
ಕೇಕ್ ಬಿಡಿ ಗಿಡ ನೆಡಿ : ಮೊದಲ ಪ್ರತಿಕ್ರಿಯೆ
ಭಾರತೀಯರು ಸಂಸ್ಕಾರದ ಆದಿಯಲ್ಲಿ ಬೆಳೆದವರು ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಸಂಪ್ರದಾಯಗಳಲ್ಲಿ ವಿಭಿನ್ನ ಹಾಗೂ ನವೀನ.ಇಂತಹ ಸಂಸ್ಕೃತಿಯನ್ನು ಜಗತ್ತಿನಲ್ಲಿ ಊಹೆ ಮಾಡಲು ಕೂಡ ಸಾಧ್ಯವಿಲ್ಲ. ಇಂದು ಅನೇಕ ದೇಶಗಳು ನಮ್ಮ ಸಂಸ್ಕೃತಿಗೆ ಮಾರು ಹೋಗಿದ್ದಾರೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭಾರತೀಯರು ಸಂಸ್ಕಾರದ ಆದಿಯಲ್ಲಿ ಬೆಳೆದವರು ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಸಂಪ್ರದಾಯಗಳಲ್ಲಿ ವಿಭಿನ್ನ ಹಾಗೂ ನವೀನ.ಇಂತಹ ಸಂಸ್ಕೃತಿಯನ್ನು ಜಗತ್ತಿನಲ್ಲಿ ಊಹೆ ಮಾಡಲು ಕೂಡ ಸಾಧ್ಯವಿಲ್ಲ. ಇಂದು ಅನೇಕ ದೇಶಗಳು ನಮ್ಮ ಸಂಸ್ಕೃತಿಗೆ ಮಾರು ಹೋಗಿದ್ದಾರೆ

ಬಳ್ಳಾರಿ / ಕಂಪ್ಲಿ : ಬೆಲೆ ಏರಿಕೆಗೆ ತಕ್ಕಂತೆ ಹೊಸದಾಗಿ ಜಾರಿಯಾದ ಕನಿಷ್ಠ ವೇತನ ಜಾರಿ ಮಾಡಬೇಕು. ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಜು.

ಬಳ್ಳಾರಿ / ಕಂಪ್ಲಿ: ಕುಡತಿನಿಯಿಂದ ಸಿದ್ದಮ್ಮನಹಳ್ಳಿ ಮಾರ್ಗದ ಮೂಲಕ ಕುರುಗೋಡಿನ ಐತಿಹಾಸಿಕ ದೊಡ್ಡ ಬಸವೇಶ್ವರ ಸನ್ನಿಧಾನಕ್ಕೆ ಹೋಗಲು ಮತ್ತು ಎರಡು ಪಟ್ಟಣ ಮತ್ತು ಗ್ರಾಮೀಣ ಭಾಗದ ಜನರ ಸುಗಮ ಸಂಚಾರಕ್ಕಾಗಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆಯೊಂದಿಗೆ

ಕೊಡಗು : ಕಡಗದಾಳು ಗ್ರಾಮದ ಹೋಂಸ್ಟೇಯೊಂದರಲ್ಲಿ ಅಕ್ರಮ ಜೂಜಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಕೊಡಗು ಜಿಲ್ಲಾ ಪೊಲೀಸರು, 28 ಮಂದಿಯನ್ನು ವಶಕ್ಕೆ ಪಡೆದು ೧೧ ಲಕ್ಷ ರೂ. ನಗದು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿರಸಿ: ದೇಹವೇ ದೇವಾಲಯ; ಅಂತರಂಗ ಶುದ್ದಿ ಇರಬೇಕು; ಮನಸ್ಸು ಅತ್ಯದ್ಭುತ, ಸಾವಿರಾರು ಚಟುವಟಿಕೆಗಳನ್ನು ಒಮ್ಮೆಲೇ ಮಾಡುತ್ತದೆ; ದೇವತ್ವದ ಸಮೀಪದಲ್ಲಿರುವುದೇ ಉಪವಾಸ; ಜಪ-ತಪ ಹೋಮ -ಹವನಾದಿಗಳು ಅಧ್ಯಾತ್ಮವೇ ; ಆದರೆ ಮನುಷ್ಯತ್ವದಿಂದ, ಉದಾತ್ತ ಆಚಾರ- ವಿಚಾರಗಳಿಂದ

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ Special Intensive Revision – S.I.R ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ 29ಕ್ಕೆ

ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪ್ರಸ್ತುತ ಗೌರವ ಅಧ್ಯಕ್ಷರಾಗಿ, ಸಾಹಿತ್ಯ ಲೋಕಕ್ಕೆ ನೀಡಿದ ಅನುಪಮ ಸೇವೆ, ಕಾರ್ಕಳ “ಕವಿರತ್ನಾಕರವರ್ಣಿ “ವಿದ್ಯಾಪೀಠದ ಮತ್ತು ಮೂಡಿಗೆರೆ ಹೊಯ್ಸಳ ವಿದ್ಯಾಪೀಠದ ಪ್ರಾಂಶುಪಾಲರಾಗಿ ಮಾಡಿದ ಸಾಹಿತ್ಯ

ಕೂಡ್ಲಿಗಿ : ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೋಂದಾಯಿತ.ತಾಲೂಕು ಘಟಕ ಕೂಡ್ಲಿಗಿ ವತಿಯಿಂದ ವಿಶೇಷ ಸಭೆಯನ್ನು ಕರೆಯಲಾಗಿತ್ತು. ಕೂಡ್ಲಿಗಿ ತಾಲೂಕಿನಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ವಿವಿಧ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಸ್ಪಿಕ್ ಲಿಮಿಟೆಡ್ ಮತ್ತು ಗ್ರೀನ್ ಸ್ಟಾರ್ ಫರ್ಟಿಲೈಸರ್ ಮೈಸೂರು ಇವರ ವತಿಯಿಂದ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣಾ ಸಮಾರಂಭ

ನಂಜನಗೂಡು ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಜಮಾತ್ ಈದ್ಗಾ ಮಸೀದಿಯಲ್ಲಿ ಭಕ್ತಿ ಬಾಂಧವ್ಯದ ಸಮಾನತೆಯನ್ನು ಸಾರುವ ಮೊಹರಂ ಹಬ್ಬವನ್ನು ಎಲ್ಲಾ ಮುಸ್ಲಿಂ ಬಾಂಧವರು ಒಟ್ಟುಗೂಡಿ ಆಚರಿಸಿದರು.ಮುಸ್ಲಿಂ ಧರ್ಮ ಗುರುಗಳಾದ ಅಬ್ದುಲ್ ಖಾದರ್ ಸಾಬ್
Website Design and Development By ❤ Serverhug Web Solutions