
ಪ್ರೈಂ ರೆಸಿಡೆನ್ಸಿಯ ವಾರ್ಷಿಕೋತ್ಸವ
ಬೆಂಗಳೂರು : ಕೊಡಿಚಿಕ್ಕನಹಳ್ಳಿ ಎಸ್ ಬಿ ಐ ಆಫೀಸರ್ಸ ಪ್ರೈಂ ರೆಸಿಡೆನ್ಸಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಸನ್ಮಾನ್ಯ ಶಾಸಕರಾದ ಶ್ರೀ ಸತೀಶ್ ರೆಡ್ಡಿಯವರು ಶ್ರೀ ಹು. ವಾ. ಶ್ರೀಪ್ರಕಾಶ್ ರವರು ಸಂಪಾದಿಸಿದ ಮಲೆನಾಡ ಬಂಧುಗಳು ಗುಂಪಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಕೊಡಿಚಿಕ್ಕನಹಳ್ಳಿ ಎಸ್ ಬಿ ಐ ಆಫೀಸರ್ಸ ಪ್ರೈಂ ರೆಸಿಡೆನ್ಸಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಸನ್ಮಾನ್ಯ ಶಾಸಕರಾದ ಶ್ರೀ ಸತೀಶ್ ರೆಡ್ಡಿಯವರು ಶ್ರೀ ಹು. ವಾ. ಶ್ರೀಪ್ರಕಾಶ್ ರವರು ಸಂಪಾದಿಸಿದ ಮಲೆನಾಡ ಬಂಧುಗಳು ಗುಂಪಿನ

ಗದಗ: ಜಕ್ಕಲಿಯಲ್ಲಿ ನುಡಿ ಜಾತ್ರೆಯ ಸಂಭ್ರಮೋತ್ಸವ ಸಾಹಿತ್ಯ ಸಮ್ಮೇಳನದ ತೇರಿಗೆ ಅದ್ಧೂರಿ ಚಾಲನೆ, ವಾದ್ಯ ಮೇಳಗಳಿಂದ ಮಾರ್ದನಿಸಿದ ಜಕ್ಕಲಿ ಗ್ರಾಮ. ಕನ್ನಡಕ್ಕಾಗಿ, ಕರ್ನಾಟಕ ಏಕೀಕರಣಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದ ಅಂದಾನಪ್ಪ ದೊಡ್ಡಮೇಟಿ ಅವರ ಜನ್ಮ

ಶಿವಮೊಗ್ಗ: ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಕರ್ನಾಟಕ ಸಂಘದಲ್ಲಿ ಜ. 19ರ ನಿನ್ನೆ ಇಡೀ ದಿನ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ‘ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ’ ಎಂಬ ಹೆಸರಿನ ಈ ಕಾರ್ಯಕ್ರಮದಲ್ಲಿ ಅಮ್ಮ

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟ, ನಗರದ ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಥುರ ಪ್ಯಾರಡೈಸ್ ರಜತೋತ್ಸವ ಸಮಿತಿ ಶಿವಮೊಗ್ಗ, ಆರೋಗ್ಯ ಭಾರತಿ ಶಿವಮೊಗ್ಗ ಹಾಗೂ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸೂಪರ್ ಸ್ಪೆಷಾಲಿಟಿ

ವಿಜಯನಗರ/ಕೂಡ್ಲಿಗಿ :19/01/2025 ರಂದು ಬೆಳಗ್ಗೆ 11-00 ಗಂಟೆಗೆ ಪ್ರವಾಸಿ ಮಂದಿರ ಕೂಡ್ಲಿಗಿಯಲ್ಲಿ ತಾಲೂಕಿನ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ ಜರುಗಿತು.ಪ್ರಸ್ತುತ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಎ. ಎಂ ವೀರಯ್ಯನವರು ಸ್ವಇಚ್ಛೆಯಿಂದ ಪದಗ್ರಹ

ಉತ್ತರ ಕನ್ನಡ/ ಶಿರಸಿ :ಮಾರಿಕಾಂಬಾ ನಗರ ಹಾಲುಹೊಂಡ ಬಡಾವಣೆಯ ಗಾಯತ್ರಿ ಗೆಳೆಯರ ಬಳಗ ಆಯೋಜಿಸಿದ ಕಾನೂನು ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಿರಸಿಯ ಹಿರಿಯ ನ್ಯಾಯವಾದಿ ರಾಮಾ ಜೋಶಿ ಅವರು, ಹಿರಿಯ ನಾಗರಿಕರ ಯೋಗಕ್ಷೇಮ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವತಂತ್ರ ಬಣ್ಣದ ವತಿಯಿಂದ ಯಲಬುರ್ಗಾ ಪೊಲೀಸ್ ಠಾಣೆಯ ಪಿಎಸ್ಐ ವಿಜಯ ಪ್ರತಾಪ್ ಅವರಿಗೆ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವತಂತ್ರ

ಬೆಂಗಳೂರು: ಕರ್ನಾಟಕ ನೇತಾಜಿ ಚಾರಿಟಬಲ್ ಟ್ರಸ್ಟ್ (ರಿ.) ಮತ್ತಿಕೆರೆ, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ರವೀಂದ್ರ ಕಲಾಕ್ಷೇತ್ರ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ಧ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಜನಪದ ಕೂಗು

ರಾಯಚೂರು/ ಸಿಂಧನೂರು: ರಾಜ್ಯ ಸರ್ಕಾರದ ಎಲ್ಲಾ ನೌಕರರು ಮತ್ತು ಅಧಿಕಾರಿಗಳು ಪ್ರತಿ ವರ್ಷ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸುವುದರ ಜೊತೆಗೆ ಅದು ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ

ಬೀದರ ಜಿಲ್ಲೆ ಔರಾದ ತಾಲೂಕಿನ ಕೌಠಾ (ಬಿ.) ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರು, ಉಪಾಧ್ಯಕ್ಷರು ಆಯ್ಕೆಯಾಗಿ ಚಂದ್ರಶೇಖರ್ ಬಿರಾದಾರ ಬಸವರಾಜ್ ಇಂದ್ರ ಬಾಲಾದೇ, ಮಲ್ಲಿಕಾರ್ಜುನ್ ಬಿರಾದಾರ್, ಮಾರುತಿ ಪೂಜಾರಿ, ಮಾರಶೆಟ್ಟೆ, ಚುನಾವಣೆ
Website Design and Development By ❤ Serverhug Web Solutions