
ಕರ್ನಾಟಕದ ಕಿರೀಟ ಬೀದರ್ ನಲ್ಲಿ ಯಶಸ್ವಿಯಾದ ಪುಸ್ತಕ ಸಂತೆ
ಬೀದರ್ ನಗರದ ಸಾಯಿಸ್ಕೂಲ್ ಗ್ರೌಂಡ್ ನಲ್ಲಿಜನವರಿ 24 ರಿಂದ ಮೂರು ದಿನಗಳ ಕಾಲ ವೀರಲೋಕ ಪುಸ್ತಕ ಸಂತೆಯನ್ನು ಆಯೋಜಿಸಲಾಗಿದ್ದು, ಇಂದು ಕೊನೆಯ ದಿನವಾಗಿದೆ. ವೀರಲೋಕ ಪ್ರಕಾಶನ ಅವರ ನಾಲ್ಕನೇ ಪುಸ್ತಕ ಸಂತೆ ಇದಾಗಿದ್ದು, ಉತ್ತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ನಗರದ ಸಾಯಿಸ್ಕೂಲ್ ಗ್ರೌಂಡ್ ನಲ್ಲಿಜನವರಿ 24 ರಿಂದ ಮೂರು ದಿನಗಳ ಕಾಲ ವೀರಲೋಕ ಪುಸ್ತಕ ಸಂತೆಯನ್ನು ಆಯೋಜಿಸಲಾಗಿದ್ದು, ಇಂದು ಕೊನೆಯ ದಿನವಾಗಿದೆ. ವೀರಲೋಕ ಪ್ರಕಾಶನ ಅವರ ನಾಲ್ಕನೇ ಪುಸ್ತಕ ಸಂತೆ ಇದಾಗಿದ್ದು, ಉತ್ತರ

ಕಂಪ್ಲಿ : ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ, ಕಂಪ್ಲಿ ತಾಲೂಕು ಸವಿತಾ ಸಮಾಜದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಭಾನುವಾರ ಅರ್ಥಪೂರ್ಣವಾಗಿ ಜರುಗಿತು.ನಂತರ ತಹಶೀಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ,

ಕಂಪ್ಲಿ: ಚಿಕೇನಕೊಪ್ಪ ಶ್ರೀ ಚನ್ನವೀರ ಶರಣರ ತತ್ವ ಮತ್ತು ಆದರ್ಶಗಳು ಸಮಾಜದ ಏಳ್ಗೆಗೆ, ಸಮಾಜವನ್ನು ತಿದ್ದಲಿಕ್ಕೆ ಹಾಗೂ ಸಮಾಜದ ಅಭಿವೃದ್ಧಿಗೆ ಸದಾ ಪೂರಕವಾಗಿವೆ ಎಂದು ಹೆಬ್ಬಾಳ್ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.ತಾಲೂಕಿನ

ಕಂಪ್ಲಿ : ಬಳ್ಳಾರಿಯ ಜಿಲ್ಲಾ ಪಂಚಾಯತಿ ಕಛೇರಿಯ ನಜೀರ್ ಸಭಾಂಗಣದಲ್ಲಿ ಭಾರತ ಚುನಾವಣೆ ಆಯೋಗ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟೀಯ ಮತದಾನ

ಕಂಪ್ಲಿ: ಪ್ರಜಾಪ್ರಭುತ್ವದ ರಚನೆಗಾಗಿ ಮತದಾನದ ಪಾತ್ರ ಅತಿಮುಖ್ಯವಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಹಾಗೂ ಪ್ರತಿಜ್ಞಾವಿಧಿ ಬೋಧಿಸಿದ ನಂತರ

ಕೊಪ್ಪಳ : ಕರ್ನಾಟಕ ಲಲಿತಕಲಾ ಅಕಾಡೆಮಿಯ ಕಲಾವಿದರ ಸಾಕ್ಷ್ಯಚಿತ್ರ ಹಾಗೂ ಇ-ಬುಕ್ ಬಿಡುಗಡೆ ಮತ್ತು ಪ್ರತಿಭಾನ್ವೇಷಣೆಯ ಕಲಾಶಿಬಿರದಲ್ಲಿ ರಚಿತವಾದ ಕಲಾಕೃತಿಗಳ ಪ್ರದರ್ಶನ ಕಾರ್ಯಕ್ರಮವನ್ನು ನಾಳೆ 26-01-2026 ರಂದು ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ಶ್ರೀ

ಕಲಾವಿದರನ್ನು ಬೆಳಕಿಗೆ ತರುವುದೇ ಕ. ಜಾ. ಪ. ಉದ್ದೇಶ : ಎಮ್. ಬಿ. ನಿಂಗಪ್ಪ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಕ. ಜಾ. ಪ. ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ದಶಮಾನೋತ್ಸವ

ಕೊಪ್ಪಳ : ಬಿಜೆಪಿ ಕಾರ್ಯಾಲಯದಲ್ಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ್ ದಡೆಸುಗೂರು ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಸುಧಾರಿತ VB-G RAM G (ಉದ್ಯೋಗ ಖಾತರಿ ಯೋಜನೆ) ಜನ ಜಾಗರಣ ಅಭಿಯಾನ ಜಿಲ್ಲಾ ಸಮ್ಮೇಳನವನ್ನು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದ ನಿಂಗಪ್ಪ ತಂದೆ ದಾಸಪ್ಪ ಕಿನ್ನಾಳ ಇವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯವು ಪಿ. ಹೆಚ್ ಡಿ ಪದವಿ ನೀಡಿದೆ.ನಿಂಗಪ್ಪ ಅವರು ಬಳ್ಳಾರಿಯ ವಿಜಯನಗರ

ಬಾಗಲಕೋಟೆ -ಮುಧೋಳ : ಕಳೆದ 30 ವರ್ಷಗಳಿಂದ ಜನಪದ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಾ ಬಂದಿರುವ ಮುಧೋಳದ ಹಂಚಿನಾಳ [ಆರ್.ಸಿ.] ಪುನವ೯ಸತಿ ಕೇಂದ್ರದ ಜನಪದ ಕಲಾವಿದ ಈರಪ್ಪ ಮಾದರ ಅವರು ಶ್ರೀ
Website Design and Development By ❤ Serverhug Web Solutions