕೃಷ್ಣ ಗೌರವ ಪ್ರಶಸ್ತಿ ಪುರಸ್ಕೃತ ಕುಂದಾಪುರ ಹಾಗೂ

ಬಳ್ಳಾರಿ / ಕಂಪ್ಲಿ : ಇಲ್ಲಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ‘ಶಿಕ್ಷಕರ ದಿನಾಚರಣೆ’ಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ

ಮಡಿಕೇರಿ :ಕರ್ನಾಟಕ ರಾಜ್ಯ ಸರಕಾರ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರ ಮಹತ್ವಕಾಂಕ್ಷೆಯ “ಪ್ರಜಾ ಸೇವೆ ಆಂದೋಲನ”ದ ಮೊದಲ ಸಭೆ ಇಂದು ಮಡಿಕೇರಿಯಲ್ಲಿ ಜರುಗಿತು. ಮಡಿಕೇರಿಯ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ

ಕೊರಟಗೆರೆ: ತಾಲ್ಲೂಕಿನ ಜಿ. ನಾಗೇನಹಳ್ಳಿ ಸಮೀಪದ ಶ್ರೀ ಬಯಲು ಆಂಜನೇಯ ಸ್ವಾಮಿ ಹಾಗೂ ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ಬೆಳಿಗ್ಗೆ 5:00ಯಿಂದ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ಹಾಗೂ

ಬಳ್ಳಾರಿ / ಕಂಪ್ಲಿ : ರಾಜ್ಯದ ಜನರ ಶ್ರೇಯೋಭಿವೃದ್ಧಿ ದೃಷ್ಠಿಯಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಎಲ್ಲಾ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜೊತೆಗೆ ಜನರ ಪ್ರತಿಯೊಂದು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ, ಇತ್ಯಾರ್ಥ
Website Design and Development By ❤ Serverhug Web Solutions