
ಮಗಳ ಶಿಕ್ಷಣಕ್ಕಾಗಿ ಅನಾರೋಗ್ಯ ತಂದೆಗೆ ಆಸರೆಯಾದ ಕಾರುಣ್ಯಾಶ್ರಮ
ರಾಯಚೂರು : ಸಿಂಧನೂರು-ಲಿಂಗಸೂಗೂರು ಸಾರಿಗೆ ಇಲಾಖೆಯಲ್ಲಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಎರಡು ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ಸ್ವೀಕರಿಸಿದ್ದ ಅನಾರೋಗ್ಯ ಪೀಡಿತ ಈರಪ್ಪ ವಯಸ್ಸು -54 ಇವರ ಧರ್ಮಪತ್ನಿ ಮರಣ ಹೊಂದಿದ್ದು ಇವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು : ಸಿಂಧನೂರು-ಲಿಂಗಸೂಗೂರು ಸಾರಿಗೆ ಇಲಾಖೆಯಲ್ಲಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಎರಡು ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ಸ್ವೀಕರಿಸಿದ್ದ ಅನಾರೋಗ್ಯ ಪೀಡಿತ ಈರಪ್ಪ ವಯಸ್ಸು -54 ಇವರ ಧರ್ಮಪತ್ನಿ ಮರಣ ಹೊಂದಿದ್ದು ಇವರ

ಕಂಪ್ಲಿ: ತಾಲೂಕಿನ ನಂ.10 ಮುದ್ದಾಪುರ ಗ್ರಾ. ಪಂ. ಯ ಯಲ್ಲಮ್ಮ ಕ್ಯಾಂಪಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ ಡಿ ಎಂ ಸಿ ಯ ನೂತನ ಅಧ್ಯಕ್ಷರಾಗಿ ದಮ್ಮೂರು ತಿಪ್ಪೇಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ದೊಡ್ಡ

ಕಂಪ್ಲಿ: ಸಮಾಜ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರರಾಗಿರುವ ಯುವ ನಾಯಕ ವಿ.ವಿವೇಕ್ಗೌಡ ಅವರ ಜನ್ಮದಿನದ ಅಂಗವಾಗಿ ಅವರ ಸಮ್ಮುಖದಲ್ಲಿ ಅಭಿಮಾನಿ ಬಳಗದಿಂದ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್

ಕಂಪ್ಲಿ: ಪ್ರತಿಯೊಬ್ಬರೂ ಸಮಾಧಿಯ ಚಿಂತನೆ ಮಾಡದೆ ಸಮಾಜದ ಚಿಂತನೆ ಮಾಡಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯವೆಂದು ಕೊಟ್ಟೂರು ಸಂಸ್ಥಾನ ಮಠದ ಕುರುಗೋಡು ಮತ್ತು ಗರಗ ನಾಗಲಾಪುರ ಶಾಖಾಮಠಗಳ ಪೀಠಾಧಿಪತಿ ಶ್ರೀ ನಿರಂಜನ ಪ್ರಭುಸ್ವಾಮಿಗಳು ತಿಳಿಸಿದರು.ಅವರು

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ SDMC ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀ ಹನುಮಂತಪ್ಪ ಎಚ್. ಮೋಡಿಕಾರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ

ಹೊರಬಂದ ಶ್ರೀ ಸ್ವಾಮಿಯ ತೇರು ಗಡ್ಡೆ ಕೊಟ್ಟೂರು : ಪಟ್ಟಣದ ನಾಡಿನ ಸಂಖ್ಯಾತ ಭಕ್ತ ಗಣ ಹೊಂದಿರುವ ಶ್ರೀ ಗುರುಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವವು ಫೆಬ್ರವರಿ 12 ರಂದು ಜರುಗಲಿದೆ ಶುಕ್ರವಾರಂದು ಶ್ರೀ ಸ್ವಾಮಿಯ ತೇರು

ವಿಜಯಪುರ/ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ ಮಾಡಗಿ ಹಳೆಯ ವಿದ್ಯಾರ್ಥಿಗಳ

ಬಾಗಲಕೋಟೆ/ ಹುನಗುಂದ: ನಗರದ ಹೊನ್ನಕುಸುಮ ಸಾಹಿತ್ಯ ವೇದಿಕೆಯ ವತಿಯಿಂದ ಹೊಸ ವರ್ಷದ ಪ್ರಯುಕ್ತ ಕಾವ್ಯೋತ್ಸವವನ್ನು ವಿಜಯ ಮಹಾಂತೇಶ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ: ೨೫.೦೧.೨೦೨೬ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ತಲೆಮಾರುಗಳ ಹನ್ನೊಂದು

ಬೀದರ್/ ಹುಲಸೂರು: ಪ್ರತಿ ವರ್ಷದಂತೆ ಈವರ್ಷವೂ ಬೇಲೂರಿನ ಉರಿಲಿಂಗಪೆದ್ದಿ ಮಠದ ಶರಣ ಉರಿಲಿಂಗಪೆದ್ದಿ ಮತ್ತು ಶರಣೆ ಕಾಳವ್ವೆ ಉತ್ಸವ, ಲಿಂ.ಪೂಜ್ಯಶ್ರೀ ಶಿವಲಿಂಗೇಶ್ವರ ಶಿವಯೋಗಿಗಳವರ ಪುಣ್ಯ ಸ್ಮರಣೆ ಅಂಗವಾಗಿ ಜರುಗುವ ಪ್ರಥಮ ಪ್ರಕಾಶಕರ ಸಮ್ಮೇಳನವು ಪುಸ್ತಕೋದ್ಯಮಿ

ಕೊಪ್ಪಳ : ದಿ. 23-01-2026 ರಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಮುಸಲಾಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾ ಜ ಪಾ ಜಿಲ್ಲಾಧ್ಯಕ್ಷರು ಹಾಗೂ
Website Design and Development By ❤ Serverhug Web Solutions