
ಸ್ನೇಹಾ ಎಮ್.ಬಿ ಮಗಳ ಜನ್ಮದಿನದಂದು ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ
ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್. ಬಿ ಹಡಪದ ಜನ್ಮ ದಿನ ಆಚರಣೆ. ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್. ಬಿ ಹಡಪದ ಜನ್ಮ ದಿನ ಆಚರಣೆ. ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ 52ನೇ ಜನ್ಮದಿನವನ್ನು ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಮುಖಾಂತರ ಜನ್ಮದಿನ ಆಚರಿಸಿಕೊಂಡರು.ಎಂಎಲ್ಸಿ ಡಿ.ಎಸ್.ಅರುಣ್ ಜನ್ಮದಿನದ ಪ್ರಯುಕ್ತ ಸ್ನೇಹಿತರ ಜತೆಗೂಡಿ ರಕ್ತದಾನ ಮಾಡಿದರು. ಈವರೆಗೂ ಅರುಣ್ ಅವರು 42

ಗದಗ: ಜನಪದ ಕೂಗು ಕಾರ್ಯಕ್ರಮದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಜನಪದ ಕ್ಷೇತ್ರದಲ್ಲಿನ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಗಂಗಾ ಪೂಜೆ ನೆರವೇರಿಸಿದರು ಕೆರೆಗೆ ಬಾಗಿನ ಅರ್ಪಿಸಲು ಕೂಡ್ಲಿಗಿ ತಾಲೂಕಿನ ಶಾಸಕರಾದ ಡಾಕ್ಟರ್ ಶ್ರೀನಿವಾಸ್ ಎನ್ ಟಿ ಅವರು ಹಾಗೂ

ಬಾಗಲಕೋಟೆ/ ಹುನಗುಂದ :ಭಾರತೀಯ ಸಂಸ್ಕೃತಿ ಪರಂಪರೆ ಅಮೋಘವಾದದ್ದು, ಅದು ಜೀವನ ವಿಧಾನವನ್ನು ತಿಳಿಸುತ್ತದೆ. ಇಂಥ ಪರಂಪರೆಯ ಕೆಲವು ಅಮೂಲ್ಯ ಅಂಶಗಳು ಕಣ್ಮರೆಯಾಗದಂತೆ ಎಚ್ಚರ ವಹಿಸಬೇಕು. ಅವುಗಳನ್ನು ಸಂಶೋಧಿಸಿ ಸಮಾಜಕ್ಕೆ ಕೊಡಬೇಕಾದ ಬಹುದೊಡ್ಡ ಜವಾಬ್ದಾರಿ ಸಾಹಿತಿಗಳ

ಬಾಗಲಕೋಟೆ/ ಹುನುಗುಂದ: ಕರ್ನಾಟಕದಲ್ಲಿ ವಿವಿಧ ಭಾಗದಲ್ಲಿ ಪ್ರತಿ ವರ್ಷದಂತೆ ಜಾತ್ರೆ ಉತ್ಸವಗಳಲ್ಲಿ ಆಯಾ ಭಾಗದ ಮಠಮಾನ್ಯಗಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸಲು ಜನರಲ್ಲಿರುವ ಮನೋಭಾವನೆಯನ್ನು ಜಾಗೃತಿಗೊಳಿಸಲು ಪುರಾಣ ಪ್ರವಚನಗಳನ್ನು ಹಮ್ಮಿಕೊಳ್ಳುತ್ತಾ ಧಾರ್ಮಿಕ ಪ್ರಜ್ಞೆಯನ್ನು ಮಠಮಾನ್ಯಗಳು ಮಾಡುತ್ತಿವೆ

ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಫೆಡರೇಶನ್ ಆಫ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಚೇಂಬರ್ಸ್ ಇವರುಗಳ ಸಂಯುಕ್ತಶ್ರಯದಲ್ಲಿ ದಿನಾಂಕ 22.11.2024ರ ಶುಕ್ರವಾರ ಸಂಜೆ 4ರಿಂದ ಸರ್ ಎಂವಿ ಆಡಿಟೋರಿಯಂ,

ಕೊಟ್ಟೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ (ರಿ.) ವಿಜಯನಗರ ಜಿಲ್ಲಾ ಕೊಟ್ಟೂರು ತಾಲೂಕು ವತಿಯಿಂದ ರಾಷ್ಟ್ರೀಯ ಪತ್ರಕರ್ತ ದಿನಾಚರಣೆ ಹಾಗೂ ಸಂಘದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ

ಮೈಸೂರು : ಸಂಖ್ಯೆ 51 ಅಗ್ರಹಾರ ವಾರ್ಡಿನ JSS ಆಸ್ಪತ್ರೆ ಬಳಿ ಇರುವ ಸರ್ಕಾರಿ ಜಾಗದಲ್ಲಿ ಸುಮಾರು ೧೫ ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ೫ ಮಳಿಗೆಗಳನ್ನು ನಿನ್ನೆ ೧೮/೧೧/೨೦೦೪ ರ ಮಧ್ಯರಾತ್ರಿ ರೌಡಿಗಳ ಗುಂಪು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದ ವೈದ್ಯರಾದ ಡಾ. ಸುರೇಂದ್ರ ಕುಮಾರ್ ಡಿ. ಅಣ್ಣಾವ್ರು ಅವರು ಬೆಟ್ಟದ ಹೂವು ಸೇವಾ ಸಂಸ್ಥೆವತಿಯಿಂದ ಕಾತ್ರಿಕೆಹಟ್ಟಿ ಗ್ರಾಮದಲ್ಲಿ ದಿ; 18-11-2024 ರಂದು ಗ್ರಾಮದೇವತೆ ಶ್ರೀ ಜರ್ಮಲಿ
Website Design and Development By ❤ Serverhug Web Solutions