
ಫೆಬ್ರವರಿ 11, 12ರಂದು ಕಂಪ್ಲಿ ಉತ್ಸವ : ಶಾಸಕ ಜೆ.ಎನ್.ಗಣೇಶ
ಕಂಪ್ಲಿ: ಫೆಬ್ರವರಿ 11 ಮತ್ತು 12ರಂದು ಎರಡು ದಿನ ಕಂಪ್ಲಿ ಉತ್ಸವ ಹಾಗೂ 15, 16ರಂದು ಕುಡುಗೋಡು ಉತ್ಸವ ನಡೆಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ಕೊಟ್ಟಾಲ್ ನಲ್ಲಿ ನಡೆದ 2024-25ನೇ ಸಾಲಿನ ಕೆಕೆಆರ್ಡಿಬಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ: ಫೆಬ್ರವರಿ 11 ಮತ್ತು 12ರಂದು ಎರಡು ದಿನ ಕಂಪ್ಲಿ ಉತ್ಸವ ಹಾಗೂ 15, 16ರಂದು ಕುಡುಗೋಡು ಉತ್ಸವ ನಡೆಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ಕೊಟ್ಟಾಲ್ ನಲ್ಲಿ ನಡೆದ 2024-25ನೇ ಸಾಲಿನ ಕೆಕೆಆರ್ಡಿಬಿ

ಕಂಪ್ಲಿ: ಮಹಿಳೆಯರು ಸಾಮಾಜಿಕವಾಗಿ ಸಬಲೀಕರಣ ಹೊಂದಿದಾಗ ಆರ್ಥಿಕ ಸದೃಢತೆ ಸಾಧಿಸಲು ಸಾಧ್ಯ ಎಂದು ನಿವೃತ್ತ ಮುಖ್ಯಶಿಕ್ಷಕಿ ಡಾ.ಅಕ್ಕಮಹಾದೇವಿ ಹೇಳಿದರು.ಸ್ಥಳೀಯ ಸಾಂಗಾತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಕಂಪ್ಲಿ ತಾಲೂಕು ಬಣಜಿಗ ಮಹಿಳಾ ಸಂಘದಿಂದ ಹಮ್ಮಿಕೊಂಡಿದ್ದ ಎರಡು ದಿನದ

ಕಂಪ್ಲಿ ಸೇರಿದಂತೆ ನಾಡಿಗೆ ಗೊಗ್ಗ ಬಸಯ್ಯನವರ ಕೊಡುಗೆ ಅಪಾರವಾಗಿದೆ ಎಂದು ಹೊಸಪೇಟೆಯ ಸೋಮಸಮುದ್ರದ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದ ಸಿದ್ಧಲಿಂಗ ಮಹಾಸ್ವಾಮಿ ಅಭಿಮತ ವ್ಯಕ್ತಪಡಿಸಿದರು.ಸ್ಥಳೀಯ ಗೊಗ್ಗಬಸಯ್ಯ ಮಹಾದೇವಮ್ಮ ಸ್ಮಾರಕ ಮಂಗಲ ಭವನ (ಗುರುಮಠ)ದಲ್ಲಿ ಶನಿವಾರ ಹಮ್ಮಿಕೊಂಡಿದ್ದ

ರಟಕಲ್ : ಇಂದು ರಟಕಲ್ ಗ್ರಾಮದ ಬಜಾರ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಷ, ಬ್ರ ರೇವಣಸಿದ್ಧ ಶಿವಾಚಾರ್ಯರು ಹಿರೇಮಠ ಮತ್ತು ನೀಲಕಂಠ ದೇವರು ವೀರಕ್ತ ಮಠ ಶ್ರೀ ಗಳ ನೇತೃತ್ವದಲ್ಲಿ ಮತ್ತು ತಾಲೂಕು ಅಖಿಲ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಇಂದು ಸಹಕಾರ ಭಾರತಿ ತಾಲೂಕ ಅಭ್ಯಾಸ ವರ್ಗ ಮತ್ತು ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಹಕಾರ ಭಾರತಿ ತಾಲೂಕು ಅಧ್ಯಕ್ಷರಾದ ಶ್ರೀ ಶರಣಬಸವ ಚನ್ನಳ್ಳಿ ಅಧ್ಯಕ್ಷತೆಯನ್ನು

ಪಾವಗಡ:ಶನಿವಾರ ಬೆಳ್ಳಂ ಬೆಳಿಗ್ಗೆ ರಾಜವಂತಿ ಗಡಿಭಾಗದಲ್ಲಿ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸ್ಥಳದಲ್ಲಿ ಅಂಬರೀಶ್ ಎನ್ನುವ ಯುವಕ ಸಾವು. ಪಾವಗಡದಿಂದ ತುಮಕೂರಿನ ಕಡೆಗೆ ತೆರಳುವಾಗ ರಾಜವಂತಿಯ ಬಳಿ ರೈಲ್ವೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ

ಬೆಂಗಳೂರು, ಜ.17: ಜನತಾ ಹೆಲ್ತ್ ಸೊಸೈಟಿಯ ಅಧಿಕೃತ ವೆಬ್ಸೈಟ್ ಹಾಗೂ ಕೈಪಿಡಿಯನ್ನು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ಮಕರ ಸಂಕ್ರಾತಿ ದಿನವಾದ ಗುರುವಾರದಂದು ಬಿಡುಗಡೆಗೊಳಿಸಿದರು. ಸಮುದಾಯಾಧಾರಿತ ಆರೋಗ್ಯ ಸೇವೆಯನ್ನು

ಗುರುಮಠಕಲ್: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು, ಸಂಘಟನೆ ಮತ್ತು ಸಮಗ್ರ ಬೆಳವಣಿಗೆಗಾಗಿ ತಮ್ಮ ಜೀವನವನ್ನೇ ಅರ್ಪಿಸಿದ ಲೋಕನಾಯಕ ಶ್ರೀ ಭೀಮಣ್ಣ ಖಂಡ್ರೆ ಅವರಿಗೆ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಶನಿವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಲಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಸಾಲೋಳ್ಳಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಹತ್ತಿರ ಹಾಲುಮತ ಸಮಾಜ ವತಿಯಿಂದ ಹಾಗೂ ಗ್ರಾಮಸ್ಥರ ವತಿಯಿಂದ ಹಾಲುಮತದ ಆಶಾಕಿರಣ ದೈವಿಕಭಕ್ತ ಅಧ್ಯಾತ್ಮಿಕ ಪುರುಷ ಮತ್ತು ಹಾಲುಮತದ ಕಳಸದಂತಿರುವ

ಕೊರಟಗೆರೆ: ಪಟ್ಟಣದ 4ನೇ ವಾರ್ಡ್, ಕಾವಲುಬೀಳು ಗ್ರಾಮದ ನಿವಾಸಿ ರಮೇಶ್ ಎಂಬುವರ ಸಾಕುನಾಯಿ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿತ್ತು, ಇದರಿಂದ ಸಾರ್ವಜನಿಕರಲ್ಲಿ ಭಯಭೀತರಾಗಿದ್ದರು. ಸಮಾಜ ಸೇವಕರಾದ ನಯಾಜ್ ಬಾಯ್ ಮಾತನಾಡಿ ತಕ್ಷಣ ಅರಣ್ಯ
Website Design and Development By ❤ Serverhug Web Solutions