
ಶಾಂತಿಯುತ ಈದ್ ಮಿಲಾದ್ ಸಿಪಿಐ ಸುರೇಶ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತು
ಪಾವಗಡ :ಸೆ 16:ಈದ್ ಮಿಲಾದ್ ಅಂಗವಾಗಿ ಇಂದು ಮುಸ್ಲಿಂ ಬಾಂದವರು ಪಟ್ಟಣದ ಸಿರಾ ರಸ್ತೆಯ ಮಸೀದಿ ಯಲ್ಲಿ ಪ್ರಾರ್ಥನೆ ಸಲ್ಲಿಸಿ, ನಂತರ ಸಿರಾ ರಸ್ತೆಯ ಮೂಲಕ ಬೃಹತ್ ಜಾಥಾ ಹೊರಟು ಬಳ್ಳಾರಿ ರಸ್ತೆ,. ಡಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪಾವಗಡ :ಸೆ 16:ಈದ್ ಮಿಲಾದ್ ಅಂಗವಾಗಿ ಇಂದು ಮುಸ್ಲಿಂ ಬಾಂದವರು ಪಟ್ಟಣದ ಸಿರಾ ರಸ್ತೆಯ ಮಸೀದಿ ಯಲ್ಲಿ ಪ್ರಾರ್ಥನೆ ಸಲ್ಲಿಸಿ, ನಂತರ ಸಿರಾ ರಸ್ತೆಯ ಮೂಲಕ ಬೃಹತ್ ಜಾಥಾ ಹೊರಟು ಬಳ್ಳಾರಿ ರಸ್ತೆ,. ಡಾ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಶ್ರೀಗುರು ಕೊಟ್ಟೂರೇಶ್ವರ ಸ್ಪೋಟ್ಸ್ ಕ್ಲಬ್ ನ ಕೊಟ್ಟೂರಿನ ವಿದ್ಯಾರ್ಥಿನಿ ಪ್ರತೀಕ್ಷ ಕರ್ನಾಟಕ ರಾಜ್ಯ ಖೋ ಖೋ ಅಸೋಸಿಯೇಷನ್ ನಡೆಸುವ ಅಯ್ಕೆ ಪ್ರಕ್ರಿಯೆಯಲ್ಲಿ ಅಯ್ಕೆಯಾಗಿದ್ದು ಜಾರ್ಖಂಡ್ ನಲ್ಲಿ ದಿನಾಂಕ :

ಬೆಂಗಳೂರು :ಖ್ಯಾತ ಸಾಹಿತಿ, ಕವಿ, ವಿದ್ವಾಂಸ, ಡಾ.ಚಿಂತಾಮಣಿ ಕೊಡ್ಲೆಯಕೆರೆ ಇವರು ಇತ್ತೀಚೆಗೆ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ಆರೋಗ್ಯ ಸಲಹೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಯೊಬ್ಬರಿಗೂ ತಾವು ನೆಮ್ಮದಿಯಿಂದ ಇರಬೇಕು; ಸಂತೋಷವಾಗಿರಬೇಕು; ಆರೋಗ್ಯದಿಂದಿರಬೇಕು; ಎಂಬುದು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಟಿ ಗೋಪಗೊಂಡನ ಹಳ್ಳಿಯ ನಮ್ಮ ಜಿಲ್ಲಾ ಗಡಿ ಗ್ರಾಮದ ವ್ಯಾಪ್ತಿಯಲ್ಲಿ ಸಂವಿಧಾನದ ಆಶಯಗಳನ್ನು ಸಾರುವ ಸಮಾಜದಲ್ಲಿನ ಜನತೆಗೆ ಸಂವಿಧಾನದ ಮಹತ್ವ ಸಂವಿಧಾನದ ಅವಶ್ಯಕತೆ ಸಂವಿಧಾನದ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.ದಲಿತ ವ್ಯಕ್ತಿಗೆ ಜಾತಿನಿಂದನೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಸಹ ಹಾಕಿದ್ದಾರೆ ಇದರಿಂದ ಪರಿಶಿಷ್ಟ

ವಿಜಯಪುರ:ಪರಿಶಿಷ್ಟ ಜಾತಿ ವಿಭಾಗದಅಧ್ಯಕ್ಷರಾದ ರಮೇಶ್ ಗುಬ್ಬೇವಾಡ ರವರು ಪತ್ರಿಕಾ ಮಾಧ್ಯಮದವರ ಜೊತೆ ಮಾತನಾಡುತ್ತಾಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮುನಿರತ್ನ ಅವರು ದಲಿತರು ಮತ್ತು ದಲಿತ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ

ಪಾವಗಡ : ಪಟ್ಟಣದಲ್ಲಿ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚಣೆಯನ್ನು ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಿಸಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಇಂದು ಅಂತರಾಷ್ಟ್ರೀಯ ಪ್ರಜಾಪ್ರಭತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ

ಬೀದರ್: ನಗರದ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆ ಸಂಚಾಲಿತ ಸಪ್ತಗಿರಿ ಗ್ರೂಪ್ ಆಫ್ ಇನ್ಸ್ ಟ್ಯೂಷನ್ ವತಿಯಿಂದ ಗಣೇಶ ಉತ್ಸವ ನಿಮಿತ್ಯ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಜಿಲ್ಲೆಯ ಖ್ಯಾತ ಹಾಸ್ಯ

ಹಾವೇರಿ:ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಸಂಘಟನಾ ಸಭೆಗೆ ಮೊದಲ ಶಿಗ್ಗಾವಿ-ಟಿಕೆಟ್ ಆಕಾಂಕ್ಷಿ ಶ್ರೀಕಾಂತ ದುಂಡಿಗೌಡ್ರ ತಮ್ಮ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರ ಎಸ್ ಎನ್ ಗ್ರಾಮದ ಹಲವಾರು ಸಮಸ್ಯೆಗಳ ಪೈಕಿ ಮುಖ್ಯವಾದ ಸಮಸ್ಯೆ ಎಂದರೆ ಬಸ್ ಬಾರದ ಊರು. ಕರುನಾಡ ಕಂದ ಪತ್ರಿಕೆಯ ಸೆಪ್ಟೆಂಬರ್ ೧,೨೦೨೪ ರ ಸಂಚಿಕೆಯಲ್ಲಿ ”
Website Design and Development By ❤ Serverhug Web Solutions