
ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅಲಂಕಾರ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ದಿನ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿತು.ಬುಧವಾರ ಬೆಳಗ್ಗೆ ತಾಯಿ ದುರ್ಗಾಪರಮೇಶ್ವರಿ ದೇವಿಗೆ ಪ್ರತಿ ವರ್ಷದಂತೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ದಿನ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿತು.ಬುಧವಾರ ಬೆಳಗ್ಗೆ ತಾಯಿ ದುರ್ಗಾಪರಮೇಶ್ವರಿ ದೇವಿಗೆ ಪ್ರತಿ ವರ್ಷದಂತೆ

ಚಾಮರಾಜನಗರ:ರಾಜಧನ ವಂಚಿಸಿ ಕೇರಳ ರಾಜ್ಯಕ್ಕೆ ಕ್ರಷರ್ ಉತ್ಪನ್ನಗಳನ್ನು ಸಾಗಣೆ ಮಾಡುತ್ತಿರುವುದನ್ನು ತಡೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಇಂದು ಪೋಲಿಸ್ ಇಲಾಖೆ, ತಹಶೀಲ್ದಾರರು, ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ,

ಶಿವಮೊಗ್ಗ: ಪಂಚಾಯತ್ ರಾಜ್ ಸಚಿವಾಲಯ ಭಾರತ ಸರ್ಕಾರ ಹಾಗೂ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ಸಹಯೋಗದಲ್ಲಿ ರೇಡಿಯೋ ಶಿವಮೊಗ್ಗ ಜನತಾ ಜಾಗೃತಿ ಸರಣಿ ರೂಪಿಸಿದೆ. ಇದರಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಕುರಿತಾದ ಕಾರ್ಯಕ್ರಮ ಅ.10ರ

ಕೊಪ್ಪಳ: ತಾಲೂಕಿನ ಹೊಸ ಗೊಂಡಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮಕ್ಕೆ ಶ್ರೀಮತಿ ಪಲ್ಲವಿ ಮಾಲಿ ಪಾಟೀಲ್ ರವರು ವೇದಿಕೆಗೆ ಗಣ್ಯರನ್ನು ಸ್ವಾಗತ ಕೋರಿದರು.ಉದ್ಘಾಟನೆ ಕಾರ್ಯಕ್ರಮವನ್ನು ಬಾಲ ವಿಕಾಸ

ಪಾವಗಡ: ತಾಲೂಕಿನ ಕಸಬಾ ಹೋಬಳಿಯ ಮುರಾರಾಯನಳ್ಳಿ ಗ್ರಾಮದಲ್ಲಿ ಪತ್ನಿಯ ಜೊತೆ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಘಟನೆ ಜರುಗಿದೆ. ತಾಲೂಕಿನ ಮುರಾರಾಯಣಳ್ಳಿ ಗ್ರಾಮದ ಮಲ್ಲಯ್ಯ ಬಿನ್ ಚಿಕ್ಕಪ್ಪ ಇವರು ಈ ಹಿಂದೆ ತನ್ನ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಶಾಸಕರ ಹಾಗೂ ಮುಖ್ಯಮಂತ್ರಿಗಳ ನಿರ್ಲಕ್ಷದಿಂದ ಹತ್ತು ವರ್ಷಗಳಿಂದ ನೆನಗೂದಿಗೆ ಬಿದ್ದ ಫುಡ್ ಪಾರ್ಕ್ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಜೇವರ್ಗಿ ತಾಲೂಕಿನ ನಮ್ಮ ಕರ್ನಾಟಕ ಸೇನಾ ಸಂಘಟನೆಯ ತಾಲೂಕ ಅಧ್ಯಕ್ಷರಾದ

ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ರೀಡಾಂಗಣದಲ್ಲಿ ನಡೆದ ಅಖಂಡ ಗಂಗಾವತಿ ತಾಲೂಕ ಮಟ್ಟದ ಪ್ರೌಢ ಶಾಲೆಯ ವಿಭಾಗ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಢಣಾಪುರ ವಿಧ್ಯಾರ್ಥಿನಿಯರಾದ ಕುಮಾರಿ ಸೌಜನ್ಯ ತಂದೆ ಬಸವರಾಜ್ 3000 ಮೀಟರ್ ಓಟದಲ್ಲಿ ಪ್ರಥಮ,1500ಮೀಟರ್

ಸಿಎಂ,ಡಿಸಿಎಂ ಗಳಿಗೆ ದಸರೆ ಉಡುಗೊರೆ ಸಿದ್ದಪಡಿಸಿದ ಶಿಲ್ಪಿ ರಾಜೇಶ್ ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾವೇಳೆ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಂದರ್ಭದಲ್ಲಿ ಸಿಎಂ ಮತ್ತು ಡಿಸಿಎಂ ಗಳಿಗೆ ಶಿಲ್ಪಿ ರಾಜೇಶ್ ಅವರು ಪಂಚಲೋಹದ

ಶಿವಮೊಗ್ಗ :ಚಾಲುಕ್ಯ ನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಅ.8ರಂದು ದೇವಿಗೆ ಸರಸ್ವತಿ ಹಾಗೂ ವಿನಾಯಕ ಕುಟುಂಬದವರಿಂದ ಮಹಾಕಾಳಿ ಅಲಂಕಾರ, ರಾಜ ಲಕ್ಷ್ಮಿ ಚಂದ್ರುಶೇಖರ್ ಕುಟುಂಬದವರಿಂದ ಚಂಡಿಕಾ ಹೋಮವನ್ನು ನೆರವೇರಿಸಲಾಯಿತು. ಅ. 9 ರಂದು ದೇವಿಗೆ ಸರಸ್ವತಿ

ಕಲಬುರಗಿ:ಯಡ್ರಾಮಿ ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳಾದರೂ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಹಿಂದುಳಿದ ತಾಲೂಕವೆಂಬ ಹಣೆಪಟ್ಟಿ ಹೊತ್ತ ತಾಲೂಕ ವೆಂದರೆ ಅದುವೇ ನಮ್ಮ ಯಡ್ರಾಮಿ ತಾಲೂಕವೆಂದೆ ಹೇಳಬಹುದು ಯಾಕೆಂದರೆ ಆಡಳಿತಾತ್ಮಕ ದೃಷ್ಟಿಯಿಂದ ಯಡ್ರಾಮಿ
Website Design and Development By ❤ Serverhug Web Solutions