
ಪ್ರಕಟಣೆ
ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ತೆವರಮೆಳ್ಳಿಹಳ್ಳಿ ಗ್ರಾಮದ ಶ್ರೀ ಚನ್ನಬಸವಣ್ಣ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ 2024-2025ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಜನೆವರಿ 11 (ಶನಿವಾರ) ರಂದು ಸಂಜೆ 5 ಘಂಟೆಗೆ ಶಾಲೆಯ ಆವರಣದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ತೆವರಮೆಳ್ಳಿಹಳ್ಳಿ ಗ್ರಾಮದ ಶ್ರೀ ಚನ್ನಬಸವಣ್ಣ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ 2024-2025ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಜನೆವರಿ 11 (ಶನಿವಾರ) ರಂದು ಸಂಜೆ 5 ಘಂಟೆಗೆ ಶಾಲೆಯ ಆವರಣದಲ್ಲಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 2024 – 25 ನೇ ಸಾಲಿನ ಅಲ್ಪ ಸಂಖ್ಯಾತರು ಕಲ್ಯಾಣ ಇಲಾಖೆ ಅನುಷ್ಠಾನ ಇಲಾಖೆ ಕರ್ನಾಟಕ ಗೃಹ ಮಂಡಳಿಯ ಅನುದಾನ

ಕೊಡಗು ಜಿಲ್ಲೆಯ ಬಲ್ಲಮಾವಟಿ ಗ್ರಾಮದ ಸಾಹಿತಿ, ಪರಿಸರ ಪ್ರೇಮಿ ಎಂ. ಡಿ.ಅಯ್ಯಪ್ಪ ಅವರಿಗೆ ಬೆಂಗಳೂರಿನ ಚೈತನ್ಯ ರಾಷ್ಟ್ರೀಯ ಅಕಾಡೆಮಿಯು ರಾಜ್ಯ ಮಟ್ಟದ ಜನರಲ್ ಕಾರ್ಯಪ್ಪ ಪ್ರಶಸ್ತಿ ನೀಡಿ ಅವರ ಸಾಹಿತ್ಯ ಹಾಗೂ ಪರಿಸರ ಸೇವೆಯನ್ನು

ಬಾಗಲಕೋಟೆ/ ಬನಹಟ್ಟಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವ ನಗರ ಬನಹಟ್ಟಿ ಶಾಲೆಯ ಶಿಕ್ಷಕ ಚಿರಂಜೀವಿ ರೋಡಕರ್ ಅವರನ್ನು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು ಧಾರವಾಡ (ರಿ.), ಮತ್ತು ಕಲ್ಯಾಣ ಕರ್ನಾಟಕ ಪ್ರೌಢ

ಚಾಮರಾಜನಗರ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿಎಲ್ಲೆಂದರಲ್ಲಿ ಬಿದ್ದಿರುವ ಕಸ, ಗ್ರಾಮದ ಎಲ್ಲಾ ಚರಂಡಿಗಳಲ್ಲಿ ತುಂಬಿರುವ ತ್ಯಾಜ್ಯ, ಪ್ರತಿನಿತ್ಯ ಇದನ್ನು ನೋಡಿಕೊಂಡು ಮೂಗು ಮುಚ್ಚಿ ಓಡಾಡುವ ಗ್ರಾಮಸ್ಥರು.ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮ ಪಂಚಾಯತಿಯಲ್ಲಿ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಅಣಚಿ, ಮೈದರಗಿ ವಸತಿ, ಹಿಂಗಣಿ, ಹಲಸಂಗಿ ಯಲ್ಲಿ ಶಾಲಾ ಮಕ್ಕಳಿಗೆ ನನ್ನ ಕಣ್ಣು ಸುರಕ್ಷತೆ ಕುರಿತು ಇಂದು ದಿನಾಂಕ 08-01-2025 ರಂದು HPS ಅಣಚಿ ಶಿರಗೂರ ಹಾಗೂ ಮೈದರ್ಗಿ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಗಡಿನಾಡು ಪತ್ರಿಕೆಯ ಮಾಲೀಕರಾದ ರಾಮಾಂಜಿನಪ್ಪ ಅವರ ಮೇಲೆ ನಡೆದ ಅಮಾನವೀಯ ಹಲ್ಲೆಯನ್ನು ಖಂಡಿಸಿ ಕರ್ನಾಟಕ ಸರ್ಕಾರದ ಮಾಜಿ ಪ್ರಾಥಮಿಕ ಶಿಕ್ಷಣ ಸಚಿವರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ

ಯಾದಗಿರಿ/ ಶಹಾಪುರ : ಪ್ರವಚನ ಮೂಲಕ ವಿಶ್ವಕ್ಕೆ ಜ್ಞಾನ ಪ್ರಸಾರ ಮಾಡಿ ಶತಮಾನದ ಸಂತರೆನಿಸಿಕೊಂಡ, ನಡೆದಾಡುವ ದೇವರು, ಸರಳತೆಯ ಸಾಕಾರಮೂರ್ತಿ, ನುಡಿದಂತೆ ನಡೆದ ಶರಣ ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಸಿದ್ದೇಶ್ವರ ಸ್ವಾಮಿಗಳುಮನುಕುಲಕ್ಕೆ ಮಾದರಿಯಾಗಿ ನಿಲ್ಲುತ್ತಾರೆ

ರಾಯಚೂರು/ಸಿಂಧನೂರು: ಹರಾಪುರ ವಿವಿದೋದ್ಧೋಶ ಪ್ರಾಥಮಿಕ ಕೃಷಿ ಗ್ರಾಮೀಣ ಪತ್ತಿನ ಸಹಕಾರ ಸಂಘದ ನೂತನವಾಗಿ ಅಧ್ಯಕ್ಷರಾದ ಹಾಗೂ ವನಸಿರಿ ತಂಡಕ್ಕೆ ಪ್ರತಿ ಕಾರ್ಯಕ್ಕೆ ಸಲಹೆ ಸಹಕಾರ ಬೆಂಬಲ ನೀಡುತ್ತಿರುವ ಉದ್ಯಮಿ,ಪರಿಸರ ಪ್ರೇಮಿಯಾದ ಶ್ರೀ ರಮೇಶ ಎಲೆಕೂಡ್ಲಿಗಿ

ಶಿವಮೊಗ್ಗ :ಜ.10 ರಂದು ಶಿವಮೊಗ್ಗ ತಾಲ್ಲೂಕಿನ ಪ್ರಖ್ಯಾತ ಹಾಡೋನಹಳ್ಳಿಯ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಭವದ ಹಾಗೂ ಭಕ್ತಿ ಪ್ರಧಾನವಾದ ವೈಕುಂಟ ಏಕಾದಶಿ ಹಾಗೂ ಲಕ್ಷ್ಮೀ ವಿಗ್ರಹ ಆರಾಧನೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 4
Website Design and Development By ❤ Serverhug Web Solutions