
ಪರಿವರ್ತಕ ಬದಲಾವಣೆ : ಇಂದು ಮತ್ತು ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ/ ಕಂಪ್ಲಿ : ಕಂಪ್ಲಿ – ಹೊಸಪೇಟೆ ರಸ್ತೆ ಅಗಲೀಕರಣ ಕಾರ್ಯನಿಮಿತ್ಯ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಇರುವುದರಿಂದ ಕಂಪ್ಲಿ ಜೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಭಾಗದ ಮಾರ್ಚ 8 ಹಾಗೂ 9 ರಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ಕಂಪ್ಲಿ – ಹೊಸಪೇಟೆ ರಸ್ತೆ ಅಗಲೀಕರಣ ಕಾರ್ಯನಿಮಿತ್ಯ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಇರುವುದರಿಂದ ಕಂಪ್ಲಿ ಜೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಭಾಗದ ಮಾರ್ಚ 8 ಹಾಗೂ 9 ರಂದು

ಉತ್ತರ ಕನ್ನಡ: ಧಾರ್ಮಿಕ ಸ್ಥಳಗಳು ಇರುವುದು ಆಸ್ತಿಕ ಜನರಲ್ಲಿ ಶ್ರದ್ಧೆ ಹೆಚ್ಚಿಸಲು ಹಾಗೂ ಭಕ್ತರ ಮನಸ್ಸಿಗೆ ಶಾಂತಿ ನೀಡಿ , ಸಮಾಜವನ್ನು ಉತ್ತಮ ಮಾರ್ಗದಲ್ಲಿ ಮುನ್ನೆಡೆಸುವ ರೀತಿಯಲ್ಲಿ ಮಾರ್ಗದರ್ಶನ ನೀಡಲು. ಅಂತಹದ್ದರಲ್ಲಿ ಉತ್ತರ ಕನ್ನಡ

ಬಳ್ಳಾರಿ/ ಕಂಪ್ಲಿ: ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ಮುಕ್ತಾಯವಾಗಿದೆ. ಬರೋಬ್ಬರಿ ಮೂವರುವರೇ ಗಂಟೆಯ ಭಾಷಣ ಓದಿದ್ದು, ಹಲವು ಕ್ಷೇತ್ರಗಳಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸದನ ಸೋಮವಾರ ಬೆಳಿಗ್ಗೆ ಮುಂದೂಡಿಕೆ ಆಗಿದೆ. ಸಿ.ಎಂ ಸಿದ್ದರಾಮಯ್ಯ

ಯಾದಗಿರಿ : ಮಾರ್ಚ್ 07: ಅಂತ್ಯೋದಯ್ಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ (ಎನ್ಎಫ್ಎಸ್ಎ) ಯಡಿ ವಿತರಿಸಲಾಗುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ

ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮತ್ತು ಫೆಡರೇಶನ್ ಆಫ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಚೇಂಬರ್ಸ್ ಇವರುಗಳ ಸoಯುಕ್ತಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿನಾಂಕ 11ನೇ ಮಾರ್ಚ್ 2025 ರಂದು

ಬಳ್ಳಾರಿ/ ಕಂಪ್ಲಿ: ಮಾ.07. ಸಮೀಪದ ಕುಡತಿನಿ ಪಟ್ಟಣದ ಪ.ಪಂ. ಯ ಸಭಾಂಗಣದಲ್ಲಿ ಅಧ್ಯಕ್ಷ ಬಸಮ್ಮ ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ 2025-26ನೇ ಅಯ-ವ್ಯಯ ಸಭೆ ಶುಕ್ರವಾರ ನಡೆಯಿತು.ನಂತರ ಸ್ಥಾಯಿ ಸಮಿತಿ ಅಧ್ಯಕ್ಷ ವಿ. ರಾಜಶೇಖರ ಇವರು

ವಿಜಯಪುರ / ಮುದ್ದೇಬಿಹಾಳ: ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಢವಳಗಿಯಲ್ಲಿ ಢವಳಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಹಮ್ಮಿಕೊಳ್ಳಲಾಯಿತು. ಮಕ್ಕಳಲ್ಲಿ ಅಡಗಿರುವ ಕೌಶಲವನ್ನು ಹೊರ ಹಾಕುವ ಪ್ರಚುರ ಪಡಿಸುವುದೇ ಶಿಕ್ಷಣ ಎಂಬ ಅರ್ಥದಲ್ಲಿ ಕಲಿಕಾ

ಬೀದರ್ /ಬಸವಕಲ್ಯಾಣ: ಮಾಹಿತಿ ಹಕ್ಕಿನ ಅಡಿ ಕೇಳಲಾದ ವಿಷಯದ ಬಗ್ಗೆ ಮಾಹಿತಿ ನೀಡದ ಸಿಡಿಪಿಓಗೆ 25 ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗದ ಕಲಬುರ್ಗಿ ಪೀಠ ಆದೇಶ ಹೊರಡಿಸಿದೆ. ನಗರದ ಬನಶಂಕರಿಗಲ್ಲಿ

ಗದಗ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ದಿಗಾಗಿ ನಿರೀಕ್ಷಿತ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿರುವುದಿಲ್ಲ. ಶೋಷಿತ ಸಮುದಾಯದ ಅಭಿವೃದ್ದಿಗಿರುವ ವಿವಿಧ ನಿಗಮಗಳಲ್ಲಿನ ಯೋಜನೆಗಳನ್ನು ಪುನಶ್ಚೇತನ ಗೊಳಿಸದೆ ದಲಿತರ ಆಶೋತ್ತರಗಳಿಗೆ ಸ್ಪಂಧಿಸದ

ರಾಯಚೂರು/ ಸಿಂಧನೂರು :ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಗಳನ್ನು ಕೈಗೊಳ್ಳುವುದರಿಂದ ಅವರಲ್ಲಿರುವ ಜ್ಞಾನ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಆರ್.ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾದ ಸೋಮನಗೌಡ ಬಾದರ್ಲಿ ಹೇಳಿದರು.ಅವರು ಶುಕ್ರವಾರದಂದು ನಗರದ ಟಿ.ಬಿ.ಪಿ ಕ್ಯಾಂಪಿನ ಆದರ್ಶ ವಿದ್ಯಾಲಯ ಆವರಣದಲ್ಲಿ
Website Design and Development By ❤ Serverhug Web Solutions