
ಕನ್ನಡ ರಾಜ್ಯೋತ್ಸವ ಆಚರಣೆ
ಬೆಂಗಳೂರು : ಇನ್ನರ್ ವ್ಹೀಲ್ ಕ್ಲಬ್ ಬೆಂಗಳೂರು, ಬನಶಂಕರಿ ವಿಭಾಗದವರಿಂದ ಅಣಿಮುತ್ತಿನ ನುಡಿಗಾತಿ ಅಪರ್ಣಾ ನೆನಪಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀ ನಾಗರಾಜ ವಸ್ತಾರೆ, ಮಾತಿನಮನೆಯ ರಾ ಸು ವೆಂಕಟೇಶ, NAL ಸತ್ಯಪ್ರಸಾದ್, ಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಇನ್ನರ್ ವ್ಹೀಲ್ ಕ್ಲಬ್ ಬೆಂಗಳೂರು, ಬನಶಂಕರಿ ವಿಭಾಗದವರಿಂದ ಅಣಿಮುತ್ತಿನ ನುಡಿಗಾತಿ ಅಪರ್ಣಾ ನೆನಪಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀ ನಾಗರಾಜ ವಸ್ತಾರೆ, ಮಾತಿನಮನೆಯ ರಾ ಸು ವೆಂಕಟೇಶ, NAL ಸತ್ಯಪ್ರಸಾದ್, ಡಿ

ಮೈಸೂರು: ರಾಜ್ಯಾದ್ಯಂತ ವಕ್ಫ್ ಮಂಡಳಿ ರೈತರ ಜಮೀನುಗಳಿಗೆ ನೀಡಿದ್ದ ನೋಟೀಸ್ ಹಿಂಪಡೆಯಲು ಆದೇಶಿಸಿದ ಸಿದ್ದರಾಮಯ್ಯ ಅವರ ನಡೆ ಸ್ವಾಗತಾರ್ಹ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.ವಿನಾಕಾರಣ ವಕ್ಫ್ ಮಂಡಳಿ ಸರಿಯಾದ ದಾಖಲಾತಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ದಿನಾಂಕ: 11.11.2024 ರಂದು ಕೊಟ್ಟೂರು ತಾಲೂಕ ಮಟ್ಟದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಆಚರಿಸುವ ಬಗ್ಗೆ ತಾಲೂಕ ಕಛೇರಿಯಲ್ಲಿ 07.11.2024 ರಂದು ಪೂರ್ವ ಸಿದ್ದತೆಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಸಮೀಪದ ಚಿಲ್ಲಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಂಕರ್ ಕತ್ತಿ ಭಾವಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಜಿಲ್ಲಾಡಳಿತ, ಜಿಲ್ಲಾ

ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತರಬೇಕೆನ್ನುವ ವಕ್ಫ್ (Waqf) ತಿದ್ದುಪಡಿ ಬಿಲ್ ಜಾರಿಗೆ ವಿಜಯಪುರ ಜಿಲ್ಲೆಯೇ ಮೊದಲ ಮೆಟ್ಟಿಲಾಗಿದೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಬಿಸಿ

ವಿಜಯಪುರ: ವಕ್ಫ್ ಹಠಾವೋ ದೇಶ್ ಬಚಾವೋ ವಕ್ಫ್ ಕಾಯ್ದೆ ರದ್ದುಗೊಳಿಸಬೇಕೆಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಮೂರನೇ ದಿನದ ಬುಧವಾರ ದಿನಾಂಕ 6/11/2024 ರಂದು

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನವರಾತ್ರಿ ಹಬ್ಬದಂದು ದುರ್ಗಾದೇವಿ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಅನ್ಯ ಧರ್ಮದ ವ್ಯಕ್ತಿಗಳಿಂದ ಗೋಸಾವಿ ಸಮಾಜದ ಹೆಣ್ಣುಮಕ್ಕಳಿಗೆ ತೊಂದರೆ ಕೊಟ್ಟ ವ್ಯಕ್ತಿಗಳನ್ನು ಬಂಧಿಸುವಂತೆ ಲಕ್ಷ್ಮೇಶ್ವರ ಠಾಣೆಗೆ ದೂರು ನೀಡಲು ಬಂದಂತಹ ಸಂದರ್ಭದಲ್ಲಿ

ಬೆಂಗಳೂರು : ಚನ್ನಪಟ್ಟಣ ತಾಲ್ಲೂಕಿನ ಉಪ ಚುನಾವಣೆ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಿ.ಪಿ ಯೋಗೇಶ್ವರ್ ಅವರ ಪರ ಸಾರಿಗೆ ಮಂತ್ರಿ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ರವರು ಮತ್ತು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆಯ A P -6 ಪ್ರಸರಣ ಮಾರ್ಗದಿಂದ ಟಾಪಿಂಗ್ ಮುಖಾಂತರ ಕುರುವ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ 66/66 ಕೆವಿ ವಿದ್ಯುತ್ ಸ್ಟೇಷನ್

ಮೈಸೂರು : ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ನಾಡು ನುಡಿ ನೆಲ ಜಲ ಭಾಷೆ ವಿಚಾರದಲ್ಲಿ ನಿರಂತರವಾಗಿ
Website Design and Development By ❤ Serverhug Web Solutions