
ನ್ಯೂ ಮಾ ಶಾರದಾ ಶಾಲೆಯಲ್ಲಿ 2025 ರ ಅತೀ ದೊಡ್ಡ ಎಜುಕೇಶನ್ ಎಕ್ಸ್ ಪೋ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್. ಎಚ್. ಕಾಲೋನಿ 4 ರ ನ್ಯೂ ಮಾ ಶಾರದಾ ಶಾಲೆಯಲ್ಲಿ ಗ್ರ್ಯಾಂಡ್ ಓಪನ್ ಹೌಸ್ ಪ್ರದರ್ಶನದೊಂದಿಗೆ 16 ವರ್ಷಗಳ ಶೈಕ್ಷಣಿಕ ಶ್ರೇಷ್ಠತೆಯೊಂದಿಗೆ 2025 ರ ಅತೀ ದೊಡ್ಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್. ಎಚ್. ಕಾಲೋನಿ 4 ರ ನ್ಯೂ ಮಾ ಶಾರದಾ ಶಾಲೆಯಲ್ಲಿ ಗ್ರ್ಯಾಂಡ್ ಓಪನ್ ಹೌಸ್ ಪ್ರದರ್ಶನದೊಂದಿಗೆ 16 ವರ್ಷಗಳ ಶೈಕ್ಷಣಿಕ ಶ್ರೇಷ್ಠತೆಯೊಂದಿಗೆ 2025 ರ ಅತೀ ದೊಡ್ಡ

ಬೀದರ/ ಬಸವಕಲ್ಯಾಣ: ಶ್ರೀ ಘನಲಿಂಗ ರುದ್ರಮನಿ ಶಿವಾಚಾರ್ಯ ಗವಿಮಠದಿಂದ ಕೊಡಮಾಡುವ ಅಭಿನವ ರೇಣುಕ ಶ್ರೀ ಪ್ರಶಸ್ತಿಗೆ ನಿವೃತ್ತ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಆಗಿರುವ ಪಂಚಾಕ್ಷರಿ ಜಿ. ಹಿರೇಮಠ ಬಸವಕಲ್ಯಾಣ ಅವರಿಗೆ ಹಾಗೂ ನಿವೃತ್ತ ಪ್ರಥಮ ದರ್ಜೆ

ಮೈಸೂರು: ಕಳೆದ ಕೆಲವು ದಿನಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮೈಸೂರು ಅರಮನೆಯಲ್ಲಿನ ಅಂಬಾರಿ ಕಾಣೆಯಾಗಿದೆ ಎಂಬ ಸುದ್ದಿ ಹರಡಿ ಆತಂಕ ಸೃಷ್ಟಿ ಯಾಗಿದ್ದು ಸ್ಪಷ್ಟನೆ ನೀಡುವಂತೆ ತೇಜಸ್ವಿ ಒತ್ತಾಯಿಸಿದ್ದಾರೆ. ಕಳೆದ ಕೆಲವು

ಬೀದರ/ ಬಸವಕಲ್ಯಾಣ: ಜಗದೊಡೆಯ ಪರಮಾತ್ಮನ ಅಪರಾವತಾರಿಯಾದ ಶ್ರೀ ಜಗದ್ಗುರು ರೇಣುಕಾಚಾರ್ಯರು ಯುಗ ಯುಗಗಳಲ್ಲಿ ವಿವಿಧ ನಾಮಗಳಿಂದ ಅವತರಿಸಿದ ಯುಗಪುರುಷರಾಗಿದ್ದು ಸಕಲ ಸದ್ಭಕ್ತರಿಗೆ ಮಾನವ ಧರ್ಮ ಬೋಧಿಸಿ ಉದ್ದರಿಸಿದವರಾಗಿದ್ದಾರೆ. ಎಲ್ಲೆಡೆಯಂತೆ ಅನೇಕ ವರ್ಷಗಳಿಂದ ಸುಕ್ಷೇತ್ರ ಬಸವಕಲ್ಯಾಣದಲ್ಲಿ

ಬೀದರ್: ದಿ : 28-08-2025 ರಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಕಾರ್ಯಕ್ರಮದ ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಶಾಂತಿನಿಕೇತನ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 18 ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಮುದ್ದು ಮಕ್ಕಳಿಂದಹಲವಾರು ಮನರಂಜನೆ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದಲ್ಲಿ ಸಾವಿರಾರು ಜನರ ಮಧ್ಯೆ ಐತಿಹಾಸಿಕ ಉದ್ಭವ ವೀರಭದ್ರೇಶ್ವರ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.ಜಾತ್ರಾ ಮಹೋತ್ಸವದ ಅಂಗವಾಗಿ ಉದ್ಭವ ಶ್ರೀ ವೀರಭದ್ರೇಶ್ವರನಿಗೆ ಬೆಳಗಿನ ಜಾವ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಬಂಡಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢ ವಿಭಾಗ) ನಲ್ಲಿ ಸರಸ್ವತಿ ಪೂಜಾ ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು. ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢ) ವಿಭಾಗದಲ್ಲಿ,

ಶಿವಮೊಗ್ಗ: ಮಹಿಳಾ ಸಬಲೀಕರಣಕ್ಕೆ ಸಮಾನತೆ ಮತ್ತು ಪ್ರಗತಿಯ ಸೇರ್ಪಡೆಯಾದಾಗ ಮಹಿಳೆ ಸಶಕ್ತಳಾಗಲು ಸಾಧ್ಯ ಎಂದು ಜನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ವಾಣಿಕೋರಿಯವರು ಜನ ಶಿಕ್ಷಣ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ

ಬಳ್ಳಾರಿ/ ಕಂಪ್ಲಿ : ಸ್ಥಳೀಯ ಕೊಟ್ಟಾಲ್ ರಸ್ತೆಯ ಕಲ್ಗುಡಿ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಕಂಪ್ಲಿ ನೂತನ ಶಾಖೆ ಭಾನುವಾರ ಆರಂಭಿಸಲಾಯಿತು.ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ
Website Design and Development By ❤ Serverhug Web Solutions