
ಪತ್ರಿಕಾ ಪ್ರಕಟಣೆ
ಚಂದ್ರಶಾಗೌಡ ಮಾಲಿ ಪಾಟೀಲ್ ಗುಡೂರ ಎಸ್ ಎನ್ ನಿರ್ದೇಶಕರು: ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಗ್ರಂಥಾಲಯ ಜೇವರ್ಗಿ ಶಿವರಾಯಗೌಡ ಎಚ್ ಮಾಲಿ ಪಾಟೀಲ್ (ದಳಪತಿ) ಗುಡೂರ ಎಸ್ ಎನ್ ರವರ ಸ್ಮರಣಾರ್ಥವಾಗಿ ಆತ್ಮೀಯ ವಿದ್ಯಾರ್ಥಿ/ನೀಯರೇ,ಪಾಲಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಂದ್ರಶಾಗೌಡ ಮಾಲಿ ಪಾಟೀಲ್ ಗುಡೂರ ಎಸ್ ಎನ್ ನಿರ್ದೇಶಕರು: ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಗ್ರಂಥಾಲಯ ಜೇವರ್ಗಿ ಶಿವರಾಯಗೌಡ ಎಚ್ ಮಾಲಿ ಪಾಟೀಲ್ (ದಳಪತಿ) ಗುಡೂರ ಎಸ್ ಎನ್ ರವರ ಸ್ಮರಣಾರ್ಥವಾಗಿ ಆತ್ಮೀಯ ವಿದ್ಯಾರ್ಥಿ/ನೀಯರೇ,ಪಾಲಕ

ಕಲಬುರಗಿ / ಜೇವರ್ಗಿ: ಅಡುಗೆ ಮಾಡುವ ಸಾಧಕಿಯರಿಗೆ ಗುರುತಿಸಿ ಅವರಿಗೆ ವಿಶೇಷ ಪ್ರಶಸ್ತಿ ಸನ್ಮಾನ ಮಾಡುವುದರ ಜೊತೆಗೆ ತಾಲೂಕಬರಹಗಾರ ಸಂಘ ವೇದಿಕೆ ಉದ್ಘಾಟನೆ ಕಾರ್ಯಕ್ರಮ 26 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು

ವಿಜಯಪುರ : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ವೃಕ್ಷಥಾನ್ ಪಾರಂಪರಿಕ ಓಟ-2024 ಭಾನುವಾರ ಯಶಸ್ವಿಯಾಗಿ

ಬಂಧುಗಳೇ,ಕರ್ನಾಟಕ ರತ್ನ ನಮ್ಮ ನಿಮ್ಮೆಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜಕುಮಾರ್ ರವರ ಬಗ್ಗೆ ಒಂದು ಲಕ್ಷ ಜನರ ಮನಸ್ಸಿನ ಭಾವನೆಗಳನ್ನು ಹಾಗೂ ಅವರ ಮನದ ಮಾತುಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರ ತರುವ ಆಲೋಚನೆಯೊಂದಿಗೆ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವನನ್ನು ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕು ಛಲವಾದಿ ಮಹಾಸಭಾದ ಅಧ್ಯಕ್ಷರಾದ ಹ್ಯಾಳ್ಯ ಗ್ರಾಮದ ಮಂಜುನಾಥ .ಡಿ ಇವರಿಗೆ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಡಿ.25 ರಂದು ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಫಿಲಂ ಚೇಂಬರ್(ರಿ.)

ಕೊರತೆಗಳು ನೆಪವಾಗದೇ ಜೀವನ ಪಥವಾಗಬೇಕು-ಸಿದ್ದಲಿಂಗಪ್ಪ ಬೀಳಗಿ ಬಾಗಲಕೋಟೆ/ಹುನಗುಂದ: ಜೀವನದಲ್ಲಿ ಎದುರಾಗುವ ಸಮಸ್ಯೆ ಮತ್ತು ಕೊರತೆಗಳನ್ನು ಸವಾಲಿನಂತೆ ಎದುರಿಸುವವರು ಮಾತ್ರ ಸಾಧಕರೆನಿಸಿಕೊಳ್ಳಲು ಸಾಧ್ಯ ಎಂದು ನಿವೃತ್ತ ಉಪನ್ಯಾಸಕ, ಹಿರಿಯ ಲೇಖಕರಾದ ಸಿದ್ದಲಿಂಗಪ್ಪ ಬೀಳಗಿ ಅಭಿಪ್ರಾಯ ಪಟ್ಟಿದ್ದಾರೆ.ಇಲ್ಲಿನ

ಬಾಗಲಕೋಟೆ / ಹುನಗುಂದ : ನಗರದ ಜಾನ್ ಡಿಯರ್ ಅಧಿಕೃತ ಮಾರಾಟಗಾರರಾದ ಶ್ರೀ ಸಾಯಿ ಅಗ್ರಿಕಲ್ಚರಲ್ ಟ್ರೇಡರ್ಸ ಇವರಿಂದ ಜಾನ್ ಡಿಯರ ನೂತನ್ ಶೋರೂಂ ಮತ್ತು ಸೇವಾ ಕೇಂದ್ರವನ್ನು ಎನ್.ಎಚ್ ೫೦ ಸರ್ವಿಸ್ ರಸ್ತೆ

ಬಾಗಲಕೋಟೆ : ಹೊಸ ಅಲೆಯ ನಾಟಕಗಳಿಂದ ಸಮಾಜ ತಿದ್ದುವ ಕಾರ್ಯವಾಗಬೇಕಾಗಿದೆ ಎಂದು ಮಾಜಿ ಶಾಸಕ ಎಸ್.ಜಿ ನಂಜಯ್ಯನಮಠ ಹೇಳಿದರು.ಕ.ಸಾ.ಪ ಹುನಗುಂದ ತಾಲೂಕು ಘಟಕ ,ಮನುಜಮತ ಫೌಂಡೇಶನ್ ಸಹಯೋಗದಲ್ಲಿ ನಿರ್ದಿಂಗತ ತಂಡ ಪ್ರಚುರ ಪಡಿಸಿದ ಜರ್ಮನ್

ಹುನಗುಂದ: ನಗರದ ಹಿರಿಯ ರಂಗಕರ್ಮಿ ಹಾಗೂ ಲೇಖಕ ಎಸ್ಕೆ ಕೊನೆಸಾಗರ ಸೂಳೇಭಾವಿಯ ಪಿ.ಬಿ.ಧುತ್ತರಗಿ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಸರ್ಕಾರದಿಂದ ನೇಮಕಗೊಂಡಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಮೂರು ವರ್ಷಗಳ ಅವಧಿಗೆ ಇವರನ್ನು
Website Design and Development By ❤ Serverhug Web Solutions