
ಅಮಿತ್ ಷಾ ರಾಜೀನಾಮೆಗೆ ಮಲ್ಲಿಕಾರ್ಜುನ ನೀಲೂರ ಆಗ್ರಹ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೃಹಸಚಿವ ಅಮಿತ್ ಷಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರು ದೇಶದ ಜನರ ಮುಂದೆ ಕ್ಷಮೆ ಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೃಹಸಚಿವ ಅಮಿತ್ ಷಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರು ದೇಶದ ಜನರ ಮುಂದೆ ಕ್ಷಮೆ ಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಂಗಲ ಹುಲುಸುಗುಡ್ಡೆಜೀವರಾಜ್ ಎಜುಕೇಷನಲ್ ಟ್ರಸ್ಟ್ (ರಿ.) ರಿಪಬ್ಲಿಕ್ ಇಂಟರ್ನ್ಯಾಶನಲ್ ರೆಸಿಡಿಯನ್ಸಿಯಲ್ ಸ್ಕೂಲ್ ಅಂಡ್ ಕಾಲೇಜ್ ನ ಮೂರನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಡಿ. 21ರಂದು ಶನಿವಾರ ಸಂಜೆ

ಬೀದರ್ : ಬಿ. ಕಾಂ ಮತ್ತು ಬಿ. ಬಿ. ಎ ಪದವಿ ಕೋರ್ಸಗಳಲ್ಲಿ ಅರ್ಥಶಾಸ್ತ್ರ ವಿಷಯವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರು ಭೋಧಿಸುತ್ತಿದ್ದಾರೆ. ಅವರನ್ನು ಕೈ ಬಿಟ್ಟು ಅರ್ಥಶಾಸ್ತ್ರದ ಉಪನ್ಯಾಸಕರನ್ನೇ ಬೋಧಿಸಲು ಅನುಮತಿ ನೀಡುವಂತೆ ಅರ್ಥಶಾಸ್ತ್ರ

ರಾಯಚೂರು/ಸಿಂಧನೂರು: ಆದಿವಾಸಿ ಪರಿಸರ ಹೋರಾಟಗಾರ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿಗೌಡ ಅವರ ನಿಧನಕ್ಕೆ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ,ವನಸಿರಿ ಪೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.ವೃಕ್ಷ ಮಾತೆ ಎಂದು

ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು

ಶಿವಮೊಗ್ಗ : ಆಕಾಶವಾಣಿ ಭದ್ರಾವತಿ 60 ನೇ ವರ್ಷದ ವಜ್ರ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಆಕಾಶವಾಣಿಯಲ್ಲಿ ಸಿದ್ದಪಡಿಸಿದ ಶಿವಮೊಗ್ಗ ಜಿಲ್ಲೆಯ ಪ್ರಸಿದ್ದ ಪ್ರವಾಸಿತಾಣದ ಗೋಡೆಚಿತ್ರವನ್ನು ಶಿವಮೊಗ್ಗ ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿಯ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮುದಾಯದ ಹಿರಿಯ ಮಹಿಳೆ ದಿವಂಗತ ಪಾರ್ವತೆಮ್ಮ ಹನುಮಂತಗೌಡ ಕೆಂಚನಗೌಡ ದಿ. 19 12 20 24 ರಂದು ಗುರುವಾರ ಮುಂಜಾನೆ ಆರು ಗಂಟೆಗೆ ತಿಮ್ಮಾಪುರ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸಂಚಾರಿ ಪೋಲಿಸ್ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಷನ್ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಘಟಕದ ವತಿಯಿಂದ ವೃಕ್ಷ ಮಾತೆ,ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿಗೌಡ

ಮಂಡ್ಯ : ಕೆ.ಆರ್. ಪೇಟೆ ತಾಲ್ಲೂಕಿನ ಗಂಜಿಗೆರೆ ಗ್ರಾಮದಲ್ಲಿ ಜಯಕೀರ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀ ಸತೀಶ ಜವರೇಗೌಡ ಭಾಗವಹಿಸಿದ್ದು

ಕೊಪ್ಪಳ : ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯಿಂದ 2024 ಡಿಸೆಂಬರ್. 22 ರಂದು ರವಿವಾರ ಸಂಜೆ 7. ರಿಂದ 7.10 ವರೆಗೆ ಜಾನಪದ ನೃತ್ಯ
Website Design and Development By ❤ Serverhug Web Solutions