
ಪಾಲಕರು ಮಕ್ಕಳಿಗೆ ಧಾರ್ಮಿಕ ಪ್ರಜ್ಞೆ ಮುಡಿಸಬೇಕು: ವೀರೇಶ ಶಾಸ್ತ್ರಿಗಳು
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ವಿಜಯ ಮಹಾಂತೇಶ್ವರ ಮೂಲಮಠದ ಪರಮತಪಸ್ವಿ ಲಿಂ. ಶ್ರೀ ವಿಜಯ ಮಹಾಂತೇಶ ಶಿವಯೋಗಿಗಳ ೧೩೩ ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಥತಿ ಮಹೋತ್ಸವದ ಅಂಗವಾಗಿ ಚಿತ್ತರಗಿ ಮಠದಲ್ಲಿ ಗ್ರಾಮದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ವಿಜಯ ಮಹಾಂತೇಶ್ವರ ಮೂಲಮಠದ ಪರಮತಪಸ್ವಿ ಲಿಂ. ಶ್ರೀ ವಿಜಯ ಮಹಾಂತೇಶ ಶಿವಯೋಗಿಗಳ ೧೩೩ ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಥತಿ ಮಹೋತ್ಸವದ ಅಂಗವಾಗಿ ಚಿತ್ತರಗಿ ಮಠದಲ್ಲಿ ಗ್ರಾಮದ

ಬೀದರ್ ಜಿಲ್ಲೆಯ ಹುಮನಾಬಾದ್ ನಗರದ ಹೊರವಲಯದಲ್ಲಿರುವಂತಹ ಆರ್ಬಿಟ್ ಸಂಸ್ಥೆ ಸಭಾಂಗಣದಲ್ಲಿ ಆರ್ಬಿಟ್ ಸಂಸ್ಥೆ ಮತ್ತು ಎಪಿಡಿ ಸಂಸ್ಥೆಯ ಶೀಘ್ರ ಪತ್ತೆ ಹಚ್ಚುವಿಕೆ ಮತ್ತು ಆರಂಭಿಕ ಶಿಕ್ಷಣದ ಕಾರ್ಯಕ್ರಮದ ಅಡಿಯಲ್ಲಿ ಬೆಳವಣಿಗೆ ಕುಂಠಿತ ಮಕ್ಕಳ ಪೋಷಕರ

ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಆಗಮಿಸಿದ ರಾಜ್ಯ ಮಟ್ಟದ ಕ್ರೀಡಾಕೂಟ ರಥ ಶಿರಾ ನಗರಕ್ಕೆ ಆಗಮಿಸಿತು.ಈ ಸಂದರ್ಭದಲ್ಲಿ ಶಿರಾ ಎಂ ಎಲ್ ಸಿ ಚಿದಾನಂದ ಗೌಡ ಅವರು ಕ್ರೀಡಾಕೂಟ ಜ್ಯೋತಿಯನ್ನು ಬೆಳಗುವುದರ ಮೂಲಕ ಸ್ವಾಗತಿಸಿದರು.ಅಲ್ಲದೆ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಎಲ್ಲಾ ಹಳ್ಳಿಗಳಲ್ಲಿ ಮತ್ತು ನಗರದ ವಾರ್ಡ್ ಗಳಲ್ಲಿ ವೈನ್ ಶಾಪ್ ಮತ್ತು ಬಾರ್ ಗಳಿಂದ ಮದ್ಯ ಖರೀದಿಸಿ ಹಳ್ಳಿ ಮತ್ತು ವಾರ್ಡ್ ಗಳ ಕಿರಾಣಿ ಅಂಗಡಿ, ಪಾನ್ ಶಾಪ್

ವಿಜಯನಗರ:ದಿ 22.11.2024 ರಂದು ಮಾನ್ಯ ಜಿಲ್ಲಾಧಿಕಾರಿಗಳು, ವಿಜಯನಗರ ಜಿಲ್ಲಾ ಪೋಲೀಸ್ , ವಾರ್ಷಿಕ ಕ್ರೀಡಾಕೂಟ -2024 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಮಾನ್ಯ ಜಿಲ್ಲಾಧಿಕಾರಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಾಗೂ ಕ್ರೀಡೆಗಳ ಮಹತ್ವವನ್ನು ತಿಳಿಸಿ ಅದರ

ಶಿವಮೊಗ್ಗ : ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ (ಮೆಗ್ಗಾನ್ ಆಸ್ಪತ್ರೆ) ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಬೀದರ್/ಚಿಟಗುಪ್ಪ: ಪರಿಸರದ ಪ್ರಾಮುಖ್ಯತೆಯನ್ನು ಅರಿಯಬೇಕು, ಎಲ್ಲಾ ವೆಚ್ಚದಲ್ಲಿ ಪರಿಸರವನ್ನು ಸಂರಕ್ಷಿಸಬೇಕು. ಭೂಮಿಯನ್ನು ಎಲ್ಲರಿಗೂ ಉತ್ತಮ ಮತ್ತು ಸ್ವಚ್ಛವಾದ ಆವಾಸಸ್ಥಾನವನ್ನಾಗಿ ಮಾಡುವಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಾಹಿತಿ, ಪರಿಸರ ಸಂರಕ್ಷಕ ಸಂಗಮೇಶ ಎನ್ ಜವಾದಿ ಹೇಳಿದರು.ನಗರದಲ್ಲಿ

ಶಿವಮೊಗ್ಗ : ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟçದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ. ಈ ಮಕ್ಕಳ ಸಾಂಸ್ಕೃತಿಕ ಹಬ್ಬ ಯಶಸ್ವಿಯಾಗಲಿ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಆಶಿಸಿದರು.ಜಿಲ್ಲಾಡಳಿತ,

ಶಿವಮೊಗ್ಗ : ಜನರ ಸಮಸ್ಯಗಳಿಗೆ ತ್ವರಿತ ಗತಿಯಲ್ಲಿ ನ್ಯಾಯ ಒದಗಿಸುವುದಕ್ಕೆ ಗ್ರಾಹಕರ ನ್ಯಾಯಾಲಯ ಸ್ಥಾಪನೆಯಾಗಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಧಾರವಾಡ ಉಚ್ಚನ್ಯಾಯಾಲದ ಹಿರಿಯ ವಕೀಲರಾದ ಬಸವಪ್ರಭು ಹೊಸಕೆರಿ ಅವರು ತಿಳಿಸಿದರು.ಜಿಲ್ಲಾಡಳಿತ, ಆಹಾರ

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ಸಾಬೀರ್ ಅಹಮದ್ ರವರ ಮನೆಯಲ್ಲಿ ಕಳ್ಳತನ ಮಾಡಿದ್ದ ಕುಖ್ಯಾತ ಅಂತರ ರಾಜ್ಯ ನಾಲ್ವರು ಕಳ್ಳರನ್ನು ಬಂಧನ ಮಾಡಿ 514 ಗ್ರಾಂ ಚಿನ್ನ 3 ಕೆಜಿ
Website Design and Development By ❤ Serverhug Web Solutions