
ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
ಹನೂರು ತಾಲೂಕಿನ ಗಿರಿಜನರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಗೆ ಇಂದು ಜ್ಯೋತಿ ಬೆಳಗಿಸುವುದರ ಮೂಲಕ ಮಹಾಸಭೆಗೆ ಚಾಲನೆ ನೀಡಲಾಯಿತು. ಮಹಾದೇವ ಪ್ರಭು ಮೇಲ್ವಿಚಾರಕರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು ತಾಲೂಕಿನ ಗಿರಿಜನರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಗೆ ಇಂದು ಜ್ಯೋತಿ ಬೆಳಗಿಸುವುದರ ಮೂಲಕ ಮಹಾಸಭೆಗೆ ಚಾಲನೆ ನೀಡಲಾಯಿತು. ಮಹಾದೇವ ಪ್ರಭು ಮೇಲ್ವಿಚಾರಕರು

ರಾಯಚೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ.) ಸಹಯೋಗದಲ್ಲಿ ಮತ್ತು ವನಸಿರಿ ಫೌಂಡೇಶನ್(ರಿ)ವತಿಯಿಂದ ಸರ್ಕಾರಿ ಪ್ರೌಢಶಾಲೆ ವಿರುಪಾಪುರ ಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು

ಶಿವಮೊಗ್ಗ :ಭಾನುವಾರ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಭಾಗವಹಿಸಿದ ಸಮಸ್ತ ಮುಸ್ಲಿಂ ಬಾಂಧವರಿಗೆ ತಂಪು ಪಾನೀಯ ಮತ್ತು ನೀರು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶರತ್ ಮರಿಯಪ್ಪ, ಶಿವಮೂರ್ತಿ, ಮಲ್ಲಿಕಾರ್ಜುನ, ರಾಮನಾಥ,ಭೀಮಾ, ಮಾಲತೇಶ

ವಿಜಯಪುರ :ವಿಜಯಪುರದ ಶ್ರೀ ಶಂಕರಮಠದಲ್ಲಿ ಶ್ರೀ ಭಗವದ್ಗೀತಾ ಪಠಣ ಹಾಗೂ ಪ.ಪೂ ಶ್ರೀ ಗಂಗಾಧರೇಂದ್ರ ಸರಸ್ವತಿ ಶ್ರೀಗಳವರ ಆಶೀರ್ವಚನ ಕಾರ್ಯಕ್ರಮವು ಅತ್ಯಂತ ವ್ಯವಸ್ಥಿತವಾಗಿ ಜರುಗಿತು. ಈ ಸಂದರ್ಭದಲ್ಲಿ ಊರ ಹಾಗೂ ಪರಊರಿನ ಭಕ್ತಾದಿಗಳು ನೆರೆದು

ಚಾಮರಾಜನಗರ:ಪಿ.ಜಿ ಪಾಳ್ಯದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನವೀಕರಣವನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಉದ್ಘಾಟನೆಯನ್ನು ನೆರವೇರಿಸಿ ನಂತರ ಮಾತನಾಡಿದ ಅವರು ಹಾಲು ಉತ್ಪಾದಕರ ಸಹಕಾರ ಸಂಘವು ರೈತರಿಗೆ ಅತ್ಯವಶ್ಯಕ ವ್ಯವಸಾಯದ

ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ

ಬೆಂಗಳೂರು :ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದ್ದು, ದಟ್ಟಣೆ ಕಡಿಮೆಗೊಳಿಸಲು ಅಕ್ಟೋಬರ್ 1 ರಿಂದ ಅಕ್ಟೋಬರ್ 15ರ ವರೆಗೆ ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ. ವರದಿ

ಶಿವಮೊಗ್ಗ :ಇಲಾಖೆಗಳಲ್ಲಿ ಯಾವುದೇ ಅನುದಾನ ತಪ್ಪಿ ಹೋಗದಂತೆ ನಿಗದಿತ ಅವಧಿಯೊಳಗೆ ಶೇ.100 ಪ್ರಗತಿ ಸಾಧಿಸುವ ಮೂಲಕ ಅಧಿಕಾರಿಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಬಿ.ಬಿ.ಕಾವೇರಿ ಅಧಿಕಾರಿಗಳಿಗೆ

ಶಿವಮೊಗ್ಗ : ನಗರದ ರಾಜರಾಜೇಶ್ವರಿ ಪ್ರೌಢಶಾಲೆ ಗೋಪಾಳದಲ್ಲಿ ಶನಿವಾರ ನೆಹರು ಯುವ ಕೇಂದ್ರ, ಮುಖಾ ಮುಖಿ ಎಸ್.ಟಿ ರಂಗ ತಂಡ ವತಿಯಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಪ್ರಯುಕ್ತ ಗೋಪಾಳ ವೃತ್ತ ಮತ್ತು ಬಸ್ಟ್ಯಾಂಡ್

ಹನೂರು: ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಪೂಜಾ ಕಾರ್ಯ ಹಾಗೂ ಮೆರವಣಿಗೆ ಕಾರ್ಯಕ್ರಮ ಸಂಭ್ರಮ, ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಪಟ್ಟಣದ ಆರ್.ಎಸ್.ದೊಡ್ಡಿ ಮಹದೇಶ್ವರ ದೇವಸ್ಥಾನ ಆವರಣದಲ್ಲಿ ಸಪ್ತ ಅಶ್ವಾರೂಢ ಬೆಳ್ಳಿ ರಥದಲ್ಲಿ ವಿಶ್ವಕರ್ಮ ದೇವರ ಮೂರ್ತಿಯನ್ನು
Website Design and Development By ❤ Serverhug Web Solutions