
ಉತ್ತನಹಳ್ಳಿ ಬಳಿ ಯುವ ದಸರಾ ಆಯೋಜನೆ : ತೇಜಸ್ವಿ ಸ್ವಾಗತ
ಮೈಸೂರು: ಈ ಬಾರಿ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಿರುವ ಜಿಲ್ಲಾಡಾಳಿತದ ಕ್ರಮವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದ್ದಾರೆ.ಯುವ ದಸರಾ ಕಾರ್ಯಕ್ರಮದ ವೇದಿಕೆ ಬದಲಾಗಿದ್ದು, ಮೈಸೂರು ನಗರದ ಹೊರ ವಲಯದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು: ಈ ಬಾರಿ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಿರುವ ಜಿಲ್ಲಾಡಾಳಿತದ ಕ್ರಮವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದ್ದಾರೆ.ಯುವ ದಸರಾ ಕಾರ್ಯಕ್ರಮದ ವೇದಿಕೆ ಬದಲಾಗಿದ್ದು, ಮೈಸೂರು ನಗರದ ಹೊರ ವಲಯದ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅನಧಿಕೃತ ನಕಲಿ ಮಧ್ಯಪಾನ ಮಾರಾಟ ರಾಜಾ ರೋಷವಾಗಿ ನಡೆಯುತ್ತಿದೆ ಪೊಲೀಸ್ ಇಲಾಖೆಯ ಭಯವಿಲ್ಲದೆ ಅಬಕಾರಿ ಇಲಾಖೆಯ ಅಧಿಕಾರಿಗಳ ಭಯವಿಲ್ಲದೆ ನಕಲಿಸರಾಯಿ ಮಾರಾಟ ಎಗ್ಗಿಲದೇ ನಡೆಯುತ್ತಿದೆ ಇದುವರೆಗೆ

ವಿಜಯನಗರ ಜಿಲ್ಲೆ ಕೊಟ್ಟೂರು:(ಹೊಸಪೇಟೆ)ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ದಿನಾಂಕ 25/09/2024 ಬುಧವಾರ ಶಿಕ್ಷಣ ಫೌಂಡೇಶನ್ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ 6 ತಾಲೂಕಿನ 40 ಗ್ರಾಮ ಪಂಚಾಯತ್

ವಿಜಯನಗರ ಜಿಲ್ಲೆ ಕೊಟ್ಟೂರು : ಪಟ್ಟಣದ 66/11 ಕೆ,ವಿ, ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿ ಇರುವುದರಿಂದ ಕೊಟ್ಟೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಅಗುವ ಕೊಟ್ಟೂರು ಪಟ್ಟಣ ಮತ್ತು ಸಂಬಂದ ಪಟ್ಟ ಎಲ್ಲಾ

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರದ ಆಶ್ವಾಸನೆಯಂತೆ ಗ್ರಾಮೀಣ ವ್ಯಾಪ್ತಿಯ ಪತ್ರಕರ್ತರಿಗೆ ಹಲವು ನಿಬಂದನೆಗಳನ್ನು ಸೇರಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಜಿಲ್ಲಾ ವ್ಯಾಪ್ತಿಯೊಳಗೆ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರಕಾರವು ಆದೇಶ ಹೊರಡಿಸಿದೆ ಎಂದು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ ಮಾಡಿ 18 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ವೇಳೆಯಲ್ಲಿ

ತುಮಕೂರು/ಪಾವಗಡ:ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ರಾಜ್ಯದೆಲ್ಲೆಡೆ ಗ್ರಾಮ ಆಡಳಿತಾಧಿಕಾರಿಗಳ ಕುಂದುಕೊರತೆ ಆಲಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.ಅದರಂತೆ ಇಂದು ಪಾವಗಡ ಪಟ್ಟಣದ ತಹಶೀಲ್ದಾರ್

ಗದಗ ಜಿಲ್ಲೆ ತಾಲೂಕ ರೋಣ ಬೆಳವಣಿಕಿ ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಬೆಳವಣಿಕಿಯಲ್ಲಿ ದಿ.26-09-2024 ರಂದು ಗುರುವಾರ ಹೆಸರು ಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಪ್ರತಿ ಕ್ವಿಂಟಾಲ್ಗೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಜಯಿಂದ್ರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ 53ನೇ ವಾರದ ಹರಿದಾಸರ ಉತ್ಸವ ಸೇವಾ ಕಾರ್ಯಕ್ರಮ ನಡೆಯಿತು.ಕಳೆದ ಒಂದು ವರ್ಷದಿಂದ ಪ್ರತಿ ಗುರುವಾರವು

ಶಿವಮೊಗ್ಗ :ಸಮಾಜವನ್ನು ಸ್ವಚ್ಚಗೊಳಿಸುವ ಕಾಯಕ ಮಾಡುತ್ತಿರುವ ಪೌರಕಾರ್ಮಿಕರನ್ನು ನಾರಾಯಣ ಸ್ವರೂಪಿ ಎನ್ನಬಹುದು. ಪೌರ ಕಾರ್ಮಿಕರ ಯೋಗಕ್ಷೇಮ ಚೆನ್ನಾಗಿದ್ದರೆ ಸಮಾಜ ಚೆನ್ನಾಗಿರುತ್ತದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ನುಡಿದರು.ಮಹಾನಗರಪಾಲಿಕೆ, ಶಿವಮೊಗ್ಗ ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ನೌಕರರ ಸಂಘದ
Website Design and Development By ❤ Serverhug Web Solutions