
ಛಾಯಾಗ್ರಾಹಕ ಬಂಡ್ರಿ ಗಂಗಾಧರ ರವರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ
ವಿಜಯನಗರ/ಕೊಟ್ಟೂರು:ಕರ್ನಾಟಕ ರಾಜ್ಯ ಛಾಯಾಗ್ರಾಹಕರ ಸಂಘದ ಡಿ ಜೆ ಪ್ರೋ ಇಮೇಜ್ ಎಕ್ಸಿಮಿಷನ್ ನ ಕಾರ್ಯಕ್ರಮವನ್ನು ವೈಟ್ ಫೀಲ್ಡ್ ತ್ರಿಪುರಾವಾಸಣಿ ಬೆಂಗಳೂರು ನಗರದಲ್ಲಿ 10 ನೇ ವರ್ಷದ ದಶಮಾನೋತ್ಸವ ಡಿ ಜೆ ಇಮೇಜ್ 21/ 9/2024
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ/ಕೊಟ್ಟೂರು:ಕರ್ನಾಟಕ ರಾಜ್ಯ ಛಾಯಾಗ್ರಾಹಕರ ಸಂಘದ ಡಿ ಜೆ ಪ್ರೋ ಇಮೇಜ್ ಎಕ್ಸಿಮಿಷನ್ ನ ಕಾರ್ಯಕ್ರಮವನ್ನು ವೈಟ್ ಫೀಲ್ಡ್ ತ್ರಿಪುರಾವಾಸಣಿ ಬೆಂಗಳೂರು ನಗರದಲ್ಲಿ 10 ನೇ ವರ್ಷದ ದಶಮಾನೋತ್ಸವ ಡಿ ಜೆ ಇಮೇಜ್ 21/ 9/2024

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ಸುಪ್ರಸಿದ್ಧ ಶ್ರೀ ಶ್ರೀ ಸುಬ್ರಮಣ್ಯೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರ ಮುಜರಾಯಿ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿದರು.ನಾಗಲಮಡಿಕೆ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನಕ್ಕೆ ವರ್ಷದಲ್ಲಿ ಎರಡು

ಹನೂರು:ದಾನ ಮಾಡುವ ಮನಸ್ಸು ಕೆಲವರಿಗಷ್ಟೇ ಇರುತ್ತದೆ ಈ ಪೈಕಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರು ದಾರಳತನ ಶ್ಲಾಘನೀಯವಾದದ್ದು ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು. ತಾಲ್ಲೂಕಿನ ಬಸಪ್ಪನ ದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹನೂರು ತಾಲೂಕಿನಲ್ಲಿ ಗೌಡಳ್ಳ ಸೋಮಣ್ಣ ನೇತುತ್ವದಲ್ಲಿ ನಡೆದ ಸಭೆಯಲ್ಲಿ ರೈತರ ಸಮಸ್ಯೆಗಳು

ಶಿವಮೊಗ್ಗ; ಹಾಸನದ ಮಾಣಿಕ್ಯ ಪ್ರಕಾಶನ(ರಿ.) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ

ಶಿವಮೊಗ್ಗ :ಎಂ.ಆರ್.ಎಸ್ ಸರ್ಕಲ್ ನಲ್ಲಿರುವ ಕುವೆಂಪು ವಿಶ್ವವಿದ್ಯಾಲಯ ನಗರ ಕಛೇರಿಯಲ್ಲಿ ಹಾರುವ ಹಾವು (Flying Ornate Snake) ಪತ್ತೆಯಾಗಿದ್ದು ಇದು ಉರಗ ಜಾತಿಯಲ್ಲಿ ವಿಶೇಷ ಮತ್ತು ಆಕರ್ಷಣೀಯವಾದದ್ದು. ಈ ಹಾವಿಗೆ ಅಲಂಕೃತ ಹಾರುವ ಹಾವು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದೇವನಾಯಕಸಹಳ್ಳಿ,ಟಿ,ಬಿ, ವೃತ್ತದಲ್ಲಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರಿಂದ ದಿನಾಂಕ 25/09/2024 ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ 11 ಘಂಟೆಗೆ2023/2024/

ಕೊಪ್ಪಳ:ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗುಂಪಾಟ ಹಾಗೂ ವೈಯಕ್ತಿಕ ಕ್ರೀಡಾಟದಲ್ಲಿ ಡಣಾಪೂರದಿಂದ ಬಾಲಕಿಯರ ಕಬ್ಬಡ್ಡಿ ಪ್ರಥಮ ಸ್ಥಾನ ಪಡೆದಿದ್ದು ವಿಭಾಗ

ಮ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಡಗೇರಾ ತಾಲೂಕು ಅಧ್ಯಕ್ಷರಾದ ವಿದ್ಯಾಧರ ಬಿ. ಜಾಕಾರವರ ವತಿಯಿಂದ ವಡಗೇರಾ ತಾಲೂಕಿನಲ್ಲಿ ಬರುವಂತಹ ಕುರುಕುಂದಾ ಎಂಬ ಗ್ರಾಮದಲ್ಲಿನ

ಯಾದಗಿರಿ:ಇಂದು ದಿನಾಂಕ 25/9/2024 ರಂದು ವಡಗೇರಾ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ ಯಾದಗಿರಿ ಗ್ರಾಮೀಣ ಮಂಡಲದ ವತಿಯಿಂದ ಶ್ರೀ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರವರ ಬ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ
Website Design and Development By ❤ Serverhug Web Solutions