
ಒಳಮೀಸಲಾತಿ ಜಾರಿಗೊಳಿಸಲು ಅಂದಪ್ಪ ಮಾದರ ಆಗ್ರಹ
ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.

ಬೀದರ್/ ಚಿಟಗುಪ್ಪ : 12ನೇ ಶತಮಾನದ ಬಸವಾದಿ ಶರಣರು ಸಮಾಜದ ಎಲ್ಲಾ ಸ್ತರಗಳಲ್ಲಿನ ಬೇಧ, ಭಾವ, ಹೆಚ್ಚು ಕಡಿಮೆ, ಮೇಲು-ಕೀಳು ಮುಂತಾದ ತಾರತಮ್ಯ ಭಾವನೆಗಳನ್ನು ಹೊಡೆದು ಹಾಕಿ ಸಮಾನತೆ, ಸಹಬಾಳ್ವೆ, ಸಮಬಾಳು ತರುವ ಮೂಲಕ

ಬೀದರ್ : ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಲಗೈ ಪಂಗಡಗಳ ಒಕ್ಕೂಟದಿಂದ ಬೆಂಗಳೂರು ಚಲೋ ಕರಪತ್ರ ಬಿಡುಗಡೆ ಮಾಡಲಾಯಿತು.ಇಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ, ಮಾ.23 ರಂದು ಬೆಂಗಳೂರು ನಗರದ ವಸಂತ ನಗರದಲ್ಲಿನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕ ತಿರುಪತಿ ಎಂದೇ ಖ್ಯಾತಿ ಪಡೆದಿರುವ ಬೂದೂಬಾಳು ಗುಡಿಹಟ್ಟಿ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿ ವೆಂಕಟರಮಣ ಸ್ವಾಮಿಯ ಮೂರ್ತಿಯನ್ನುಸತ್ತಿಗೆ, ಸೂರಿಪಾನಿ

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನೀಡಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ. ಇದು ಸರ್ಕಾರದ ನಿಯಂತ್ರಣದಲ್ಲಿ ಆಡಳಿತ ಇಲ್ಲದಿರುವುದು ಮತ್ತು ಅದನ್ನು ತನ್ನಿಂದ

ಬೆಂಗಳೂರು : ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ರೋಜಾ ಬಿಡುವ ಸಂದರ್ಭದಲ್ಲಿ ಹಣ್ಣು ಹಂಪಲುಗಳನ್ನು ಹಂಚಲಾಯಿತು.ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ,ಶ್ರೀ ಮಹೇಶ ಹೊಸ

ವಿಜಯಪುರ/ ತಾಳಿಕೋಟಿ: ತಾಲೂಕಿನ ತುರಕನಗೇರಿ ಗ್ರಾಮದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆ ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕೊಡ ಮಾಡುವ 2025 ನೇ ಸಾಲಿನ “ಸಿದ್ದಗಂಗಾ ಶ್ರೀ ರತ್ನ”

ಉತ್ತರ ಕನ್ನಡ/ ಶಿರಸಿ : ಶ್ರೀಯುತ ಜಿ.ಯು. ಹೆಗಡೆ ಅವರು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಹೈಸ್ಕೂಲ್ ವಿಭಾಗದಲ್ಲಿ ಗಣಿತ ಪ್ರಾದ್ಯಾಪಕರಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸಹೃದಯಿ,

ವಿಜಯಪುರ : ಬಡವರ ರೇಷನ್ ಅಕ್ಕಿಯನ್ನು ಕಡಮೆ ಬೆಲೆಗೆ ಖರೀದಿಸಿ ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಇಂಡಿ ತಾಲ್ಲೂಕಿನ ಶಹರ ಪೋಲೀಸ್ ಠಾಣೆ ಅಧಿಕಾರಿಗಳು, ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಶ್ರೀ ಶರಣಬಸವೇಶ್ವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೆ ಒಂದು ಕಾಲ ಇತ್ತು ಹೆಣ್ಣು ಹುಟ್ಟಿದರೆ
Website Design and Development By ❤ Serverhug Web Solutions