
ಬಡಸ್ನೇಹಿ, ಉತ್ತಮ ಜನಪರ ಬಜೆಟ್
ಕಲಬುರಗಿ: ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅತ್ಯಂತ ಜನಪರವಾಗಿದ್ದು, ಬಡವರ ಪರವಾಗಿ ಅತ್ಯುತ್ತಮ ಬಜೆಟ್ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದವರ್ಗ ಜನಾಂಗಕ್ಕೂಕೂಡಹೆಚ್ಚು ಅನುದಾನ ನೀಡಿರುವುದು ಅಲ್ಲದೇ ಸಾಮಾನ್ಯ ಜನ ಸಾಮಾನ್ಯರಿಗೆ ಜನಪರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅತ್ಯಂತ ಜನಪರವಾಗಿದ್ದು, ಬಡವರ ಪರವಾಗಿ ಅತ್ಯುತ್ತಮ ಬಜೆಟ್ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದವರ್ಗ ಜನಾಂಗಕ್ಕೂಕೂಡಹೆಚ್ಚು ಅನುದಾನ ನೀಡಿರುವುದು ಅಲ್ಲದೇ ಸಾಮಾನ್ಯ ಜನ ಸಾಮಾನ್ಯರಿಗೆ ಜನಪರ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಪಶು ಆಸ್ಪತ್ರೆ ವತಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಎಲ್ಲಾ ಶ್ವಾನ ಹಾಗೂ ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ತಾಲ್ಲೂಕಿನ ಎಲ್ಲಾ ಶ್ವಾನಗಳು ಭಾಗವಹಿಸಿ ಅದರಲ್ಲಿ ಅತ್ಯುತ್ತಮವಾದ ಶ್ವಾನಕ್ಕೆ ಪ್ರಥಮ ಬಹುಮಾನ

ಚಾಮರಾಜನಗರ : ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ. ಶಿಕ್ಷಣ, ಆರೋಗ್ಯ, ಸಾರಿಗೆ ಹಾಗೂ ಅನೇಕ ಕಲ್ಯಾಣಗಳಿಗೆ ಹೆಚ್ಚು ಒತ್ತು ಕೊಡುವ ಮೂಲಕ ಉತ್ತಮ ಬಜೆಟ್ ಕೊಟ್ಟಿದ್ದಾರೆ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಕ್ಷೇತ್ರದ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುಕ್ಷೇತ್ರ ಬೋರಗಿ ಪುರದಾಳದಲ್ಲಿ ಸದ್ಗುರು ವಿಶ್ವಾರಾಧ್ಯ ಅಜ್ಜನ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋತ್ಸವವು ಅದ್ದೂರಿಯಾಗಿ ಜರುಗಿತು.ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಮಠದ ಪೀಠಾಧಿಪತಿಗಳಾದ ತಪೋರತ್ನಂ ಶ್ರೀ ಶ್ರೀ

ಬೆಂಗಳೂರು : ಮಹಿಳಾ ದಿನಾಚರಣೆಯ ಅಂಗವಾಗಿ ಆನಂದ್ ರಾವ್ ವೃತ್ತದ ಬಳಿ ಇರುವ ಕ.ವಿ.ಪ್ರ.ನಿ.ನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಪಂಚದ ಅತಿ ಕಠಿಣ ಮ್ಯಾರಥಾನ್ ಗಳಲ್ಲಿ ಒಂದಾದ ಲಡಾಖ್ ನ ಅಂದಾಜು12,000 ಅಡಿ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮುಡಬಿ-ಬಸವಕಲ್ಯಾಣ ರಸ್ತೆಯ ಮಧ್ಯದಲ್ಲಿ ಬೃಹತ್ ಆಕಾರದ ಮರ ಒಂದು ಉರುಳಿ ಬಿದ್ದಿದ್ದು, ಅದರಿಂದ ವಾಹನಗಳ ಸಂಚಾರಕ್ಕೆ ಅಡೆ ತಡೆ ಉಂಟಾಗಿ ಸಾರ್ವಜನಿಕರಿಗೆ

ಶಿವಮೊಗ್ಗ : ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಪೂರಕವೇ? ನೀವೇ ಉತ್ತರಿಸಬೇಕು!! ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಸಾಲದ ಒತ್ತಡ ಇರುವ ಬಜೆಟ್ ಸಿ.ಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ‘ಅಸಮರ್ಥ ಬಜೆಟ್’

ಬೀದರ/ ಬಸವಕಲ್ಯಾಣ: ಕರ್ನಾಟಕ ಸರ್ಕಾರದ ಆಡಳಿತ ಪಕ್ಷದ ಮಾನ್ಯ ಮುಖ್ಯಮಂತ್ರಿಗಳು ಹಿರಿಯ ನಾಯಕರಾದ ಸಿದ್ದರಾಮಣ್ಣನವರು ಕೇವಲ ಮತ ಬ್ಯಾಂಕಿಗಾಗಿ, ಮತ ಓಲೈಕೆಯ ರಾಜಕಾರಣದ ಬಜೆಟ್ ಮಂಡನೆಯಾಗಿದೆ ವಿನಹ ಬೇರೇನಿಲ್ಲ ಇಲ್ಲಿ ನೇರವಾಗಿ ಹಿಂದೂಗಳಿಗೆ ಅದರಲ್ಲೂ

ಯಾದಗಿರಿ: ಜನಪ್ರಿಯ ನಾಯಕರು, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಶ್ರೀ ಕೆ.ಎಚ್. ಮುನಿಯಪ್ಪ ಅವರ ಜನ್ಮದಿನದ ಪ್ರಯುಕ್ತ ಅವರ ಅಧಿಕೃತ ಸರ್ಕಾರಿ ನಿವಾಸದಲ್ಲಿ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ

ಬಳ್ಳಾರಿ/ ಕಂಪ್ಲಿ : ಬಸವ ಶ್ರೀ ಸೇವಾ ಸಂಸ್ಥೆ (ರಿ.) ಕಂಪ್ಲಿ ಸಂಜೀವಿನಿ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಂಪ್ಲಿ ಹಾಗೂ ರೋಟರಿ ಕ್ಲಬ್ ಗಂಗಾವತಿ ಹಾಗೂ ಕಂಪನಿಯು ಇವರ ಸಹಯೋಗದೊಂದಿಗೆ ಉಚಿತ ಶಿಬಿರ
Website Design and Development By ❤ Serverhug Web Solutions