
ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೋಳೊಡಿ ಬಸವೇಶ್ವರ ಶಿವಯೋಗಿ ಸಂಸ್ಥಾನ ಮಠ ಹೆಬ್ಬಾಳ ಗ್ರಾಮದಲ್ಲಿ ಜಗದೊಡೆಯ ಶ್ರೀ ಗುರು ಬೋಳೊಡಿ ಬಸವೇಶ್ವರ ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ ಕಾರ್ಯಕ್ರಮ ಜರುಗಿತು.ಬ್ರಾಹ್ಮೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೋಳೊಡಿ ಬಸವೇಶ್ವರ ಶಿವಯೋಗಿ ಸಂಸ್ಥಾನ ಮಠ ಹೆಬ್ಬಾಳ ಗ್ರಾಮದಲ್ಲಿ ಜಗದೊಡೆಯ ಶ್ರೀ ಗುರು ಬೋಳೊಡಿ ಬಸವೇಶ್ವರ ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ ಕಾರ್ಯಕ್ರಮ ಜರುಗಿತು.ಬ್ರಾಹ್ಮೀ

ಚಾಮರಾಜನಗರ/ ಹನೂರು: ರೈತರ ಕಲ್ಯಾಣಕ್ಕೆ ಸರ್ಕಾರಗಳು ಬ್ಯಾಂಕ್ ಸೇವೆ ಮತ್ತು ಸೌಲಭ್ಯಗಳನ್ನು ಸರಳೀಕರಣಗೊಳಿಸಿವೆ, ಈ ಅನುಕೂಲವನ್ನು ರೈತರು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಿ ಎಂದು ತಹಸೀಲ್ದಾರ್ ಗುರುಪ್ರಸಾದ್ ಸಲಹೆ ನೀಡಿದರು.ಪಟ್ಟಣದ ಡಾ. ಬಿಆರ್ ಅಂಬೇಡ್ಕರ್

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ನಟರಾಜ ಕಾಲೋನಿಯ ಗಂಗನಗೌಡ ಕಾಂಪ್ಲೆಕ್ಸ್ ನಲ್ಲಿರುವ ವನಸಿರಿ ಫೌಂಡೇಷನ್ ಕಾರ್ಯಾಲಯದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರ ಸಮ್ಮುಖದಲ್ಲಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಆರಾಧ್ಯ ದೈವ, ಕ್ಷೇತ್ರನಾಥ ಶ್ರೀ ಗುರುಬಸವೇಶ್ವರ ಸ್ವಾಮಿಯ ನಡೆದ ಲಕ್ಷ ದೀಪೋತ್ಸವದ ಅಂಗವಾಗಿ ಹಾಗೂ ಕಾರ್ತೀಕೋತ್ಸವದ ಪ್ರಯುಕ್ತ ದೀಪಗಳನ್ನು ಹಸಿರು ಹೊನಲು ತಂಡ ಮತ್ತು ಹಳೆ ಕೊಟ್ಟೂರು ತಂಡಗಳ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಗುಡಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಸುಬ್ರಮಣ್ಯ ಸರ್ ಅವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ತುಂಬಾ ಸೈಬರ್ ಅಪರಾಧಗಳು,

ಶಿವಮೊಗ್ಗ : ಶ್ರೀಮತಿ ಅಪರ್ಣಾ ಎಮ್. ಕೊಳ್ಳಾ ಮಾನ್ಯ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಿರುವ ಮಕ್ಕಳ ಸಂವಾದ

ಬೆಂಗಳೂರು : ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬುದನ್ನು ಕು.ಹಂಸಿನಿ ಕಾರಂತ್ ಸಾಬೀತು ಪಡಿಸಿದ್ದಾರೆ.ಸಣ್ಣ ವಯಸ್ಸಿನಿಂದಲೇ ತಾಯಿ ಮಮತಾ ಕಾರಂತರ ಬಳಿ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದ ಹಂಸಿನಿ ಇದೇ ಡಿಸೆಂಬರ್ 22

ಬೀದರ್ : ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ 22.12.2024 ರಂದು ಅಂಬೇಡ್ಕರ್ ವೃತ್ತ ಬೀದರ್ ನಲ್ಲಿ ಸಹ ಬಾಳ್ವೆಯ ಕ್ರಿಸ್ಮಸ್ ಆಚರಣೆ ಹಾಗೂ ನೇತ್ರದಾನ ಜಾಗೃತಿ ಕಾರ್ಯಕ್ರಮವನ್ನು ರವಿವಾರ ಸಂಜೆ 5:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಸಾಗರ ತಾಲೂಕಿನ ಶಾಲಾ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿರುವ ಪುನೀತ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿಗಳ ವಿತರಣೆ ನಡೆಯಿತು.ಆರ್ಥಿಕ ಸಂಕಷ್ಟಗಳ ನಡುವೆಯೂ ಅನಾಥರ ಸೇವೆಯಂತಹ ಮಾನವೀಯ ಕಾರ್ಯಗಳನ್ನು

ಬೆಳಗಾವಿ : ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜನೆ ಪಾಕಿಸ್ತಾನದಿಂದ ಭಾರತಕ್ಕೆ ತೆರಳಿದ ಹಿಂದೂಗಳ ಆಸ್ತಿಯನ್ನು ಸರ್ಕಾರದ ಆಸ್ತಿ ಎಂದು ಪಾಕಿಸ್ತಾನವು ಮುಟ್ಟುಗೋಲು ಹಾಕಿಕೊಂಡರೆ ಭಾರತದಲ್ಲಿ ವಾಸವಿದ್ದು ಪಾಕಿಸ್ತಾನಕ್ಕೆ ತೆರಳಿದ ಮುಸ್ಲಿಮರ ಆಸ್ತಿಯನ್ನು ರಕ್ಷಿಸಲು
Website Design and Development By ❤ Serverhug Web Solutions