
ಪುರಾತನ ಶಿಲೆಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ – ವೆಂಕಟೇಶ್ ಮುಧಿರಾಜ್
ಯಾದಗಿರಿ/ ಗುರುಮಠಕಲ್: ಪಟ್ಟಣದ ಕಾಕಲವಾರ ರಸ್ತೆಯ ಪಕ್ಕದ ಬದಿಯಲ್ಲಿರುವ ಗುಡ್ಡದ ದೇವರು/ ಗ್ರಾಮ ರಕ್ಷಕ ಎಂದು ಕರೆಯಲ್ಪಡುವ ಪುರಾತನ ವಿಗ್ರಹದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಹಿಂದೂ ಯುವ ಘರ್ಜನೆ ಸಮಿತಿ ಗುರುಮಠಕಲ್ ಯುವಕರ ಪಡೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ ಗುರುಮಠಕಲ್: ಪಟ್ಟಣದ ಕಾಕಲವಾರ ರಸ್ತೆಯ ಪಕ್ಕದ ಬದಿಯಲ್ಲಿರುವ ಗುಡ್ಡದ ದೇವರು/ ಗ್ರಾಮ ರಕ್ಷಕ ಎಂದು ಕರೆಯಲ್ಪಡುವ ಪುರಾತನ ವಿಗ್ರಹದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಹಿಂದೂ ಯುವ ಘರ್ಜನೆ ಸಮಿತಿ ಗುರುಮಠಕಲ್ ಯುವಕರ ಪಡೆ

ಯಾದಗಿರಿ/ ಗುರುಮಠಕಲ್: ಇಂದು ಬೆಳಿಗ್ಗೆಯಿಂದನೆ ಮಳೆರಾಯ ಗುಡುಗು ಸಹಿತ ಪಟ್ಟಣ ಹಾಗೂ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರ್ಭಟಿಸುತ್ತಿದ್ದು, ಜನ ಜೀವನ ಸಂಪೂರ್ಣ ಸ್ಥಬ್ದವಾಗಿದೆ.ಪಟ್ಟಣದ ಬಹುತೇಕ ಅಂಗಡಿಗಳಿಗೆ ನೀರು ನುಗ್ಗಿ, ನೀರು ಹೊರಹಾಕಲು ಪರದಾಡುತ್ತಿರುವ ವರ್ತಕರು

ರಾಯಚೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ಹಿಂದೂಗಳ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಬಿಸಿ ಬಿಸಿಎಂ ವೃತ್ತಿಪರ ವಸತಿ ನಿಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ನೇತಾಜಿನಗರ

ರಾಯಚೂರು: ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಅಗ್ನಿ ಆಂಜನೇಯ ದೇವಸ್ಥಾನ ಹಾಗೂ ಅಗ್ನಿ ಶಾಮಕ ದಳದ ಆವರಣದಲ್ಲಿ ವನಸಿರಿ ಫೌಂಡೇಷನ್ ವತಿಯಿಂದ ನ್ಯಾಷನಲ್ ಕಾಲೇಜು NSS ಘಟಕದ ಅಧಿಕಾರಿ ರವಿಕುಮಾರ ಸ್ವಾಮಿ ಅವರ ಹುಟ್ಟುಹಬ್ಬದ

ಬಾಗಲಕೋಟೆ :ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡ ಬಳ್ಳಾಪುರ – ಬೆಂಗಳೂರು ಗ್ರಾ. ಜಿಲ್ಲೆ ಸಂಸ್ಥೆ ನೀಡುವ ಈ ವರ್ಷದ ‘ಕಾಯಕ ಯೋಗಿ -2025’ ಪ್ರಶಸ್ತಿಗೆ ರಬಕವಿ ನಗರದ ಸಂತೋಷ ಆಲಗೂರು ಅವರು

ರಾಯಚೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ಹಿಂದೂಗಳ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ನಗರದ ಗಾಂಧಿ ಚೌಕ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿಗಾಂಧಿ ಚೌಕ್ ಹನುಮಾನ್ ದೇವಸ್ಥಾನದ ಅರ್ಚಕರಾದ ಪವನ್ ಆಚಾರಿ, ಭಜರಂಗಿ

ಬಳ್ಳಾರಿ / ಸಿರುಗುಪ್ಪ: ತಾಲ್ಲೂಕಿನ ನಾಗರಹಾಳು ಗ್ರಾಮದ ಶ್ರೀಬೃಹನ್ಮಠದಲ್ಲಿ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ಪುಣ್ಯಾರಾಧನೆ ಅಂಗವಾಗಿ ಶನಿವಾರ 16ಜೋಡಿ ಉಚಿತ ಸಾಮೂಹಿಕ ವಿವಾಹಗಳು ಜರುಗಿದವು.ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಬಸವಲಿಂಗಸ್ವಾಮೀಜಿ ಸಂದೇಶ ನೀಡಿ, ‘ಗ್ರಾಮೀಣ

ಬಾಗಲಕೋಟೆ : ಚಾಲುಕ್ಯರ ನಾಡು ಬಾದಾಮಿ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಇಂದು ಪಹಲ್ಗಾಂವ್ ದಾಳಿಯಲ್ಲಿ ಹುತಾತ್ಮರಾದವರ ಕುಟುಂಬಸ್ಥರಿಗಾಗಿ ಕಪ್ಪು ಪಟ್ಟಿ ಧರಿಸಿ, ಆ ಕುಟುಂಬದವರಿಗೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥನೆ ಮಾಡಿದರು.ಈ

ಕೊಪ್ಪಳ : ಪತ್ರಿಕೋದ್ಯಮದಲ್ಲಿ ವಿಫುಲ ಅವಕಾಶಗಳು ಇವೆ ಅವುಗಳನ್ನು ಉಪಯೋಗ ಮಾಡಿಕೊಳ್ಳಬೇಕು ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುಂಕಣ್ಣ .ಟಿ ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ನೂತನ ದೇವಸ್ಥಾನದ ಗೋಪುರದ ಕಳಸಾರೋಹಣ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ್ವರ ಶ್ರೀ ತರಳಬಾಳು ಜಗದ್ಗುರು ಶ್ರೀ ಶ್ರೀ
Website Design and Development By ❤ Serverhug Web Solutions