
ಪ್ರಕಟಣೆ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿಗಳಾದ ಪ್ರೊ.ಅಲ್ಲಮಪ್ರಭು ಬೆಟ್ಟದೂರು ಅವರಿಗೆ ಸನ್ಮಾನ,ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭ. ಕೊಪ್ಪಳ: ತಿರುಳ್ಗನ್ನಡ ನಾಡಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿಗಳಾದ ಪ್ರೊ.ಅಲ್ಲಮಪ್ರಭು ಬೆಟ್ಟದೂರು ಅವರಿಗೆ ಸನ್ಮಾನ,ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭ. ಕೊಪ್ಪಳ: ತಿರುಳ್ಗನ್ನಡ ನಾಡಿನ

ಶಿವಮೊಗ್ಗ : ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕದ, ಶಿವಮೊಗ್ಗ ಕ್ಯಾಂಪಸ್ನಲ್ಲಿ ನಾಲ್ವರು ನೌಕಾ ನೆಲೆಯ ಕಮಾಂಡೋರ್ಗಳೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ಅಧಿಕಾರಿಗಳಾದ Cdr ದೀಪಕ್ ಧಂಖರ್, Cdr. SSP ಸಿಂಗ್, Cdr. ಅಭಿನವ್ ನೆಹ್ರಾ

ರಾಯಚೂರು/ ಸಿಂಧನೂರು: ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗಡೆಯವರ ಜನ್ಮದಿನದ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮವನ್ನು ಸಸಿ ನೆಟ್ಟು ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ

ಬೀದರ್/ಚಿಟಗುಪ್ಪ: ವನ್ಯ ಸಂಪತ್ತು ಬೆಳೆಸಿ, ಸಂಪತ್ ಭರಿತ ದೇಶವನ್ನಾಗಿ ನಿರ್ಮಾಣ ಮಾಡುವ ಕಾರ್ಯದಲ್ಲಿ ಸರ್ವರ ಸಹಕಾರ ಅಗತ್ಯ ಇದೆ ಎಂದು ಸಾಹಿತಿ, ಪರಿಸರ ಸಂರಕ್ಷಕ ಸಂಗಮೇಶ ಎನ್ ಜವಾದಿ ನುಡಿದರು.ತಾಲೂಕಿನ ಇಟಗಾ ಗ್ರಾಮದ ಶ್ರೀ

ವಿಜಯನಗರ ಜಿಲ್ಲೆ ಕೊಟ್ಟೂರು: ವಿವಿಧ ಕಾರಣದಿಂದ ಕೊಟ್ಟೂರು ತಾಲೂಕಿನ ಗ್ರಾಮ ಪಂಚಾಯಿತಿ 14-ನಾಗರಕಟ್ಟೆ, 4-ರಾಂಪುರ ಹಾಗೂ5- ಉಜ್ಜಿನಿ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ ಒಂದು ಸದಸ್ಯರ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.4-ರಾಂಪುರ ಗ್ರಾಮ ಪಂಚಾಯಿತಿಯ ರಾಂಪುರ-3ನೇ ಕ್ಷೇತ್ರಕ್ಕೆ

ಶಿವಮೊಗ್ಗ : ಅನವರತ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಭಾರಿ ಸಿಹಿಮೊಗೆ ಸಂಭ್ರಮ-01 ಎಂಬ ವಿಶೇಷ ಶೀರ್ಷಿಕೆ ಅಡಿಯಲ್ಲಿ ಇದೇ ತಿಂಗಳ 27ರ (ನಾಳೆ) ಬುಧವಾರ ಎರಡು

ವಿಜಯನಗರ ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ ಶ್ರೀಮತಿ ಅನ್ನಪೂರ್ಣ ತುಕಾರಾಮ್ ರವರನ್ನು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ಹಾಗೂ ಮುಖಂಡರು

ಕೊಪ್ಪಳ: ಬಡಜನರು ಮತ್ತು ಕೆಲವರ್ಗದವರು ಜೀವನದಲ್ಲಿ ಮುಂದೆ ಬರಲು ಸಂವಿಧಾನ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿ ಅವರು ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ರಾಜ್ಯಶಾಸ್ತ್ರ ವಿಭಾಗದಿಂದ

ರಾಯಚೂರು ಜಿಲ್ಲೆಯ ಸಿಂಧನೂರು ನಗರ ಸಭೆಯ ವಾರ್ಡ್ ನಂ- 06ಕ್ಕೆ ನಡೆದ ಉಪ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇರಾ ತಬಸ್ಸುಮ್ ಗಂ. ಅಮಜದ್ ಖಾನ್ ಗೆಲುವು ಸಾಧಿಸಿದ್ದಾರೆ ಎಂದು

ಶಿವಮೊಗ್ಗ: ಕರ್ನಾಟಕ ರಸ್ತೆ ಸಾರಿಗೆ ನಿಗಮದ ಭದ್ರಾವತಿ ಬಸ್ ನಿಲ್ದಾಣದಿಂದ ಬೆಳಿಗ್ಗೆ 7:30 ರಿಂದ ಬೆಳಿಗ್ಗೆ 10 ಗಂಟೆ ಒಳಗೆ 15 ನಿಮಿಷಕ್ಕೆ ಒಂದರಂತೆ ಐದು ಬಸ್ಸುಗಳನ್ನು ವಿದ್ಯಾರ್ಥಿಗಳಿಗೆ ಶಿವಮೊಗ್ಗ ಬಸ್ ನಿಲ್ದಾಣದ ವರೆಗೆ
Website Design and Development By ❤ Serverhug Web Solutions