
ದ.ಸಂ.ಸ ಸಂಘಟನೆಯ ವತಿಯಿಂದದಲಿತ ಕಾಲೋನಿಯ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಚರ್ಚೆ
ವಿಜಯನಗರ : ಇಂದು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿಜಯನಗರ ಜಿಲ್ಲಾ ಸಂಚಾಲಕರಾದ ಎಸ್ ದುರುಗೇಶ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಪ್ರೊ. ಬಿ ಕೃಷ್ಣಪ್ಪ ರವರ ಸಂಘಟನೆ ವತಿಯಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ : ಇಂದು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿಜಯನಗರ ಜಿಲ್ಲಾ ಸಂಚಾಲಕರಾದ ಎಸ್ ದುರುಗೇಶ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಪ್ರೊ. ಬಿ ಕೃಷ್ಣಪ್ಪ ರವರ ಸಂಘಟನೆ ವತಿಯಿಂದ

ಬಳ್ಳಾರಿ/ ಕಂಪ್ಲಿ : ಇಲ್ಲಿಯ ಸಂಜೀವಿನಿ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಆವರಣದಲ್ಲಿ ಬಸವಶ್ರೀ ಸೇವಾ ಸಂಸ್ಥೆ ಗಂಗಾವತಿ ರೋಟರಿ ಕ್ಲಬ್ ಸಹಯೋಗದಲ್ಲಿ ಉಚಿತ ‘ಫುಟ್ ಪಲ್ಸ್ ಥೆರಪಿ ‘ ಆರಂಭಗೊಂಡಿತು. ಬಸವ ಶ್ರೀ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸರ್ಕಾರಿ ಷಾಮಿಯಾಚಂದ್ ಕಾಲೇಜು ಹಿಂಬದಿಯ ಆಂಜನೇಯ ದೇವಸ್ಥಾನ ಬಳಿಯಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಶನಿವಾರ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಸೇರಿದಂತೆ ರಾಜ್ಯಾದ್ಯಂತ ಗೃಹ ರಕ್ಷಕದಳವು ಸ್ವಯಂ ಸೇವಾ ಕಾರ್ಯದೊಂದಿಗೆ ಜನರ ಸೇವೆ ಮಾಡಿಕೊಂಡು ಬರಲಾಗಿದೆ. ಗೃಹ ರಕ್ಷಕದಳದವರು ನಿಷ್ಠೆ, ಪ್ರಾಮಾಣಿಕತೆಯಿಂದ ಸಕ್ರಿಯವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ ಎಂದು ಕರ್ನಾಟಕ

ಕೊಪ್ಪಳ: ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನುಆಚರಿಸಲಾಯಿತು.ವಿದ್ಯುಕ್ತವಾಗಿ ಉದ್ಘಾಟಿಸಲಾದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಿಳಾ ಸಂಘಟನೆಯ ಶ್ರೀಮತಿ ಶಾರದಮ್ಮ ಅವರು ಪ್ರಸ್ತುತ

ವಿಜಯಪುರ: ಮಹಿಳೆಯರ ಮೇಲೆ ನಡೆಯುತ್ತಿರುವ ಕ್ರೌರ್ಯ ಮತ್ತು ಅನ್ಯಾಯ ಹಾಗೂ ಸಾಮಾಜಿಕ ಅನ್ಯಾಯಕ್ಕೆ ಒಳಗಾಗುತ್ತಿರುವ ಮಹಿಳೆಗೆ ತ್ವರಿತ ನ್ಯಾಯ , ಸುರಕ್ಷತೆಯನ್ನು ಒದಗಿಸುವಲ್ಲಿ ಮಹಿಳಾ ಕಾರ್ಯಕರ್ತೆಯರ ಜವಾಬ್ದಾರಿಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಎ ಐ

ಬಳ್ಳಾರಿ/ ಕಂಪ್ಲಿ : ಮಹಿಳೆಯರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಸ್ವಾವಲಂಬಿಯಾದರೆ ಮಾತ್ರ ಲಿಂಗ ಸಮಾನತೆ ಸಾಧ್ಯ ಎಂದು ಸರ್ಕಾರಿ ಶಾಲೆಯ ವಿಜ್ಞಾನ ಶಿಕ್ಷಕ ಮುಖ್ಯ ಭಾಷಣಕಾರ ವಸಂತ ಅವರು ಹೇಳಿದರು.ಪಟ್ಟಣದ ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದ

ಕಲಬುರಗಿ /ಜೇವರ್ಗಿ : ತಾಲೂಕಿನ ಪ್ರತಿಷ್ಠಿತ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಯು 2024 – 25 ನೇ ಸಾಲಿನ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಅದ್ದೂರಿಯಾಗಿ ಬೀಳ್ಕೊಡುಗೆ ಕಾರ್ಯಕ್ರಮವು ಬಹಳ ಸಂಕ್ಷಿಪ್ತ ಹಾಗೂ ಅರ್ಥಪೂರ್ಣವಾಗಿ ನಡೆಯಿತು.

ವಿಜಯಪುರ: ದಿನಾಂಕ 8.3.2025ರಂದು ಅಂಜುಮನ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾರದಾಮನಿ ಹುಣಿಸ್ಯಾಳ ರವರು ಈ ಸಭೆಯ ಅಧ್ಯಕ್ಷರಾಗಿದ್ದರು . ಮುಖ್ಯ ಅತಿಥಿಗಳಾಗಿ ಶ್ರೀಮತಿ ಶಿಲ್ಪಾ ಭಸ್ಮೆ ಹಾಗೂ ಶ್ರೀ

ವಿಜಯನಗರ: ಇಂದು ವಿಜಯನಗರ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹೆಚ್. ಆರ್. ಗವಿಯಪ್ಪ ರವರು, “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2025” ರ ಪ್ರಯುಕ್ತ ಹೊಸಪೇಟೆಯ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಿಂದ ಹಂಪಿಯ ಮಹಾನವಮಿ
Website Design and Development By ❤ Serverhug Web Solutions