
ಕ್ರೀಡಾಕೂಟ:ಜಿಲ್ಲಾ ಮಟ್ಟಕ್ಕೆ ಆಯ್ಕೆ
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾoಗಣದಲ್ಲಿ 2024-25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ನಡೆಯುತ್ತಿದ್ದು,ಬಾಲಕಿಯರ ವಿಭಾಗದಲ್ಲಿ ಖೋ ಖೋ ಪಂದ್ಯದಲ್ಲಿ ಎಸ್ಎಸ್ಕೆ ಪದವಿಪೂರ್ವ ಕಾಲೇಜು ಪ್ರಥಮ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾoಗಣದಲ್ಲಿ 2024-25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ನಡೆಯುತ್ತಿದ್ದು,ಬಾಲಕಿಯರ ವಿಭಾಗದಲ್ಲಿ ಖೋ ಖೋ ಪಂದ್ಯದಲ್ಲಿ ಎಸ್ಎಸ್ಕೆ ಪದವಿಪೂರ್ವ ಕಾಲೇಜು ಪ್ರಥಮ,

ಮಹಾರಾಷ್ಟ್ರ:ಅಕ್ಕಲಕೋಟ ತಾಲೂಕಿನ ನಾಗಣಸೂರಿನ ಜಿಲ್ಲಾ ಪರಿಷತ್ ಪ್ರಾಥಮಿಕ ಕನ್ನಡ ಬಾಲಕಿಯರ ಶಾಲೆಯ ವಿಷಯ ಶಿಕ್ಷಕ ಶರಣಪ್ಪ ಫುಲಾರಿ ಅವರಿಗೆ ಸರ್ ಫೌಂಡೇಶನ್ ವತಿಯಿಂದ ಕೊಡಮಾಡುವ ರಾಷ್ಟ್ರೀಯ ಪ್ರಯೋಗಶೀಲ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸೊಲ್ಲಾಪುರದ ಸಿಂಹಗಡ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿ ವ್ಯಾಪ್ತಿಯ ತಿರುಮಣಿಯಲ್ಲಿರುವ ವಿಶ್ವದ 3ನೇ ಅತಿ ದೊಡ್ಡ ಸೋಲಾರ್ ಪಾರ್ಕ್ ವೀಕ್ಷಣೆಗೆ ಬುಧವಾರ ಭೇಟಿ ಕೊಟ್ಟು ಸೋಲಾರ್ ಪಾರ್ಕ್ ವೀಕ್ಷಿಸಿದ ನಂತರ ಕ್ರೆಡಲ್ ಅಧ್ಯಕ್ಷರೂ ಆಗಿರುವ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬೊಮ್ಮತನಹಳ್ಳಿ ಗ್ರಾಮದ ಸರ್ವೆ ನಂಬರ್ 180/7 ರಲ್ಲಿರುವ 1 ಎಕರೆ ಜಮೀನಿಗೆ ದಾರಿ ಇದ್ದರೂ ಸಹ ಕಾನೂನು ಬಾಹಿರವಾಗಿ ದೌರ್ಜನ್ಯದಿಂದ ಅಡ್ಡಲಾಗಿ ಫೆನ್ಸಿಂಗ್ ಮಾಡಿದ್ದಾರೆಂದು ಸುದ್ದಿಗಾರೊಂದಿಗೆ ಮಾತನಾಡಿ ಲಕ್ಷ್ಮೀನರಸಪ್ಪ

ಉತ್ತಮ ಶಾಲೆಗೆ ಮಕ್ಕಳ ಮಂದಾರ ಶಾಲಾ ಪುರಸ್ಕಾರ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪ್ರತಿ ತಾಲೂಕಿನಲ್ಲಿ ಸರ್ಕಾರಿ ಅಥವಾ ಖಾಸಗಿ ಪ್ರಾಥಮಿಕ ಅಥವಾ ಪ್ರೌಢ ಶಾಲಾ ಶಿಕ್ಷಣದಲ್ಲಿ ಹಲವು ಸವಾಲುಗಳ ನಡುವೆಯೂ ನಾವಿನ್ಯ ಶೈಕ್ಷಣಿಕ ಯೋಜನೆ,

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣ ಪಂಚಾಯತಿ ಒಟ್ಟು 19 ಸದಸ್ಯರ ಸಂಖ್ಯೆ ಒಳಗೊಂಡ ಪಟ್ಟಣ ಪಂಚಾಯತಿಯಾಗಿದ್ದು 10 ಪುರುಷ ಸದಸ್ಯರು 9 ಮಹಿಳಾ ಸದಸ್ಯರನ್ನು ಹೊಂದಿದೆ.ಚುನಾವಣಾ ಅಧಿಕಾರಿಯಾಗಿ ರಾಯಬಾಗ ತಹಶೀಲ್ದಾರ ಸುರೇಶ ಮುಂಜೆ ನೇಮಕವಾಗಿದ್ದರು.

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 4-09-2024 ರಂದು ಬೆಳಿಗ್ಗೆ 9-30 ಗಂಟೆಗೆ ಪಿರ್ಯಾದುದಾರರಾದ ಜಿ.ಸಿಧ್ದಪ್ಪ ತಂದೆ ಸಿದ್ದಲಿಂಗಪ್ಪ 44 ವರ್ಷ ಲಿಂಗಾಯತರ ಜನಾಂಗ ಕೂಲಿ ಕೆಲಸ ವಾಸ ಮುದಕನಕಟ್ಟೆ ಕೊಟ್ಟೂರುರವರು ಪೋಲಿಸ್ ಠಾಣೆಗೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದು ನಡೆದ ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ.ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಇಂದ ಕಾಂಗ್ರೆಸ್ ಗೆ ಬಂದ ಕಿರಣ್ ಗೌಡ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಹೀನಾ ಕೌಶರ್

ಕಲಬುರಗಿ:ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಂಡೂರು ಗ್ರಾಮದ ನಿವಾಸಿಯಾದ ಕುಮಾರಿ ಭಾಗ್ಯ ತಂದೆ ಪಂಡಿತ್ ಮೇಲೆ ಅತ್ಯಾಚಾರವೆಸಗಿ,ಕೊಲೆ ಮಾಡಿದವರ ಮೇಲೆ ಕ್ರಮ ಕೈಗೊಂಡು ಹಾಗೂ ಗಲ್ಲು ಶಿಕ್ಷೆಯಾಗಬೇಕೆಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ವಿಧ್ಯಾರ್ಥಿ

ಶಿವಮೊಗ್ಗ :ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದಡಾ. ಎಸ್.ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು
Website Design and Development By ❤ Serverhug Web Solutions