
ಅದ್ದೂರಿಯಾಗಿ ನಡೆದ ಪ್ರತಿಭಾ ಕಾರಂಜಿ
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸಮೂಹ ಸಂಪನ್ಮೂಲ ಕೇಂದ್ರ ಕೋಳಕೂರ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಕೋಳಕೂರ ರವರ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸಮೂಹ ಸಂಪನ್ಮೂಲ ಕೇಂದ್ರ ಕೋಳಕೂರ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಕೋಳಕೂರ ರವರ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವ

ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕೆಂದು ಸಮಾಜ ಸೇವಕ,ಜನತಾದಳದ ಯುವ ಮುಖಂಡರಾದ ರಕ್ಷಿತ್ ಬಾಲೂರು ಒತ್ತಾಯಿಸಿದ್ದಾರೆ. ಕನ್ನಡ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲತಾಲ್ಲೂಕಿನ ಅರೆಪಾಳ್ಯ ಗ್ರಾಮದ ಹೊನ್ನಹುಡದಾ ಮಹದೇಶ್ವರ ದೇವಸ್ಥಾನದ ಸಮೀಪದ ಹಳ್ಳದಲ್ಲಿನೀರಾವರಿ ಇಲಾಖೆಯ 1 ಕೋಟಿ 10 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿ, ಪಂಚಾಯಿತಿ ಅನುದಾನದಲ್ಲಿ ಅರೆಪಾಳ್ಯ ಗಿರಿಜನ ಹಾಡಿಯಲ್ಲಿ

ಮುಂಡಗೋಡ: 2024 -25 ನೇ ಸಾಲಿನ NHM ಯೋಜನೆ ಅಡಿ ಒಳ ರಾಜ್ಯ ಪ್ರವಾಸ ಮತ್ತು ತರಬೇತಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕಮಾನ್ಯ ಶ್ರೀ T Y ದಾಸನಕೊಪ್ಪ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ

ಮುಂಡಗೋಡ: ಕನ್ನಡ ಸಾಹಿತ್ಯ ಪರಿಷತ್ತು ಮುಂಡಗೋಡ ವತಿಯಿಂದ ಅಕ್ಟೊಬರ್ 16 ರಂದು ನಡೆಯುತ್ತಿರುವ ಮುಂಡಗೋಡ ತಾಲೂಕಾ 7 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾಡಲು ಇಚ್ಛೆಸಿದ್ದು. ಅದರಂತೆ ದಿ : 13.09.2024 ರಂದು ಕಾರ್ಯಕಾರಿ

ಪಾವಗಡ: ಆಂಧ್ರಪ್ರದೇಶದ ರೊದ್ದಂನಿಂದ ಪಾವಗಡ ತಾಲ್ಲೂಕಿನ ಟಿ ಎನ್ ಪೇಟೆ ಗ್ರಾಮದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಟಿ ಎನ್ ಪೇಟೆ ಗ್ರಾಮದಿಂದ ಆಂಧ್ರ ಕಡೆ ಹೋಗುತ್ತಿದ್ದ ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ

ಶಿವಮೊಗ್ಗ :ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ಸಹಕಾರ ಸಂಘದ ವತಿಯಿಂದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ೯೦% ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ

ಶಿವಮೊಗ್ಗ :ಇಂದು ದಿವಂಗತ ಚಂದ್ರಶೇಖರನ್.ಪಿ. ಅವರ ಮಕ್ಕಳ ಭವಿಷ್ಯವನ್ನು ಹಾಗೂ ಕುಟುಂಬಕ್ಕೆ ಶಕ್ತಿ ತುಂಬುವ ಕೆಲಸದಲ್ಲಿ ನಮ್ಮೆಲ್ಲರ ಸಾರ್ಥಕದ ಕ್ಷಣ ವಾಗಿದ್ದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕಚೇರಿ ಅಧೀಕ್ಷಕರಾಗಿ

ಶಿವಮೊಗ್ಗ : ಮೈಸೂರಿನಲ್ಲಿ ನಡೆದ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ಅನುಷಾ ೧೦೦ ಹಗೂ ೨೦೦ ಮೀ ದ್ವಿತೀಯ, ಅಭಿಜ್ಞಾ ೪೦೦ ಮೀ ಪ್ರಥಮ, ೨೦೦ಮೀ ತೃತೀಯ, ಮೇಘನಾ ಹ್ಯಾಮರ್

ಶಿವಮೊಗ್ಗ :ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ವತಿಯಿಂದ ನಡೆದ 19 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ನೇರ ಆಯ್ಕೆ ಕರಾಟೆ ಪಂದ್ಯಾವಳಿಯಲ್ಲಿ ಸಹ್ಯಾದ್ರಿ
Website Design and Development By ❤ Serverhug Web Solutions