
ನರೇಗಾ ಯೋಜನೆಯಡಿ ಕೆರೆಗಳ ಅಭಿವೃದ್ಧಿಗೆ ಕ್ರಮ:ಸದಸ್ಯ ರಾಮಲಿಂಗಂ
ಹನೂರು – ಅರಣ್ಯ ಇಲಾಖೆಯ ಸಹಕಾರದಿಂದ ನರೇಗಾ ಯೋಜನೆಯಡಿ ಕೆರೆಗಳ ಅಭಿವೃದ್ಧಿ ಪಡಿಸುವ ಮೂಲಕ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗುವುದು. ಗ್ರಾಮದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು – ಅರಣ್ಯ ಇಲಾಖೆಯ ಸಹಕಾರದಿಂದ ನರೇಗಾ ಯೋಜನೆಯಡಿ ಕೆರೆಗಳ ಅಭಿವೃದ್ಧಿ ಪಡಿಸುವ ಮೂಲಕ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗುವುದು. ಗ್ರಾಮದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯ

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ವಿಸ್ತಾರ ಸಂಸ್ಥೆಯ VRS ಕಲಿಕಾರ್ತಿಗಳಿಂದ ಲಿಂಗ ತಾರತಮ್ಯ ಹಿಂಸೆಯ ವಿರುದ್ಧ ಕುರಿತು ನಾಟಕ ವಟಪರವಿ, ಕುದರಿಮೋತಿ, ಬೈರನಾಯಕನಹಳ್ಳಿ, ಚಂಡಿನಾಳ, ನೆಲಜೇರಿ ಗ್ರಾಮಗಳಲ್ಲಿ ಸಮಾಜದಲ್ಲಿ ಮಹಿಳೆಯರ ಮೇಲೆ

ಕೊಪ್ಪಳ/ಕುಷ್ಟಗಿ: ಈಗಾಗಲೇ ತೀರ್ಮಾನ ಮಾಡಿದಂತೆ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ.15ರಂದು ನಡೆಯುವ 13ನೇಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾಡಲು ನಿರ್ಧರಿಸಲಾಯಿತು. ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು,ಸಾಹಿತಿಗಳು ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ವಿಜಯನಗರ ಜಿಲ್ಲಾ ಕೊಟ್ಟೂರು ತಾಲೂಕು ಅಲಬೂರು ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದ ಮೈತ್ರಿ (ಬಿ.ಜೆ.ಪಿ ಮತ್ತು ಜೆ.ಡಿ.ಎಸ್)

ಯಾದಗಿರಿ/ಹುಣಸಗಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ಶ್ರೀ ಹಯ್ಯಾಳಪ್ಪ ನಾಟಿಕಾರ ಸಾ.ವಿಭೂತಿಹಳ್ಳಿ ಇವರು ಡಾ. ನಿಧಿರಾಣಿ ಅವರ ಮಾರ್ಗದರ್ಶನದಲ್ಲಿ ರಾಜಸ್ಥಾನದ ಸನ್ ರೈಸ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ‘ಎ ಸೋಶಿಯಲಾಜಿಕಲ್ ಸ್ಟಡಿ

ವಿಜಯಪುರ/ ಇಂಡಿ: ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಜಿಲ್ಲೆಯ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅದನ್ನು ಕಲಬುರ್ಗಿ ಹೈಕೋರ್ಟ್ ತಡೆಯಾಜ್ಞೆ

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಗಾಂಧಿ ಸರ್ಕಲ್ ನ ಶ್ರೀ ಹನುಮಾನ್ ಯುವಕ ಸಂಘದ ವತಿಯಿಂದ ಆಂಜನೇಯ ದೇವಸ್ಥಾನ ಕಾರ್ತಿಕೋತ್ಸವ ನಿಮಿತ್ಯವಾಗಿ ಅನ್ನಪ್ರಸಾದ ಹಾಗೂ ಸಂಜೆ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಕಾರ್ತಿಕೋತ್ಸವದಲ್ಲಿ ನಗರದ ಭಕ್ತ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಿ ಕೆ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಬೂತಮ್ಮನವರು ಕುಟುಂಬ ಸಮೇತ ಗುಡಸಿನಲ್ಲಿ ವಾಸವಿದ್ದು ಅವರು ವಾಸವಿದ್ದ ಗುಡಿಸಲಿಗೆ ಅಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿ

ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರು ಬೆಂಗಳೂರಿನ ಚೈತನ್ಯ ಅಂತರ ರಾಷ್ಟ್ರೀಯ ಆರ್ಟ್ಸ್ ಅಕಾಡೆಮಿ ನೀಡುವ ಸ್ವಾಮಿ ವಿವೇಕಾನಂದ ರಾಜ್ಯಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸೈದಾಪುರ ಗ್ರಾಮದಲ್ಲಿ ಗ್ರಾಮ ದೇವತೆ ಜಾತ್ರೆ ಜರುಗಿತು. ಶ್ರೀ ಮ.ನಿ.ಪ್ರ ಸಿದ್ಧಲಿಂಗ ಶಿವಯೋಗಿಗಳು ವಿರಕ್ತಮಠ ಯಡ್ರಾಮಿ ಇವರು ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡುತ್ತಾ ಎಲ್ಲಾ ಧರ್ಮ ಗ್ರಂಥಗಳು
Website Design and Development By ❤ Serverhug Web Solutions