
ಕರವೇಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ತುಮಕೂರು ಗ್ರಾಮದಲ್ಲಿ ಕರವೇ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾರೋಹಣವನ್ನು ಶಿವರಾಜಯ್ಯ ಸ್ವಾಮಿ ನೆರವೇರಿಸಿದರು. ಜಿಲ್ಲಾ ಕರವೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ತುಮಕೂರು ಗ್ರಾಮದಲ್ಲಿ ಕರವೇ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾರೋಹಣವನ್ನು ಶಿವರಾಜಯ್ಯ ಸ್ವಾಮಿ ನೆರವೇರಿಸಿದರು. ಜಿಲ್ಲಾ ಕರವೇ

ಕೋಲಾರ/ಶ್ರೀನಿವಾಸಪುರ : ವಿಜಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಕಾಲೇಜಿನ ಯುವಕರ ತಂಡ ಆಕರ್ಷಕವಾದ ಕರ್ನಾಟಕ ನಕ್ಷೆಯ ಚಿತ್ರವನ್ನು ಬಿಡಿಸಿ ಮೊದಲನೇ ಸ್ಥಾನ ಪಡೆದುಕೊಂಡರು.69 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಶ್ರೀನಿವಾಸಪುರ ಪಟ್ಟಣದ ಹೊರ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಉಪ ವಿಭಾಗಾಧಿಕಾರಿ ಅಭಿಷೇಕ್ ವಿ ಅಂಗಡಿಗಳ ನಾಮಫಲಕಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಬೆಳಿಗ್ಗೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ರಾಮನಗೌಡ ಪವಾಡಿಗೌಡ್ರ

ಬಾಗಲಕೋಟೆ : ಗುರುಸ್ವಾಮಿ ಗಣಾಚಾರಿ ಅಭಿನಂದನ ಸಮಿತಿ ಮುಚಖಂಡಿ ಇವರಿಂದ ಶ್ರೀ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ದಿ೨೭ ರಂದು ಗುರುಸ್ವಾಮಿ ಗಣಾಚಾರಿಯವರಿಗೆ ಸಹಸ್ರ ಚಂದ್ರದರ್ಶನ ಅಭಿನಂದನಾ ಕಾರ್ಯಕ್ರಮ ಹೃದಯ ಸ್ಪರ್ಶಿಯಾಗಿ, ಅದ್ದೂರಿಯಾಗಿ ನೆರವೇರಿತು.ಸಮಾರಂಭದ ದಿವ್ಯ

ಬೆಂಗಳೂರು : ಇದೇ ಬರುವ 9-11-2024 ಎರಡನೆಯ ಶನಿವಾರ ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿಯಿರುವ KPTCL ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನದಲ್ಲಿ ಬೆಳಿಗ್ಗೆ 10 ಘಂಟೆಯಿ0ದ ಈ ಕೆಳಗಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಉಪನ್ಯಾಸ:ಸಿದ್ಧಗಂಗೆಯ

ಶಿವಮೊಗ್ಗ : ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ಬಳ್ಳಾರಿ ಜಿಲ್ಲೆಯ ವಿಕಲಚೇತನರ ನಿಯೋಗವೊಂದು ಬೇಟಿ ಮಾಡಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿಕಲಚೇತನ ನೌಕರರಿಗೆ ಆಗುತ್ತಿರುವ ಕಿರಿ ಕಿರಿ

ಉತ್ತರ ಕನ್ನಡ/ಮುಂಡಗೋಡ :ವಿಶ್ವಭಾರತಿಗೆ ಕನ್ನಡದಾರತಿ ಎಂಬ ಮಾತು ಸಾರ್ವಕಾಲಿಕ ಸತ್ಯ,ಭಾರತದ ಅಭಿವೃದ್ದಿಗೆ ಹೆಚ್ಚಿನ ತೆರಿಗೆ ನೀಡುತ್ತಿರುವ ಮುಂಚೂಣಿ ರಾಜ್ಯಗಳಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನವಿದೆ. 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ರಾಷ್ಟ್ರೀಯ ಭಾಷೆಯ

ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ ತಾಯಿ ಭುವನೇಶ್ವರಿ ದೇವಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಾಲೂಕ ಅಧ್ಯಕ್ಷರಾದ ಶ್ರೀ ಬಸವರಾಜ ಚನ್ನೂರ ಅವರು 69 ನೇ ಕನ್ನಡ

ಕೊಪ್ಪಳ:ಸ್ವಾತಂತ್ರ್ಯ ಹೋರಾಟಗಾರ ಮತ್ತು ಏಕೀಕರಣದ ರೂವಾರಿ ಸರ್ದಾರ್ ವಲ್ಲಭಾಯಿ ಪಟೇಲ್ ಎಂದು ಪ್ರಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು
Website Design and Development By ❤ Serverhug Web Solutions