
ವಿಶೇಷ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (SIR) ಅಂಗವಾಗಿ ಜಾಥಾ
ಮೈಸೂರು ಜಿಲ್ಲೆಯ ಹುಣಸೂರು: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಎನ್ಎಸ್ಎಸ್ ಘಟಕದ ವತಿಯಿಂದ ಈ ದಿನ “ವಿಶೇಷ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (SIR)” ಅಂಗವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.ಜಾಥಾ ಅಂಗವಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ಜಿಲ್ಲೆಯ ಹುಣಸೂರು: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಎನ್ಎಸ್ಎಸ್ ಘಟಕದ ವತಿಯಿಂದ ಈ ದಿನ “ವಿಶೇಷ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (SIR)” ಅಂಗವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.ಜಾಥಾ ಅಂಗವಾಗಿ

ಮೈಸೂರು ಜಿಲ್ಲೆಯ ಹುಣಸೂರು : ನಂಜನಗೂಡಿನ ಹೆಸರಾಂತ ಕಲಿಗಾಲ ವಾರಪತ್ರಿಕೆಯ ಸಂಪಾದಕರಾದ ದ್ವಾರಕನಾಥ್ ಅವರನ್ನು ಹುಣಸೂರು ರತ್ನಪುರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಸಮಾಜ ಸೇವಕರು ರೈತ ಬಂಧುಗಳು ಡಾಕ್ಟರ್ ಅಬ್ದುಲ್ ಸುಕುರ್ ಗುರುಗಳು ಹಾಗೂ ಮೋಹನ್,

ಹಿರಿಯ ಸಾಹಿತಿ ,ಪರಿಸರ ಚಿಂತಕ ,ದೇಹ ದಾನಿ ಭೇರ್ಯ ರಾಮಕುಮಾರ್ ಅವರ ಸಾಹಿತ್ಯ ಹಾಗೂ ಸಮಾಜ ಸೇವೆಯನ್ನು ಗುರ್ತಿಸಿ ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ನಡೆದ ಕನ್ನಡ ನುಡಿ ಸಮಾವೇಶದಲ್ಲಿ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಹುಬ್ಬಳ್ಳಿ : ಹಲವು ಶಸ್ತ್ರಚಿಕಿತ್ಸೆಗಳು ವಿಫಲಗೊಂಡುಆಫ್ರಿಕಾ ಮೂಲದ 35 ವರ್ಷದ ಮಹಿಳೆಗೆ ಇಲ್ಲಿನ ಗ್ರೆನೀಗಲ್ಸ್ ಬಿಜಿಎಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ‘3ಡಿ ಪ್ರಿಂಟೆಡ್ ಟೈಟಾನಿಯಂ ಹಿಪ್ ಇಂಪ್ಲಾಂಟ್’ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಮರುಜೀವ ನೀಡಲಾಗಿದೆ ಎಂದು

ಹುಬ್ಬಳ್ಳಿ: ಬೆಂಬಲ ಬೆಲೆಯಲ್ಲಿ ಹೆಸರು ಖರೀದಿಸಿ ತಿಂಗಳು ಕಳೆದರೂ ಹಣ ನೀಡದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಕಚೇರಿ ಎದುರು ‘ರೈತ ಸೇನಾ ಕರ್ನಾಟಕ’ ಸಂಘಟನೆ ನೇತೃತ್ವದಲ್ಲಿ ರೈತರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

” ಖಡ್ಗಕಿಂತ ಹರಿತವಾದದು ಲೇಖನಿ ” ಚಿಂತನಗೋಷ್ಠಿ ಕೊಪ್ಪಳ/ ಯಲಬುರ್ಗಾ: ಶಿಕ್ಷಣದಿಂದ ಉನ್ನತ ಸ್ಥಾನಮಾನದೊಂದಿಗೆ ಪ್ರಗತಿ ಸಾಧಿಸಲು ಸಾಧ್ಯವಾಗಿ, ಶಿಕ್ಷಣದಿಂದ ಶ್ರೇಷ್ಠ ವ್ಯಕ್ತಿಯಾಗಿ, ನಾಗರಿಕನಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ

ಮಧುಗಿರಿ: ತಾಲೂಕಿನ ಜನಪ್ರಿಯ ಶಾಸಕರು ಕೆ.ಎನ್. ರಾಜಣ್ಣ ಅವರ ನೇತೃತ್ವದಲ್ಲಿ, ಇಲ್ಲಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಪಂಪ್ಸೆಟ್ ಹಾಗೂ ಕೃಷಿ ಪರಿಕರಗಳನ್ನು ವಿತರಿಸಲಾಯಿತು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ತುಮಕೂರು

ಬಳ್ಳಾರಿ / ಕಂಪ್ಲಿ : ನದಿಯಲ್ಲಿ ಬತ್ತಿದ ನೀರು. ಅಂತರ್ಜಲ ಕುಸಿತ. ಕುಡಿಯಲು ನೀರಿಲ್ಲ. ಎತ್ತ ನೋಡಿದರೂ ನೀರಿಲ್ಲ. ಆದ್ದರಿಂದ ನೀರಿನ ದಾಹ ನೀಗಿಸಿಕೊಳ್ಳಲು ಜನರು ಪರದಾಡುವ ಜೊತೆಗೆ ಮೂಕ ದನಕರುಗಳ, ಪ್ರಾಣಿ, ಪಕ್ಷಿಗಳ

ಸಣಾಪುರ ವೀರಭದ್ರೇಶ್ವರ ಸೇರಿದಂತೆ ತಾಲ್ಲೂಕಿನಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಳೆಗಾಗಿ ಪ್ರಾರ್ಥನೆ ಜರುಗಿತು. ಬಳ್ಳಾರಿ / ಕಂಪ್ಲಿ : ಸಣಾಪುರ ಗ್ರಾಮದ ಆರಾಧ್ಯ ದೇವರಾದ ಶ್ರೀ ಉದ್ಭವ ವೀರಭದ್ರೇಶ್ವರ ಸ್ವಾಮಿ ಸೇರಿದಂತೆ

ಜಿಲ್ಲೆಯ ಸಾಧಕ ಹಾಗೂ ಪ್ರಗತಿಪರರೈತರನ್ನು ಗೌರವಿಸುವ ಸಲುವಾಗಿ ಜುಲೈ 16ರಂದು ಸವಾಯಿ ಗಂಧರ್ವ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಡಾ.ವಾಸುದೇವ ಮೇಟಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪೋಸ್ಟರ್ ಬಿಡುಗಡೆ
Website Design and Development By ❤ Serverhug Web Solutions