
ಅಭಿನಂದನೆಗಳು
ಶಿವಮೊಗ್ಗ :ದಿನಾಂಕ 23 11:2024ರ ಶನಿವಾರ ಮಂಗಳೂರಿನ ಶಕ್ತಿ ರೆಸಿಡೆನ್ಷಿಯಲ್ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿವಮೊಗ್ಗದ ಎಸ್ ರಾಮಯ್ಯ ಸರ್ವೋದಯ ಬಾಲಿಕಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಹೇಮಾ ಕೆಎಂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ :ದಿನಾಂಕ 23 11:2024ರ ಶನಿವಾರ ಮಂಗಳೂರಿನ ಶಕ್ತಿ ರೆಸಿಡೆನ್ಷಿಯಲ್ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿವಮೊಗ್ಗದ ಎಸ್ ರಾಮಯ್ಯ ಸರ್ವೋದಯ ಬಾಲಿಕಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಹೇಮಾ ಕೆಎಂ

ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಮಾಧವ ಯದುನಾಥ ಜೋಶಿ ಅವರು ವರ್ಲ್ಡ್ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್

ದಾವಣಗೆರೆ ಜಿಲ್ಲೆಯ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಸುಗ್ಗಿಯ ಕಾಲ, ಅಂದರೆ ರೈತರು ಬೆಳೆದ ಭತ್ತದ ಬೆಳೆ ಕಟಾವಿಗೆ ಬಂದಿದೆ ಆದರೆ ಈ ವರ್ಷ ಮಳೆ ಸತತವಾಗಿ ಸುರಿದ ಕಾರಣ ಭತ್ತದ ಬೆಳೆ ಇಳುವರಿಯು ಕಮ್ಮಿಯಾಗಿದೆರೈತರ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೂತನ ತಾಲೂಕು ವೈದ್ಯಾಧಿಕಾರಿಗಳಾಗಿ ಡಾ. ವಿಶ್ವನಾಥ ಪಾಟೀಲ್ ಮಾಗಣಗೇರಿ ರವರು ನೇಮಕರಾಗಿದ್ದಾರೆ.ಈ ಶುಭ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಯುವ ಮುಖಂಡರು ಸಿಹಿ ಹಂಚಿ ಗೌರವಿಸಿ ಸತ್ಕರಿಸಿ ಹಾರೈಸಿದರು.ಈ

ಚಾಮರಾಜನಗರ/ಹನೂರು : ಪ್ರತಿವರ್ಷದಂತೆ ಈ ವರ್ಷ ನಮ್ಮ ಗ್ರಾಮದಿಂದ ಶಬರಿಮಲೆ ಸ್ವಾಮಿ ಯಾತ್ರೆಯನ್ನು ಬಹಳ ಅದ್ದೂರಿಯಾಗಿ ನಡೆಸಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ದೇವರ ಭಕ್ತಿಗೆ ಪಾತ್ರರಾಗೋಣವೆಂದು ಗುರು ಸ್ವಾಮೀಜಿಗಳಾದ ಕಾಂತರಾಜ್ ಸ್ವಾಮಿಗಳು ತಿಳಿಸಿದರು.ಹನೂರು ತಾಲ್ಲೂಕಿನ

ಕೊಪ್ಪಳ: ಆಯಾ ರಾಜ್ಯದ ಭಾಷೆಯಲ್ಲಿ ಒಂದರಿಂದ ಹತ್ತನೆಯ ತರಗತಿಯವರಿಗೆ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜರೂರತ್ತಿದೆ ಹಾಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅವಶ್ಯಕತೆ ಇದೆಯೆಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ ಪಟ್ಟರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಬೀದಿ ನಾಯಿ ಜುಲೈ ತಿಂಗಳಲ್ಲಿ ರೋಹಿತ್ ಎಂಬ ಶಾಲಾ ಬಾಲಕನಿಗೆ ಕಚ್ಚಿ ಘಾಸಿಗೊಳಿಸಿದ್ದು ಗ್ರಾಮದಲ್ಲಿ ಶಾಲಾ ಮಕ್ಕಳು ಶಾಲೆಗೆ ಬರುವ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು

ವಿಜಯನಗರ: ದೂರುದಾರರಾದ ಶ್ರೀ ಗವಿಸಿದ್ದಯ್ಯ ಹಿರೇಮಠ್ ರವರಿಗೆ ಸಂಬಂಧಿಸಿದ ಕಾರ್ ನ್ನು ಹೆಚ್.ಬಿ.ಹಳ್ಳಿ ಜೆಸ್ಕಾಂ ಇಲಾಖೆಗೆ ಮಾಸಿಕ ಬಾಡಿಗೆ ರೂಪದಲ್ಲಿ ಪಡೆದುಕೊಳ್ಳಲು ಆದೇಶವನ್ನು ನೀಡುವ ಸಲುವಾಗಿ ರೂ :10,000/- ಲಂಚದ ಹಣವನ್ನು ಸ್ವೀಕರಿಸುವಾಗ ಹೊಸಪೇಟೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ಪ್ರಾಥಮಿಕ ಕೃಷಿ ಪತಿನ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಎಂ ಬಿ ಅರುಹುಣಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದವರ ವಿವರ

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ ಗ್ರಾಮದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿ ಕಾಶಮ್ಮ ಚಂದ್ರಪ್ಪನವರ ಬಡತನವ ಕಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯಾ ಕಾರ್ಯಕ್ರಮ ಅಡಿಯಲ್ಲಿ ಮನೆಯನ್ನು ನಿರ್ಮಿಸಿ, ಮನೆಯನ್ನು ಹಸ್ತಾಂತರ ಮಾಡಲಾಯಿತು.
Website Design and Development By ❤ Serverhug Web Solutions