
ಗೋಪಾಳದ ಡಿವಿಜಿ ವೃತ್ತದಲ್ಲಿರುವ ಗ್ರಾಮಠಾಣಾ ಭೂಮಿ ಕಬಳಿಕೆ
ಶಿವಮೊಗ್ಗ : ಗೋಪಾಳದ ಡಿವಿಜಿ ವೃತ್ತದಲ್ಲಿರುವ ಸರ್ವೇ ನಂಬರ್ ೧ ರಲ್ಲಿ ಗ್ರಾಮ ಠಾಣಾ ಜಮೀನು ೩೮.೦೦ ಗುಂಟೆ ಹಾಗೂ ಇದಕ್ಕೆ ಹೊಂದಿಕೊಂಡಂತೆ ಇರುವ ಸುಮಾರು ೪.೦೦ ಎಕರೆ ಸೆಟ್ಲೆಮೆಂಟ್ ಭೂ ಪ್ರದೇಶವನ್ನು ಕಬಳಿಸಲು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಗೋಪಾಳದ ಡಿವಿಜಿ ವೃತ್ತದಲ್ಲಿರುವ ಸರ್ವೇ ನಂಬರ್ ೧ ರಲ್ಲಿ ಗ್ರಾಮ ಠಾಣಾ ಜಮೀನು ೩೮.೦೦ ಗುಂಟೆ ಹಾಗೂ ಇದಕ್ಕೆ ಹೊಂದಿಕೊಂಡಂತೆ ಇರುವ ಸುಮಾರು ೪.೦೦ ಎಕರೆ ಸೆಟ್ಲೆಮೆಂಟ್ ಭೂ ಪ್ರದೇಶವನ್ನು ಕಬಳಿಸಲು

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಾಳಗಿ ಪಟ್ಟಣದ ಸರ್ವೇ ನಂ.16 ರಲ್ಲಿ ಬೆಳೆದಿದ್ದ ಸಾಗುವಾನಿ ಗಿಡಗಳನ್ನು ಬುಧವಾರ ರಾತ್ರಿ ಕಳ್ಳರು ಕಡಿದು ಸಾಗಿಸಿದ್ದಾರೆ, ಭಾರತೀಯ ಕಿಸಾನ ಸಂಘದ ಅಧ್ಯಕ್ಷ ಭೀಮರಾಯ ಮಲಘಾಣ ಅವರಿಗೆ ಸೇರಿದ

ಬಳ್ಳಾರಿ/ ಕಂಪ್ಲಿ : ಜೆಸ್ಕಾಂ ವ್ಯಾಪ್ತಿಗೆ ಒಳಪಟ್ಟ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳ ಸಭೆಯನ್ನು ಇಂದು ಮೇ 17 ರಂದು ಮಧ್ಯಾಹ್ನ 12 ಗಂಟೆಗೆ ಕಂಪ್ಲಿಯ ಜೆಸ್ಕಾಂ ಕಚೇರಿಯಲ್ಲಿ ಆಯೋಜಿಸಲಾಗಿದೆ. ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ

ವಿಜಯನಗರ/ ಕೊಟ್ಟೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಟ್ಟೂರು ಶಾಖೆಯವರು ಪಟ್ಟಣದ ಶಿವಾನಿ ಪ್ಯಾರಡೈಸ್ನಲ್ಲಿ ಆಯೋಜನೆ ಮಾಡಿದ್ದ ಕೊಟ್ಟೂರು ತಾಲೂಕು ಮಟ್ಟದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ

ಬಳ್ಳಾರಿ / ಕಂಪ್ಲಿ : ಡೆಂಗಿ ಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತ ಒಳಾಂಗಣದಲ್ಲಿ ಮತ್ತು ಹೊರಾಂಗಣದಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಬೇಕು’ ಎಂದು ವೈದ್ಯಾಧಿಕಾರಿ ಡಾ. ರವೀಂದ್ರ ಕನಿಕೇರಿ ಹೇಳಿದರು.ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ

ಯಾದಗಿರಿ/ ಗುರುಮಠಕಲ್: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ 2025-26 ನೇ ಸಾಲಿನ ಐ. ಟಿ. ಐ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗುರುಮಠಕಲ್ ವತಿಯಿಂದ ಎಸ್ ಎಸ್

ಬೆಂಗಳೂರು : ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಈವರೆಗೆ ಕೇಂದ್ರದಿಂದ ಹಣ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ

ಬಳ್ಳಾರಿ / ಎಮ್ಮಿಗನೂರ : ಬೇಸಿಗೆ ರಜೆಯ ಸಮಯದ ಸದುಪಯೋಗ ಪಡಿಸಿಕೊಳ್ಳಲು ಮಕ್ಕಳಿಗೆ ತರಬೇತಿ ಶಿಬಿರವು ಸಹಾಯಕವಾಗುತ್ತದೆ ಎಂದು ಪಿಡಿಒ ಲಕ್ಷ್ಮಣ್ ತರುಣಾಯಕ್ ತಿಳಿಸಿದರು.ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ 15

ಯಾದಗಿರಿ/ ಮೋಟ್ನಳ್ಳಿ: ನಿನ್ನೆ ಮೇ.15. ಮೋಟ್ನಳ್ಳಿ ಗ್ರಾಮದ ಇಬ್ಬರು ಯುವತಿಯರು ಬಟ್ಟೆ ತೊಳೆಯಲು ಬಾವಿಗೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಬಾವಿಗೆ ಬಿದ್ದು ಈಜು ಬಾರದೆ ಬಾವಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ. ಮೃತರನ್ನು ವಸಂತಮ್ಮ

ಬಳ್ಳಾರಿ / ಕಂಪ್ಲಿ : ಕಂಪ್ಲಿಯ ಸೋಮಪ್ಪನ ಕೆರೆ ದಡದ ಮೇಲೆ ವ್ಯಕ್ತಿಯ ಕೊಲೆಯಾಗಿದ್ದು, ತಲೆಯ ಮೇಲೆ ಕಲ್ಲುನ್ನು ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಗಳು ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಕೆರೆಯ
Website Design and Development By ❤ Serverhug Web Solutions