
ಶ್ರೀ ಭಕ್ತಕನಕದಾಸ ಜಯಂತಿ ಆಚರಣೆ
ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಮೇಲಿನ ಹಲಕುರ್ಕಿ ಗ್ರಾಮದಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಕ್ರಾಂತಿ ವೀರ ರಾಯಣ್ಣ ಯುವ ಘರ್ಜನೆ ಸಂಘಟನೆ ಮೇಲಿನ ಹಲಕುರ್ಕಿ ಹಾಗೂ ಶ್ರೀ ಭಕ್ತ ಕನಕದಾಸ ಅಭಿವೃದ್ಧಿ ಸಂಘ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಮೇಲಿನ ಹಲಕುರ್ಕಿ ಗ್ರಾಮದಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಕ್ರಾಂತಿ ವೀರ ರಾಯಣ್ಣ ಯುವ ಘರ್ಜನೆ ಸಂಘಟನೆ ಮೇಲಿನ ಹಲಕುರ್ಕಿ ಹಾಗೂ ಶ್ರೀ ಭಕ್ತ ಕನಕದಾಸ ಅಭಿವೃದ್ಧಿ ಸಂಘ

ಬೀದರ : ಪ್ರಕೃತಿ ಮನುಷ್ಯನ ಜೀವನಕ್ಕೆ ಏನೆಲ್ಲಾ ಕೊಟ್ಟಿಲ್ಲ, ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸುತ್ತಿದ್ದಾನೆ. ಇದು ಮಾನವನ ಅವನತಿಗೆ ಕಾರಣವಾಗಬಹುದು ಎಂದು ಪರಿಸರ ಸಂಘಟನೆಯ ಜಿಲ್ಲಾಧ್ಯಕ್ಷ

ಕೊಪ್ಪಳ: ನ.೧೮.ಕನಕದಾಸರ ನುಡಿಗಳು ಮತ್ತು ಕೀರ್ತನೆಗಳು ಸಾರ್ವಕಾಲಿಕ ಸತ್ಯ. ಅವುಗಳ ಪಾಲನೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ ಗಣಪತಿ ಕೆ ಲಮಾಣಿ ಅಭಿಪ್ರಾಯ ಪಟ್ಟರು.ಅವರು

ಶಿವಮೊಗ್ಗ : ಇತ್ತೀಚಿಗೆ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 11 /11 /2024 ರಂದು ಶಿವಮೊಗ್ಗ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು.ಈ

ಶಿವಮೊಗ್ಗ : ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಮಾನ ಮನಸ್ಕರ ತಂಡವಾಗಿರುವ ನಮ್ಮ “ಅನವರತ” ಸಮಾಜದ ವಿವಿಧ ಕ್ಷೇತ್ರದ ನಾಗರೀಕರನ್ನು ಒಂದೆಡೆ ಸೇರಿಸಿ ಶಿವಮೊಗ್ಗ ನಗರದ ಸರ್ವತೋಮುಖ ಅಭಿವೃದ್ಧಿಗೆ, ಪ್ರಗತಿ ಪಥಕೆ ಪುಷ್ಟಿ ನೀಡಬಹುದಾದಂತಹ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಮುಂಭಾಗದಲ್ಲಿ ಕನಕದಾಸರ ಜಯಂತಿಯು ಸರಳವಾಗಿ ಜರುಗಿತು.ಬಳಿಕ ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ರಾಜ್ಯದ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಅಲ್ಲಪೂರ ಗ್ರಾಮದಲ್ಲಿ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವವನ್ನು ಶ್ರೀ ವೇ.ಮೂ. ಸಾಂಬಶಿವ ಹಿರೇಮಠ ಹಾಗೂ ಜಟ್ಟೆಪ್ಪ ಪೂಜಾರಿಯವರು ಕನಕದಾಸರ ಪೂಜಾದೊಂದಿಗೆ ಉಸ್ತವಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ್ರಮುಖರಾದ

ಬೀದರ್: ಕರ್ನಾಟಕ ದಲಿತ ಸಮಿತಿ ಸಂಘರ್ಷ (ಅಂಬೇಡ್ಕರ ವಾದ) ಜಿಲ್ಲಾ ಸಮಿತಿ ಕಾರ್ಯನಿರ್ವಾಹಕ ಸಮಿತಿ ಸಭೆಯನ್ನುದಿ. 16-11-2024 ರಂದು ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸಂಘಟನಾ ಸಂಚಾಲಕರಾದ ರಮೇಶ

ಶಿವಮೊಗ್ಗ: ಕನ್ನಡ ಭಾಷೆ ಸಂವೇದನಾಶೀಲ ಭಾಷೆಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಣ್ಣಪ್ಪ ಮಳೀಮಠ್ ಹೇಳಿದರು.ನಗರದ ಬೆಕ್ಕಿನ ಕಲ್ಮಠದಲ್ಲಿ ಏರ್ಪಡಿಸಲಾಗಿದ್ದ ೫೪೨ನೇ ಮಾಸಿಕ ಶಿವಾನುಭವಗೋಷ್ಟಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಮತ್ತು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 537ನೇ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ದಾಸ ಶ್ರೇಷ್ಠರು , ಕೀರ್ತನೆಕಾರರಾದ ಭಕ್ತ ಕನಕದಾಸರ ಭಾವಚಿತ್ರಕ್ಕೆ ಭಕ್ತಿ ಪೂರ್ವಕ ಪುಷ್ಪಗಳನ್ನು ಅಲಂಕರಿಸಿ ಪೂಜಾ ಕಾರ್ಯಕ್ರಮವನ್ನು ನೆರೆವೇರಿಸಲಾಯಿತು. ಆಧ್ಯಾತ್ಮ-ಭಕ್ತಿ
Website Design and Development By ❤ Serverhug Web Solutions