
ಬಸವ ಜ್ಯೋತಿ ಟ್ರಸ್ಟ್ ಗೆ ಸನ್ಮಾನ
ಕೊಪ್ಪಳದ ಜಿಲ್ಲಾ ಆಡಳತ ಭವನದಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ದ್ವೈ ವಾರ್ಷಿಕ ಸಾಮಾನ್ಯ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ನಳಿನ್ ಅತುಲ್ ಉದ್ಘಾಟಿಸಿದರು.ಹೆಚ್ಚಿನ ರಕ್ತದಾನ ಶಿಬಿರ ಆಯೋಜನೆ ಮಾಡಿದ ಸಂಘ ಸಂಸ್ಥೆಗಳನ್ನು ಹಾಗೂ ರಕ್ತದಾನಿಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳದ ಜಿಲ್ಲಾ ಆಡಳತ ಭವನದಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ದ್ವೈ ವಾರ್ಷಿಕ ಸಾಮಾನ್ಯ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ನಳಿನ್ ಅತುಲ್ ಉದ್ಘಾಟಿಸಿದರು.ಹೆಚ್ಚಿನ ರಕ್ತದಾನ ಶಿಬಿರ ಆಯೋಜನೆ ಮಾಡಿದ ಸಂಘ ಸಂಸ್ಥೆಗಳನ್ನು ಹಾಗೂ ರಕ್ತದಾನಿಗಳನ್ನು

ಶಿವಮೊಗ್ಗ : ದಿನಾಂಕ: 08/11/2024 ರ ಶುಕ್ರವಾರದಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ನವುಲೆಯ ಕೃಷಿ ಮಹಾವಿದ್ಯಾಲಯದ ” ಎಂ ಎಸ್ ಸ್ವಾಮಿನಾಥನ್ ” ಸಭಾಂಗಣದಲ್ಲಿ ” ಅಡಿಕೆಯಲ್ಲಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ 6-11-24 ರಂದು ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹೊನ್ನಾಳಿ ಮತ್ತು ನ್ಯಾಮತಿ ವಿಧಾನ ಸಭಾ ಕ್ಷೇತ್ರದ ಎಲ್ಲಾ ರೈತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ವಕ್ಫ್

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕ ದಲಿತ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಸದಾಶಿವಪ್ಪ ನಾಟೀಕಾರ್ ನೇಮಕಗೊಂಡಿದ್ದು ಅವರ ಕ್ರಿಯಾಶೀಲತೆಯನ್ನು ಗುರುತಿಸಿ ತಾಲೂಕ ಅಧ್ಯಕ್ಷರನ್ನಾಗಿ ಇವರನ್ನು ನೇಮಕ ಮಾಡಲಾಗಿದೆ. ದಲಿತ ಸಾಹಿತ್ಯ ಪರ ಚಟುವಟಿಕೆಗಳನ್ನು

ಡಾ ನವೀನ್ ಡೆಂಟಲ್ ಕೇರ್ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆ ಹಾಗೂ ಸಂಚಾರಿ ಪೋಲೀಸ್ ಠಾಣೆ ಸಿಬ್ಬಂದಿಗಳಿಗೆ ಉಚಿತ ದಂತ ಚಿಕಿತ್ಸೆ ಹಾಗೂ ತಪಾಸಣೆ ಶಿಬಿರ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಸವ ವೃತ್ತದ ಬಳಿಯಿರುವ

ವಕ್ಫ್ ಮಂಡಳಿಯ ಗೊಂದಲದಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳನ್ನು ಸರಿ ಪಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾದ ಅಮ್ಜದ್ ಖಾನ್, ರಾಜೇಂದ್ರ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಹನೂರು: ವಕ್ಫ್ ಮಂಡಳಿ ಎಂಬ ಗುಮ್ಮ

ಬೀದರ್/ಚಿಟಗುಪ್ಪ : ಸಾಮಾಜಿಕ ಸುಧಾರಕ, ಕ್ರಾಂತಿಕಾರಿ, ಆಡಳಿತಗಾರ, ಅರ್ಥಶಾಸ್ತ್ರಜ್ಞ, ವಿವೇಚನಾವಾದಿ, ಮುಕ್ತ ಚಿಂತಕ, ಮಹಿಳೆ ವಿಮೋಚನೆಕಾರ ಮತ್ತು ವಿಮೋಚನೆಕಾರನಾಗಿ ಹೊರಹೊಮ್ಮಿದ ವಿಶ್ವದ ತತ್ವ ಜ್ಞಾನಿ ಅಣ್ಣ ಬಸವಣ್ಣನವರು ಎಂದು ಅನುಭವ ಮಂಟಪದ ಸಂಚಾಲಕ ಪೂಜ್ಯ

ರಾಯಚೂರು/ಸಿಂಧನೂರು:ನಗರದ ವಾರ್ಡ್ ನಂ-6ರ ಸದಸ್ಯೆ ಹುಸೇನ್ ಬಿ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ಚುನಾವಣೆ ನೋಡಲ್ ಅಧಿಕಾರಿ ಹಾಗೂ ಪೌರಾಯುಕ್ತ ಮಂಜುನಾಥ

ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಗೀತಾ ತಾರಿವಾಳ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ,

ಕೋಲಾರ: ಸರ್ಕಾರಗಳು ಗಡಿ ಭಾಗಗಳನ್ನು ಅಭಿವೃದ್ದಿಪಡಿಸಲು ಗ್ರಾಮ ಪಂಚಾಯಿತಿಗಳ ಮೂಲಕ ಹತ್ತಾರು ಯೋಜನೆಗಳನ್ನು ಜಾರಿಗೆ ತಂದು ಕೋಟ್ಯಾಂತರ ರೂ.ಗಳನ್ನು ಬಿಡುಗಡೆ ಸಹ ಮಾಡುತ್ತವೆ, ಆದರೆ ಗ್ರಾಮ ಪಂಚಾಯಿತಿಗಳಲ್ಲಿನ ಅಧಿಕಾರಿಗಳು ಗ್ರಾಮಗಳ ಅಭಿವೃದ್ದಿಗೆ ಬರುವ ಕೋಟ್ಯಾಂತರ
Website Design and Development By ❤ Serverhug Web Solutions