
ಅಪರಾಧ ತಡೆ ಮಾಸಾಚಾರಣೆ ಹಾಗೂ ಸಂಚಾರ ನಿಯಮಗಳ ಪಾಲನೆ ಕಾರ್ಯಕ್ರಮ
ಯಾದಗಿರಿ: ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕೋರ ಗ್ರೀನ್ ಸಕ್ಕರೆ ಕಾರ್ಖಾನೆ ಯಲ್ಲಿ ವಡಗೇರಾ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚಾರಣೆ ಹಾಗೂ ಸಂಚಾರ ನಿಯಮಗಳ ಪಾಲನೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾರ್ಖಾನೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ: ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕೋರ ಗ್ರೀನ್ ಸಕ್ಕರೆ ಕಾರ್ಖಾನೆ ಯಲ್ಲಿ ವಡಗೇರಾ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚಾರಣೆ ಹಾಗೂ ಸಂಚಾರ ನಿಯಮಗಳ ಪಾಲನೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾರ್ಖಾನೆಯ

ಉತ್ತರ ಕನ್ನಡ/ ಅಂಕೋಲಾ: ನೆರಮನೆಯ ಗೇಟ್ ಬಳಿ ಆಟ ಆಡುತ್ತಿದ್ದ ಪುಟಾಣಿ ಬಾಲಕನ ಮೇಲೆ ಆಕಸ್ಮಿಕವಾಗಿ ಕಳಚಿಕೊಂಡ ಗೇಟ್ ಬಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಬಾಲಕ ಮೃತಪಟ್ಟ ಹೃದಯ ವಿಧ್ರಾವಕ ಘಟನೆ ಪಟ್ಟಣದ ಕನಸಗದ್ದೆ

ಬಾಗಲಕೋಟೆ/ ಬನಹಟ್ಟಿ : ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವ ನಗರ ಬನಹಟ್ಟಿ ಶಾಲೆಯ ಶಿಕ್ಷಕರಾದ ಚಿರಂಜೀವಿ ರೋಡಕರ್ ಅವರನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಬಾಗಲಕೋಟ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ

ವಿಜಯನಗರ/ಕೂಡ್ಲಿಗಿ:ವಕೀಲ ಬಾಂಧವರಿಗೆ ವಕೀಲರ ದಿನಾಚರಣೆ ಅಂಗವಾಗಿ ಅವರಿಗೆ ಶುಭಾಶಯಗಳು ತಿಳಿಸುತ್ತಾ ನ್ಯಾಯಾಂಗ ಇಲಾಖೆ ಅನ್ನುವುದು ಸಮಾಜದ ತಪ್ಪುಗಳನ್ನು ಇದ್ದುವುದರಲ್ಲಿ ಬಹು ಮುಖ್ಯವಾದಂತ ಅಂಗವಾಗಿದೆ ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ನಿರ್ವಹಿಸುವಂತಹ ಎಲ್ಲಾ ವಕೀಲ ಬಾಂಧವರಿಗೂ ಯಾವುದೇ

ಮೈಸೂರು: ಶಿವಯೋಗ ಪ್ರಾತ್ಯಕ್ಷಿಕೆ, ಲಿಂಗಾಯತ ಸಿದ್ದಾಂತ ಮತ್ತು ಲಿಂಗಾಯತ ಧರ್ಮ ಕುರಿತು ಶಿವಯೋಗ ಮತ್ತು ನಿಜಾಚರಣೆ ಅನುಷ್ಠಾನ ಸಮಿತಿ ವತಿಯಿಂದ ನಡೆದ ಶಿಬಿರವನ್ನು ಪೂಜ್ಯ ಬಸವಯೋಗಿಪ್ರಭು ಸ್ವಾಮೀಜಿಗಳು ನಡೆಸಿಕೊಟ್ಟರು. ಮೈಸೂರಿನ ಸರಸ್ವತಿ ಪುರಂನಲ್ಲಿ ಶಿವಯೋಗ

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮ ಪಂಚಾಯ್ತಿ, ಕೇಂದ್ರ ಸ್ಥಾನದಲ್ಲಿನ ನಿವಾಸಿ ಮಹಿಳೆಯರು. ಡಿ2ರಂದು ಸಾಮೂಹಿಕ ಮಹಿಳಾ ಶೌಚಾಲಯಕ್ಕೆ ಆಗ್ರಹಿಸಿ, ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿರುವ ಘಟನೆ ಜರುಗಿದೆ ಹಾಗೂ

ಶಿವಮೊಗ್ಗ : ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದಂದು ಜಿಲ್ಲೆಯ 1 ವರ್ಷದಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ಶೇ.100 ರಷ್ಟು ಗುರಿಯನ್ನು ಸಾಧಿಸಬೇಕೆಂದು ಜಿಲ್ಲಾ

ಶಿವಮೊಗ್ಗ : ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ತಿಳಿಸಿದರು.ಅವರು ಇಂದು ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರಬೇನೂರು ಇಂಡಿಯನ್ ಕೇನ್ ಪವರ್ ಲಿಮಿಟೆಡ್ ಘಟಕ ಜ್ಞಾನ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಶುಗರ್ಸ್ ಕಾರ್ಖಾನೆಯಲ್ಲಿ ಇಂದು ದಿ :04-12-2024 ರಂದು ಬಾಯ್ಲರ್ ಪ್ರದೀಪನ ಕಾರ್ಯಕ್ರಮ ಹಾಗೂ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಸಾರಂಗಮಠದ ಅಭಿನವ ಜಾತವೇದ ಶಿವಾಚಾರ್ಯ ಸ್ವಾಮೀಜಿಯವರ ಅಂತಿಮ ಸಂಸ್ಕಾರ ಭಾನುವಾರ ಉಜ್ಜಯನಿ ಸದ್ಧರ್ಮ ಪೀಠದ ಸಿದ್ಧಲಿಂಗ ಸ್ವಾಮೀಜಿ, ನಾಡಿನ ವಿವಿಧ ಮಠಾಧೀಶರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನಗಳ
Website Design and Development By ❤ Serverhug Web Solutions