
ತುಮಕೂರು ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
ಕಮಿಷನ್ ವಸೂಲಿಗೆ ನಿಂತ ನಿರ್ದೇಶಕ ಸಿದ್ದಲಿಂಗಪ್ಪ – ಪಂಚಾಕ್ಷರಿ ಆರೋಪ ತುಮಕೂರು – ಸಹಕಾರ ಸಂಘಗಳು ರೈತರ ಜೀವನಾಡಿ ಶ್ರೀಮಂತರ ಕಪಿಮುಷ್ಟಿಗೆ ಬಡ ರೈತರು ಸಿಲುಕಬಾರದು ಎಂಬ ಕಾರಣಕ್ಕಾಗಿ ತಮ್ಮ ತಮ್ಮಲ್ಲಿ ಸಹಾಯ ಸಹಕಾರದಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಮಿಷನ್ ವಸೂಲಿಗೆ ನಿಂತ ನಿರ್ದೇಶಕ ಸಿದ್ದಲಿಂಗಪ್ಪ – ಪಂಚಾಕ್ಷರಿ ಆರೋಪ ತುಮಕೂರು – ಸಹಕಾರ ಸಂಘಗಳು ರೈತರ ಜೀವನಾಡಿ ಶ್ರೀಮಂತರ ಕಪಿಮುಷ್ಟಿಗೆ ಬಡ ರೈತರು ಸಿಲುಕಬಾರದು ಎಂಬ ಕಾರಣಕ್ಕಾಗಿ ತಮ್ಮ ತಮ್ಮಲ್ಲಿ ಸಹಾಯ ಸಹಕಾರದಿಂದ

ಶಿವಮೊಗ್ಗ: ಉನ್ನತ ಗುಣಮಟ್ಟದ ಮೂತ್ರಶಾಸ್ತ್ರ (Urology) ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಹತ್ವದ ಸಾಧನೆಯೊಂದನ್ನು ಮಾಡಿದೆ. ಪ್ರಾಸ್ಟೇಟ್ ಸಮಸ್ಯೆಗೆ ಪರಿಹಾರ ನೀಡುವ ಅತ್ಯಾಧುನಿಕ ‘ಟ್ರಾನ್ಸ್ಯುರೆಥ್ರಲ್ ರಿಸೆಕ್ಷನ್ ಆಫ್ ದಿ ಪ್ರಾಸ್ಟೇಟ್’

ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ದೂರದೃಷ್ಟಿಯ ‘VB-G RAM G’ ಕಾಯ್ದೆ, ನಮ್ಮ ಗ್ರಾಮೀಣ ಭಾಗದ ಶ್ರಮಿಕರಿಗೆ 125 ದಿನಗಳ ಉದ್ಯೋಗ ಖಾತ್ರಿ ನೀಡುವ ಮೂಲಕ ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸುವತ್ತ

ಗುರುಮಠಕಲ್: ಪಟ್ಟಣದ ಶ್ರೀ ಬಸವೇಶ್ವರ ಆಸ್ಪತ್ರೆ ದಿನಾಂಕ: 26-01-2026 ರಿಂದ ದಿನಾಂಕ 28-01-2026 ವರೆಗೆ ಮೂರು ದಿನಗಳ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಬೆಳಿಗ್ಗೆ 10 ರಿಂದ 3 ಗಂಟೆವರೆಗೆ ಹಮ್ಮಿಕೊಂಡಿರುವದಾಗಿ ಡಾ. ಬಸವರಾಜ

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟೀಯ ಅಧ್ಯಕ್ಷರಾಗಿ ನೇಮಕಗೊಂಡ ಕರ್ನಾಟಕ ಸರ್ಕಾರದ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಬೀದರ ಜಿಲ್ಲೆ ಉಸ್ತವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರನ್ನು ಇಂದು

ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಪೆನ್, ಪೆನ್ಸಿಲ್ ವಿತರಣೆ ಜೀವನವೆಂಬ ಬಂಡಿ ನಡೆಯಲು ಶಿಕ್ಷಣ ಅತಿ ಮುಖ್ಯ : ಬಳೆ ಮಲ್ಲಿಕಾರ್ಜುನ ಕಂಪ್ಲಿ: ಮಕ್ಕಳ ಭವಿಷ್ಯ ಉಜ್ವಲವಾಗಿರಲು ಶಿಕ್ಷಣ ಅತಿ ಅವಶ್ಯ. ವಿದ್ಯ,

ಕಂಪ್ಲಿ: ಬುದ್ಧಿಮಾಂದ್ಯ ಮಕ್ಕಳನ್ನು ಒಂದು ಸೂರಿನಡಿ ಸೇರಿಸಿ ಅವರಿಗೆ ವಿದ್ಯಾಭ್ಯಾಸ, ಚಿಕಿತ್ಸೆ ನೀಡುತ್ತಾ, ವಾತ್ಸಲ್ಯದಿಂದ ನೋಡಿಕೊಳ್ಳುತ್ತಿರುವ ಕಂಪ್ಲಿಯ ಕಂಪಲಿರಾಯ ಬುದ್ದಿಮಾಂದ್ಯ ಶಾಲೆ ತಾಲೂಕಿನ ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದೆ ಎಂದು ಕ.ರ.ವೇ ತಾಲೂಕು ಅಧ್ಯಕ್ಷ

ದೇವಲಾಪುರ ಸೊಸೈಟಿಯ ನೂತನ ಅಧ್ಯಕ್ಷರಾಗಿ ಗೊರವರ ಹನುಮಂತಪ್ಪ ಹಾಗೂ ಉಪಾಧ್ಯಕ್ಷರಾಗಿ ವಿ.ಮುಕ್ಕಣ್ಣ ಅವಿರೋಧ ಆಯ್ಕೆ. ಕಂಪ್ಲಿ: ಪ್ರತಿಯೊಬ್ಬರ ಸಹಕಾರದಿಂದ ಸಹಕಾರ ಸಂಘದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ದೇವಲಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ

ಕಂಪ್ಲಿ: ಗ್ರಾಮೀಣ ಭಾಗದ ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಸರ್ಕಾರ ಪೌತಿ ಆಂದೋಲನ ಹಮ್ಮಿಕೊಂಡಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು’ ಎಂದು ಕಂದಾಯ ನಿರೀಕ್ಷಕ ಜಗದೀಶ ಹೇಳಿದರು.ತಾಲೂಕಿನ ದೇವಲಾಪುರ ಗ್ರಾಮದ ಗ್ರಾಪಂಯ ಕಛೇರಿಯಲ್ಲಿ ಗುರುವಾರ

ಕಂಪ್ಲಿ: ಎಂಪಿಎಲ್-9 ಕ್ರಿಕೆಟ್ ಟೂರ್ನಮೆಂಟ್ ಆಯೋಜನೆಯೊಂದಿಗೆ ಕ್ರೀಡೆಗೆ ಪ್ರೋತ್ಸಾಹ ನೀಡಿದ್ದಾರೆ. ಇದರಿಂದ ಪ್ರತಿಭಾವಂತ ಯುವಕರು ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಕರವೇ (ಟಿ.ನಾರಾಯಣಗೌಡ ಬಣ) ರಾಜ್ಯ ಉಪಾಧ್ಯಕ್ಷ ಚಾನಾಳ್ ರಾಜಶೇಖರ ಹೇಳಿದರು.ತಾಲೂಕಿನ ನಂ.10 ಮುದ್ದಾಪುರ
Website Design and Development By ❤ Serverhug Web Solutions