
ವಿಬಿ-ಜಿ ರಾಮ್ಜಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ
ಬಳ್ಳಾರಿ / ಕಂಪ್ಲಿ : ವಿಬಿ-ಜಿ ರಾಮ್ಜಿ ಯೋಜನೆಯು ಗ್ರಾಮೀಣ ಜನತೆಗೆ ಅನುಕೂಲವಾಗಿದ್ದು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಾ. ಪಂ. ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಹೇಳಿದರು.ದೇವಲಾಪುರ ಗ್ರಾ. ಪಂ. ಆವರಣದಲ್ಲಿ ವಿಬಿ-ಜಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ವಿಬಿ-ಜಿ ರಾಮ್ಜಿ ಯೋಜನೆಯು ಗ್ರಾಮೀಣ ಜನತೆಗೆ ಅನುಕೂಲವಾಗಿದ್ದು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಾ. ಪಂ. ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಹೇಳಿದರು.ದೇವಲಾಪುರ ಗ್ರಾ. ಪಂ. ಆವರಣದಲ್ಲಿ ವಿಬಿ-ಜಿ

ಬಳ್ಳಾರಿ / ಕಂಪ್ಲಿ: ಪಟ್ಟಣದ ಜನತೆಗೆ ನೀರೊದಗಿಸುವ ಕಂಪ್ಲಿ ಕೋಟೆಯ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕ್ಷೀಣಿಸಿರುವುದರಿಂದ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನದಿಯ ವಿವಿಧ ಭಾಗದಲ್ಲಿ ರಿಂಗ್ ಬಂಡಿಗಳನ್ನು

ಬಾಗಲಕೋಟೆ : ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ಅವರ 72 ನೇ ಜನ್ಮ ದಿನವನ್ನು ಅವರ ಅಭಿಮಾನಿಗಳು ಬೆಂಬಲಿಗರು ಆಚರಿಸಿದರು. ನಿನ್ನೆ ಬೆಳಿಗ್ಗೆ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ, ಅಂಬಾಭವಾನಿ

ಬಳ್ಳಾರಿ / ಕಂಪ್ಲಿ : ಕುಡತಿನಿ ಭೂ ಸಂತ್ರಸ್ತರು ಕಳೆದ ಎರಡ್ಮೂರು ವರ್ಷದಿಂದ ನಿರಂತರವಾಗಿ ಧರಣಿ ಸತ್ಯಾಗ್ರಹ ನಡೆಸುತ್ತಾ ಬಂದಿದ್ದು, ಇಲ್ಲಿನ ಭೂ ಸಂತ್ರಸ್ತರ ಹೋರಾಟವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕಡೆಗಣಿಸಿರುವುದು ವಿಪರ್ಯಾಸವಾಗಿದೆ. ನ್ಯಾಯ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ 10 ಗ್ರಾಮ ಪಂಚಾಯಿತಿಗಳ ವಾರ್ಡುಗಳ ವ್ಯಾಪ್ತಿ, ಸದಸ್ಯರ ಸ್ಥಾನಗಳ ಸಂಖ್ಯೆ, ಮೀಸಲಾತಿ ನಿಗದಿಪಡಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.ತಾಲ್ಲೂಕಿನ 10 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 212 ಸ್ಥಾನಗಳಿದ್ದು,

ಬಳ್ಳಾರಿ / ಕಂಪ್ಲಿ : ಕಾಂಗ್ರೆಸ್ ಹೈಕಮಾಂಡ್ ಮತ್ತು ನೂತನ ಸಿಎಂ ಇವರು ಸತತ ಮೂರು ಬಾರಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿರುವ ಗಂಗಾಮತ ಸಮಾಜದ ತಿಪ್ಪಣ್ಣಪ್ಪ ಕಮಕನೂರು ಇವರಿಗೆ ಸಚಿವ ಸ್ಥಾನ ನೀಡಬೇಕೆಂದು

ಬಳ್ಳಾರಿ / ಕಂಪ್ಲಿ : ಈ ಬಾರಿಯ ಮುಂಗಾರು ಮಳೆ ಮರಿಚಿಕೆಯಾದ ಹಿನ್ನಲೆ ಕಂಪ್ಲಿ ತಾಲೂಕು ವ್ಯಾಪ್ತಿಯ ಪಂಪ್ಸೆಟ್ ಆಧರಿಸಿದ ರೈತರ ಜಮೀನುಗಳಲ್ಲಿ ಬೆಳೆದ ಭತ್ತದ ಬೆಳೆಗಳು ನೀರಿಲ್ಲದೇ, ಸಂಪೂರ್ಣವಾಗಿ ಒಣಗಿದ್ದು, ರೈತರು ಕಂಗಾಲಾಗಿದ್ದಾರೆ.ಕಂಪ್ಲಿ

ರೈತ ಕುಟುಂಬ ಕಂಗಾಲು, ಸರ್ಕಾರದಿಂದ ಸೂಕ್ತ ಪರಿಹಾರ ಅಧಿಕಾರಿಗಳ ಭರವಸೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ವಡೇರಹಳ್ಳಿ ಗ್ರಾಮದಲ್ಲಿ ದಿನಾಂಕ : 15/07/2026 ರಂದು ವಿಷಪೂರಿತ ಆಹಾರ ಸೇವನೆಯ ಪರಿಣಾಮ 75

ತುಮಕೂರು ಅಬಕಾರಿ ಇಲಾಖೆ ಕಛೇರಿ ಮೇಲೆ ಲೋಕಾಯುಕ್ತ ದಾಳಿ ವೈನ್ ಟಾವೆರನ್ ತಡೆಯಲು 7 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ D C. ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಅವರ ದೂರಿನ ಮೇರೆಗೆ

ವಿಜಯಪುರ : ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ ವಿಜಯಪುರ ಹಾಗೂ ಸಹಾಯಕ ನಿರ್ದೇಶಕರು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಇವರ ಸಂಯುಕ್ತ ಆಶ್ರಯದೊಂದಿಗೆ ಜುಮನಾಳ ಗ್ರಾಮದಲ್ಲಿ ದಿನಾಂಕ: 16.7.2026
Website Design and Development By ❤ Serverhug Web Solutions