
ಪಠ್ಯೇತರ ಚಟುವಟಿಕೆಯಲ್ಲಿ ಪ್ರಥಮ ಹಾಗೂ ದ್ವೀತಿಯ ಸ್ಥಾನ
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ 2024 -25 ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ ಸಹಭಾಗಿತ್ವದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ 2024 -25 ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ ಸಹಭಾಗಿತ್ವದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ

ಗಡಿಗ್ರಾಮಗಳ ಸಾಮಾಜಿಕ ಸುಧಾರಣೆಯಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ನುಂಕನಹಳ್ಳಿಯಲ್ಲಿ ದಿ;12-11-2024 ರಂದು

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ 2017/18 ನೆಯ ಸಾಲಿನಲ್ಲಿ ಮಂಜೂರಾದ 672 ಮನೆಯ ನಿವೇಶನಗಳ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವಂತೆ ಜೇವರ್ಗಿಯ ಜಯ ಕರ್ನಾಟಕ ಸ಼ಂಘಟನೆಯ ತಾಲೂಕ ಘಟಕದ ವತಿಯಿಂದ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸಾಥ್ ಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉನ್ನತ ಮಟ್ಟದ ಹಾಗೂ ಗುಣಮಟ್ಟದ ಶಿಕ್ಷಣ ಸಿಗಬೇಕು

ಮೈಸೂರು:ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗದ ವತಿಯಿಂದ ಮೈಸೂರಿನಲ್ಲಿಕನ್ನಡಿಗ ಯೋಧ ನಾ.ನಾಗಲಿಂಗ ಸ್ವಾಮಿ ಸಂಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೈಸೂರು: ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗದ ವತಿಯಿಂದಕನ್ನಡಿಗ ಯೋಧ

ಉತ್ತರ ಕನ್ನಡ /ಶಿರಸಿ : ಇದೇ ಬರುವ ದಿನಾಂಕ: 13/11/2024, ಬುಧವಾರ ಶ್ರೀ ಮಠದಲ್ಲಿ ಸಾಯಂಕಾಲ ಕಾರ್ತೀಕ ಶುಕ್ಲ ದ್ವಾದಶಿಯಂದು ಪ್ರಬೋಧೋತ್ಸವ, ತುಲಸೀ ವಿವಾಹ ಕಾರ್ಯಕ್ರಮಗಳು ನಡೆಯಲಿದೆ.ದಿ 15-11-24 ಶುಕ್ರವಾರ ಶ್ರೀ ಲಕ್ಷ್ಮೀನರಸಿಂಹ ದೀಪೋತ್ಸವವು

ಶಿವಮೊಗ್ಗ : ತುಂಗಾ-ಭದ್ರಾ ನದಿಗಳು ಸಾಮ್ರಾಜ್ಯಗಳ ಉಗಮ ಮತ್ತು ಪತನಕ್ಕೆ ಸಾಕ್ಷಿಯಾಗಿರುವ ಐತಿಹಾಸಿಕ ಪ್ರಾಮುಖ್ಯತೆಯ ನದಿಗಳು ಮಲೆನಾಡಿನ ಹಾಗೂ ಬಯಲು ಸೀಮೆಯ 5 ಜಿಲ್ಲೆಗಳಲ್ಲಿ ರೈತರೂ ಸೇರಿದಂತೆ ಸುಮಾರು ಒಂದು ಕೋಟಿ ನಾಗರಿಕರ ಜೀವ

ಬೀದರ್/ಚಿಟಗುಪ್ಪ: ಶರಣರ ವಚನ ಸಾಹಿತ್ಯ ವಿಶ್ವ ಶ್ರೇಷ್ಠ ಸಾಹಿತ್ಯ,ಪ್ರಜಾಪ್ರಭುತ್ವ ಮೌಲ್ಯಗಳನ್ನು ಸಾರುವ ವಿಶ್ವ ಸಂವಿಧಾನವಾಗಿದ್ದು, ವಚನಗಳಲ್ಲಿರುವ ಅಂಶಗಳು ಸಂವಿಧಾನದ ಚೌಕಟ್ಟಿನಲ್ಲಿ ಕಾಣುತ್ತೇವೆ ಎಂದು ಚಿಟಗುಪ್ಪ ನಗರದ ಪಿಎಸ್ಐ ಭಾಷುಮಿಯಾ ಅವರು ಹೇಳಿದರು.ಕಂದಗೋಳ ಗ್ರಾಮದ ಪೂಜ್ಯ

ಶಿವಮೊಗ್ಗ: ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರ ವತಿಯಿಂದ ಮಾರುತಿ ನಗರ ಭದ್ರಾವತಿಯಲ್ಲಿ ಸಹ್ಯಾದ್ರಿ ಕೆಂಪು ಮುಕ್ತಿ ಮತ್ತು ಗಂಧಸಾಲೆ ನಂದ ಶಾಲೆ ತಳಿಗಳ ಪೋಷಕಾಂಶ ನಿರ್ವಹಣೆಯ ಬಗ್ಗೆ ದಿನಾಂಕ 11. 11.2024 ರಂದು

ಶಿವಮೊಗ್ಗ : ಚಿತ್ರದುರ್ಗದ ಒನಕೆ ಓಬವ್ವ ಒಬ್ಬ ವೀರ ಮಹಿಳೆ. ಅವರ ಹೋರಾಟ ಅವಿಸ್ಮರಣಿಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ತಿಳಿಸಿದರು.ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ
Website Design and Development By ❤ Serverhug Web Solutions