
ನಮ್ಮ ಶೌಚಾಲಯ ನಮ್ಮ ಗೌರವ’ ಆಂದೋಲನ ಯಶಸ್ವಿಗೊಳಿಸಲು ಜಿ.ಪಂ ಸಿಇಓ ಕರೆ
ಶಿವಮೊಗ್ಗ : ವಿಶ್ವ ಶೌಚಾಲಯ ದಿನದ ಅಂಗವಾಗಿ ನ.19 ರಿಂದ ಡಿ.10 ರವರೆಗೆ ಜಿಲ್ಲೆಯಾದ್ಯಂತ ‘ನಮ್ಮ ಶೌಚಾಲಯ ನಮ್ಮ ಗೌರವ’ ಎಂಬ ವಿಶೇಷ ಆಂದೋಲನವನ್ನು ಏರ್ಪಡಿಸಲಾಗಿದ್ದು ಎಲ್ಲರೂ ಈ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ವಿಶ್ವ ಶೌಚಾಲಯ ದಿನದ ಅಂಗವಾಗಿ ನ.19 ರಿಂದ ಡಿ.10 ರವರೆಗೆ ಜಿಲ್ಲೆಯಾದ್ಯಂತ ‘ನಮ್ಮ ಶೌಚಾಲಯ ನಮ್ಮ ಗೌರವ’ ಎಂಬ ವಿಶೇಷ ಆಂದೋಲನವನ್ನು ಏರ್ಪಡಿಸಲಾಗಿದ್ದು ಎಲ್ಲರೂ ಈ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾ

ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು. ಐಶ್ವರ್ಯ ಸರಪಳಿ ಗುಂಡು ಎಸೆತದ ಸ್ಪರ್ಧೆಯಲ್ಲಿ ೨೫.೨೩ಮೀಟರ್ ದೂರ ಎಸೆದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ೨೦೨೪-೨೫ನೇ ಸಾಲಿನ ದಿನಾಂಕ ೨೦/೧೧/೨೦೨೪

ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಶೇ.61, ಸಾಲಗುಂದಾ-ಶೇ.65, ಗಾಂಧಿನಗರದಲ್ಲಿ ಶೇ.64ರಷ್ಟು ಶಾಂತಿಯುತ ಮತದಾನ : ಅರುಣ ಹೆಚ್.ದೇಸಾಯಿ ಸಿಂಧನೂರು ತಾಲೂಕಿನಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಶನಿವಾರ ನಗರ ಮತ್ತು ಗ್ರಾಮ ಪಂಚಾಯತಿಗಳಿಗೆ ಉಪ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಧರೇಪ್ಪ ಶಿವಪ್ಪ ಠಕ್ಕಣ್ಣವರ ಅವರು ಪಂಚಮಸಾಲಿ ಸಮಾಜದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ನೂತನ ಅಧ್ಯಕ್ಷರಾಗಿ ಶನಿವಾರ ಆಯ್ಕೆಯಾಗಿದ್ದಾರೆ.ಕಬ್ಬೂರಿನಲ್ಲಿ ಜರುಗಿದ

ವಿಜಯನಗರ/ಕೊಟ್ಟೂರು: ನಿಸರ್ಗದ ಬಗ್ಗೆ ಅರ್ಥೈಸಿಕೊಳ್ಳುವುದರ ಜೊತೆಯಲ್ಲಿ ಕುತೂಹಲ ಗುಣ ಬೆಳೆಸಿಕೊಂಡವರು ವಿಜ್ಙಾನಿಗಳಾಗಲು ಸಾಧ್ಯ ಎಂದು ಧಾರವಾಡ ಐಐಟಿ ಪ್ರಾಧ್ಯಾಪಕ ಹಾಗೂ ವಿಜ್ಞಾನಿ ಪ್ರೊ. ಎಸ್.ಎಂ.ಶಿವಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಗೊರ್ಲಿ ಶರಣಪ್ಪ ಪದವಿ ಪೂರ್ವ ಕಾಲೇಜಿನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಪುರ ಗ್ರಾಮದ ಚೆಲುವ ಚೆನ್ನಿಗರಾಯ ದೇವಸ್ಥಾನಕ್ಕೆ ನಿನ್ನೆ ಬಿಜೆಪಿ ಮುಖಂಡ ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರರಾದರು.ನಂತರ ಮಾತನಾಡಿದ ಅವರು ಹೀಗೆ ದೇವಸ್ಥಾನಗಳಿಗೆ ಭೇಟಿ

ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು. ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ 1998-99 ನೇ ಸಾಲಿನಲ್ಲಿ ಶ್ರೀ ಲಕ್ಷ್ಮೀ ರಂಗನಾಥ ಪ್ರೌಢಶಾಲೆ ಇಲ್ಲಿ ಎಸ್. ಎಸ್. ಎಲ್. ಸಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿಗಳಿಂದ “ಗುರುವಂದನಾ ಮತ್ತು ಸ್ನೇಹ ಭಾವಯಾನ

ಮೈಸೂರು: ದಿ. 22-11-2024 ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ವಕ್ಫ್ ಅಕ್ರಮದ ವಿರುದ್ಧ ನಮ್ಮ ಭೂಮಿ ನಮ್ಮ ಹಕ್ಕು ಆಂದೋಲನ ಕಾರ್ಯಕ್ರಮವನ್ನು ಮೈಸೂರಿನ ಸಿದ್ದಾರ್ಥ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ

ಮೈಸೂರು: ಬಿಪಿಎಲ್ ಕಾರ್ಡ್ ರದ್ದು ವಿಚಾರದಲ್ಲಿ ರಾಜ್ಯ ಸರಕಾರ ಆವೈಜ್ಞಾನಿಕ ನೀತಿ ಅನುಸರಿಸುತ್ತಿದೆ ಎಂದು ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಕಿರಣ್ ನಾಯ್ಡು ಆರೋಪಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಗ್ಯಾರಂಟಿಗಳಿಗೆ
Website Design and Development By ❤ Serverhug Web Solutions