
ವಿವಿಧ ಬೇಡಿಕೆಗಳ ಕುರಿತು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಕೆ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ದಿ 01-03-2025 ರಂದು ಜಯ ಕರ್ನಾಟಕ ಸಂಘಟನೆ ಸಿಂದಗಿ ತಾಲೂಕಾ ಘಟಕದ ವತಿಯಿಂದ ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ದಿ 01-03-2025 ರಂದು ಜಯ ಕರ್ನಾಟಕ ಸಂಘಟನೆ ಸಿಂದಗಿ ತಾಲೂಕಾ ಘಟಕದ ವತಿಯಿಂದ ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ

ವಿಜಯಪುರ/ ತಾಳಿಕೋಟಿ : ಕುಮಾರೇಶ್ವರ ಪಬ್ಲಿಕ್ ಸ್ಕೂಲ್ ತಾಳಿಕೋಟೆಯಲ್ಲಿ ಅಂತರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಶಾಲೆಯಲ್ಲಿ ಕಲೆ ಮತ್ತು ವಿಜ್ಞಾನ ವಿಷಯಗಳ ಪ್ರದರ್ಶನವನ್ನು ದಿ 28.02.2025 ರಂದು ಹಮ್ಮಿಕೊಳ್ಳಲಾಗಿತ್ತು. ಸತತ ಒಂದು ವಾರದಿಂದ ಶಾಲೆಯ

ವಿಜಯಪುರ: ದಿನಾಂಕ 28/02/ 2025 ರಂದು ಗೌರವಾನ್ವಿತ ಶ್ರೀ ಶಿವಾಜಿ ಅನಂತ ನಲವಡೆ ಸಾಹೇಬರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ವಿಜಯಪುರ ಇವರಿಗೆ ದಿ. 27/02/2025 ರಂದು ವಿಜಯಪುರ ಜಿಲ್ಲಾ ವಕೀಲರ ಸಂಘದಿಂದ

ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ

ವಿದ್ಯಾರ್ಥಿಗಳು ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಾಣಬೇಕು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ಹೇಳಿದರು. ಕೊಪ್ಪಳ : ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಕಲಬುರಗಿ/ ಚಿತ್ತಾಪುರ: ಪಟ್ಟಣದ ಪುರಸಭೆಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷರಾಗಿ ಆತೀಯಾ ಬೇಗಂ ನಜಮೋದ್ದಿನ್ ಅವರು ಆಯ್ಕೆಯಾದರು.ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ನಪೂರ್ಣ ಕಲ್ಲಕ್, ಬಿಜೆಪಿ ಪಕ್ಷದಿಂದ

ವಿಜಯನಗರ/ಕಂಪ್ಲಿ: ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು, ವಿಜ್ಞಾನ ಶಿಕ್ಷಕರಲ್ಲಿನ ಕುತೂಹಲ ಹಾಗೂ ಇತರೆ ವಿದ್ಯಾರ್ಥಿ ಹಾಗೂ ಶಿಕ್ಷಕರಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಗಿತ್ತುಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಗೋಡ್ ಹಾಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮಕ್ಕಳಿಂದ ವಿವಿಧ

ದ್ವಿತೀಯ ಪಿಯು ಪರೀಕ್ಷೆ ಶನಿವಾರ (ಮಾರ್ಚ್ 1) ಆರಂಭವಾಗಿದ್ದು, ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿಮೊದಲ ದಿನ ಪ್ರಥಮ ಭಾಷೆ ಕನ್ನಡ ವಿಷಯದವೆಬ್ಕಾಸ್ಟಿಂಗ್ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ನಡೆಯಿತು. ನಕಲು ತಡೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು

ವಿಜಯನಗರ: ಇಂದು ಹಂಪಿ ಉತ್ಸವ 2025ರ ಪ್ರಯುಕ್ತ ವಿವಿಧ ಪ್ರದರ್ಶನ ಮಳಿಗೆಗಳನ್ನು ವಿಜಯನಗರ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಿದರು. ವಿಜಯನಗರ ಕ್ಷೇತ್ರದ ಮಾನ್ಯ

ಯಾದಗಿರಿ/ ಶಹಾಪುರ: ಏಪ್ರಿಲ್ 30 ರವರೆಗೆ ಜಿಲ್ಲೆಯ ನಾರಾಯಣಪುರ ಜಲಾಶಯದಿಂದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ ಮೇಟಿ ಬಣ ಶಹಾಪುರ
Website Design and Development By ❤ Serverhug Web Solutions