
ಕರಾಟೆ ಪಂದ್ಯಾವಳಿ
ಶಿವಮೊಗ್ಗ :ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ವತಿಯಿಂದ ನಡೆದ 19 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ನೇರ ಆಯ್ಕೆ ಕರಾಟೆ ಪಂದ್ಯಾವಳಿಯಲ್ಲಿ ಸಹ್ಯಾದ್ರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ :ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ವತಿಯಿಂದ ನಡೆದ 19 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ನೇರ ಆಯ್ಕೆ ಕರಾಟೆ ಪಂದ್ಯಾವಳಿಯಲ್ಲಿ ಸಹ್ಯಾದ್ರಿ

ತಿಮ್ಮಾಪೂರ :ಪ್ರತಿ ವರ್ಷದಂತೆ ಈ ವರ್ಷವೂ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರ ಗ್ರಾಮದ ಆರಾದ್ಯದೇವರಾದ ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಇತ್ತೀಚಿಗೆ ಮಹಾರಥೋತ್ಸವ ಸಡಗರ ಸಂಭ್ರಮದಿಂದ ನೇರವೇರಿತು.ಅಂದು ಮಧ್ಯಾಹ್ನ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರ ಗ್ರಾಮದ ಆರಾಧ್ಯ ದೇವರಾದ ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರ ದೇವರುಗಳ ಜಾತ್ರೆಯ ಅಂಗವಾಗಿ ಕಳೆದ ದಿನಾಂಕ 21 ಹಾಗೂ22 ರಂದು ಹತಾರ ಸೇವೆ, ಹೇಳಿಕೆ, ಸುತಗಾಯಿ ಒಡೆಯುವ

ಕೊಪ್ಪಳ:ರಾಷ್ಟ್ರೀಯ ಸೇವಾ ಯೋಜನೆಯು ಮಹಾತ್ಮಾ ಗಾಂಧೀಜಿಯವರ ಸರ್ವೋದಯ ಸಿದ್ದಾಂತಕ್ಕೆ ಸಂಬಂಧಿಸಿದೆ. ಇದು ಗಾಂಧೀಜಿಯವರ ಕನಸಿನ ಕೂಸಗಿತ್ತು ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿಯವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ನೀಡ್ ಬೇಸ್ ಇಂಡಿಯಾ ಸಂಸ್ಥೆ ವತಿಯಿಂದ ಉಚಿತ ಹೊಲಿಗೆ ತರಬೇತಿ ನೀಡುತ್ತಿದ್ದು, 2023- 24 ನೇ ಸಾಲಿನ ತರಬೇತಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಿ ಬೀಳ್ಕೊಡುವ

ಶಿವಮೊಗ್ಗ :ಸ್ನೇಹಿತರ ಸುಖ ಮತ್ತು ಆಗದವರ ಕಿರುಕುಳದ ಮಧ್ಯೆಯೇ ಬೆಳೆದಿದ್ದು ಕ್ರಾಂತಿದೀಪ ಪತ್ರಿಕೆ ಮತ್ತು ಕ್ರಾಂತಿದೀಪದ ಮಂಜಣ್ಣ. ಪತ್ರಿಕಾರಂಗ ಮತ್ತು ಪತ್ರಿಕೋದ್ಯಮದ ಮಧ್ಯದ ಕೊಂಡಿಯಂತೆ ಕಾಣುವ ಕ್ರಾಂತಿದೀಪ ದಿನಪತ್ರಿಕೆಯ ಸಂಪಾದಕ ಎನ್.ಮಂಜುನಾಥ್ (ಮಂಜಣ್ಣ) ಕಷ್ಟ-

ಕೊಟ್ಟೂರು:ದಿನಾಂಕ: 23/09/2024 ರಂದು ಕೂಡ್ಲಿಗಿ ತಾಲೂಕಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಖೋ ಖೋ ಕ್ರೀಡಾಕೂಟ ನಡೆಸಲಾಗಿತ್ತು.ಈ ಕ್ರೀಡಾಕೂಟದಲ್ಲಿ ಕೊಟ್ಟೂರು ತಾಲೂಕಿನ ಗಾಣಗಟ್ಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು

ಕೊಪ್ಪಳ/ಕನಕಗಿರಿ: ಮಳೆಗಾಲ ಮುಗಿಯುತ್ತಾ ಬಂದಿದ್ದು, ಕನಕಗಿರಿ ತಾಲೂಕಿನ ಕೆರೆ ತುಂಬಿಸುವಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಭಾಗೀಯ ಅಧ್ಯಕ್ಷ ಪಂಪಣ್ಣ ನಾಯಕ

ಕೊಪ್ಪಳ:ನೀವು ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ನೋಡಿರುತ್ತೀರಿ.ಈ ಬಸ್ ಸಹ ದೂರದಿಂದ ನಿಮಗೆ ಹಾಗೇ ಕಾಣುವದು ಆದರೆ ಇದು ಕೊಪ್ಪಳ ರೆಡ್ ಕ್ರಾಸ್ ಘಟಕದ ಬಸ್.ಕೊಪ್ಪಳ ರೆಡ್ ಕ್ರಾಸ್ ಘಟಕ ರಾಜ್ಯದಲ್ಲಿಯೇ ೫-೬ ವರ್ಷಗಳಿಂದ ಹೆಚ್ಚಿನ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಜಾತ್ಯಾತೀತ ಜನತಾದಳ ಘಟಕದ ವತಿಯಿಂದ ಇಂದು ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಬೂತ್ ಮಟ್ಟದ ಸಮಿತಿಗಳನ್ನು ರಚನೆ ಮಾಡುವ ಸಂಬಂಧ ಸಮಾರಂಭವನ್ನು
Website Design and Development By ❤ Serverhug Web Solutions