
ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ : ಮರತೂರಕರ್ ಖಂಡನೆ
ಕಲಬುರಗಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ ಎಂದು ಮಹಾಗಾಂವ ಬಿಜೆಪಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ ಎಂದು ಮಹಾಗಾಂವ ಬಿಜೆಪಿ

ಬಳ್ಳಾರಿ / ಕಂಪ್ಲಿ : ಪ್ರತಿ ಊರು, ಕೇರಿ, ಹಾಡಿ, ಬೀದಿಗಳಲ್ಲಿ ‘ಸಂವಿಧಾನ ಸಂರಕ್ಷಕ ಪಡೆ’ ಹೆಸರಿನಲ್ಲಿ ದೇಶಪ್ರೇಮಿ ತಂಡಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡುವ ಉದ್ದೇಶದಿಂದ ಇದೇ ಏಪ್ರಿಲ್ 26 ರಂದು ದಾವಣಗೆರೆಯಲ್ಲಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ವಾಲ್ಮೀಕಿ ಸಮಾಜದ ಮುಖಂಡರು, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮದ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರಾದ ಟಿ. ಅಡಿವೆಪ್ಪನವರ ಮಗನಾದ, ಹಿಡಿದ ಹಠ ಸಾಧಿಸುವ ಛಲಗಾರರಾದಂತಹ ಟಿ.

ಪಟ್ಟಣದ ಮುಖ್ಯರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ಘರ್ಜಿಸಿದ ಜೆಸಿಬಿ ಯಾದಗಿರಿ/ ಗುರುಮಠಕಲ್ : ಪಟ್ಟಣದ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿ ಸ್ವಚ್ಛತೆ ಮಾಡಲು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸುವ ಕಾರ್ಯ ಬೆಳ್ಳಂ ಬೆಳಿಗ್ಗೆ ಪುರಸಭೆ ಕಾರ್ಯಾಲಯದಿಂದ ಆರಂಭವಾಗಿದ್ದು, ಹಲವು

ಬೆಳಗಾವಿ/ ಬೈಲಹೊಂಗಲ: ನಾಡು-ನುಡಿ ರಕ್ಷಣೆಯಲ್ಲಿ ಕನ್ನಡ ಸಂಘಟನೆಗಳು ಸದಾ ಕ್ರಿಯಾ ಶೀಲರಾಗಿರಬೇಕೆಂದು ಹಣ್ಣಿಕೇರಿ ಹಿರೇಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಅವರು ನೂತನವಾಗಿ ಅಸ್ತಿತ್ವಕಕ್ಕೆ ಬಂದಿರುವ ಕನ್ನಡ ಪರ ಯುವ ಸಂಘಟನೆಯಾದ ಕರ್ನಾಟಕ ಯುವ

ಬಳ್ಳಾರಿ / ಸಿರುಗುಪ್ಪ : ಸಿರುಗುಪ್ಪ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದು ಹಾಕಿದ್ದಾರೆ. ಸ್ಥಳ ಪರಿಶೀಲನಾ ವರದಿಯೊಂದನ್ನು ನೀಡಲು ಲಂಚಕ್ಕೆ ಬೇಡಿಕೆ 3.50 ಲಕ್ಷ ಲಂಚ ಕೇಳುತ್ತಿರುವುದಾಗಿ

ಕಂಪ್ಲಿ ತಾಲೂಕಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಮನೆಯಿಂದ ಹೊರಬರದ ಜನ ವ್ಯಾಪಾರ ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿದೆ. ಬಳ್ಳಾರಿ / ಕಂಪ್ಲಿ : ಉರಿ ಬಿಸಿಲಿಗೆ ಹೆಸರು ವಾಸಿಯಾಗಿರುವ ಗಣಿನಾಡಿನ ಕಂಪ್ಲಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಜಮನಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ 5 ಲಕ್ಷ ಅನುದಾನದಲ್ಲಿ ಶಾಲಾ ಮೇಲ್ಚಾವಣಿ ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿಗಾಳಿಯ ರಭಸಕ್ಕೆ ಮೇಲ್ಚಾವಣಿ ಸಂಪೂರ್ಣ ಹಾರಿಶಾಲೆ ಮುಂದುಗಡೆ ಬಿದ್ದಿರುವ ಘಟನೆ

ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಗ್ರಾಮದ ಗೌಳಿ ಸಮಾಜದ ಪ್ರಮುಖ ಗೌಳೇರು ಪಕ್ಕೀರಪ್ಪ ಓಬಯ್ಯ ದೀರ್ಘಕಾಲೀನ ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ನಂ.10ಮುದ್ದಾಪುರ ಗ್ರಾಮದಲ್ಲಿ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಕೇಂದ್ರವಾಗಿರುವ ಕಂಪ್ಲಿ – ಕೋಟೆಯಲ್ಲಿ ಸೂಕ್ತ ಬಸ್ ತಂಗುದಾಣಗಳಿಲ್ಲದೆ ಪ್ರಯಾಣಿಕರು ಪರದಾಡಿ ಹೈರಾಣಾಗಿದ್ದಾರೆ. ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು, ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು
Website Design and Development By ❤ Serverhug Web Solutions