
ಪ್ರಮೋದ್ ಮುತಾಲಿಕ್ ರವರಿಗೆ ಸನ್ಮಾನಿಸಿದ ತೇಜಸ್ವಿ ನಾಗಲಿಂಗ ಸ್ವಾಮಿ
ಮೈಸೂರು:ಶ್ರೀ ರಾಮ ಸೇನೆ ಸಂಸ್ಥಾಪಕರಾದ ಶ್ರೀ ಪ್ರಮೋದ್ ಮುತಾಲಿಕ್ ರವರು ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಸಾಹಿತಿಗಳು ಮತ್ತು ಕನ್ನಡ ಚಳುವಳಿಗಾರರಾದ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ದಿವಂಗತ ನ. ನಾಗಲಿಂಗ ಸ್ವಾಮಿ ರವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು:ಶ್ರೀ ರಾಮ ಸೇನೆ ಸಂಸ್ಥಾಪಕರಾದ ಶ್ರೀ ಪ್ರಮೋದ್ ಮುತಾಲಿಕ್ ರವರು ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಸಾಹಿತಿಗಳು ಮತ್ತು ಕನ್ನಡ ಚಳುವಳಿಗಾರರಾದ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ದಿವಂಗತ ನ. ನಾಗಲಿಂಗ ಸ್ವಾಮಿ ರವರ

ಹಾವೇರಿ:ದಿನಾಂಕ 23/08/2024 ರಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆ ಶಿಕ್ಷಣ ಫೌಂಡೇಶನ್ ಡೆಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದ ಅರಿವು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಅಂಗವಾಗಿ ಹಾವೇರಿ ಜಿಲ್ಲಾ ಪಂಚಾಯತ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಆಚರಣೆಯು ವಿಜೃಂಭಣೆಯಿಂದ ನಡೆಯಿತು.ಈ ಸಂದರ್ಭದಲ್ಲಿ ಆಶ್ರಮದ ಮುಖ್ಯಸ್ಥ ಸ್ವಾಮಿ ಜಪಾನಂದ ಅವರ ನೇತೃತ್ವದಲ್ಲಿ ನಡೆದ ವಿಶೇಷ ಕೃಷ್ಣ ನಾಮ ಸಂಕೀರ್ತನೆ, ಭಜನೆ, ಉಪನ್ಯಾಸಗಳು ಭಕ್ತರ ಮನಸೂರೆಗೊಂಡವು.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ವಿಷ್ಣು ವಿಗ್ರಹ ರಾಜಗೋಪುರ ಉದ್ಘಾಟನೆಯನ್ನು ಸೃಷ್ಟಿ ಭರಣಿ ನಕ್ಷತ್ರದಂದು ದಿನಾಂಕ 25 .08. 2024 .ಭಾನುವಾರ ದಿನ ಇಂದು ಬೆಳಗ್ಗೆ 7.00 ಗಂಟೆಯಿಂದ 11:00 ವರೆಗೆ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯಾದ್ಯಂತ ರಾಜ್ಯದಿಂದ ಆಂಧ್ರಪ್ರದೇಶದ ಗ್ರಾಮಗಳಿಗೆ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವ ದಂಧೆ ಬೆಳಕಿಗೆ ಬಂದಿದೆ.ಶುಕ್ರವಾರ ರಾತ್ರಿ ದೊಡ್ಡಹಳ್ಳಿಯ ರಂಗನಾಥ ವೈನ್ಸ್ ನಿಂದ 23 ಕೇಸ್ ವೈನ್ ಬಾಟಲಿಗಳನ್ನು

ಮೈಸೂರು:ಪರಿಸರ ಸಂರಕ್ಷಿಸದಿದ್ದರೆ ಮಾನವಕುಲದ ವಿನಾಶ ಉಂಟಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತರಾದ ಡಾ.ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು.ಅಕ್ಕ ಅಭಿಮಾನಿಗಳ ಬಳಗ ಹಾಗೂ ಅಮ್ಮ ವಸುಂಧರೆ ಕಲಾ ತಂಡದ ವತಿಯಿಂದ ಮೈಸೂರು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಆರೋಗ್ಯ ಇಲಾಖಾ ಸಿಬ್ಬಂದಿಯಿಂದ ಆರೋಗ್ಯ ಜಾಗ್ರತೆ ಅಭಿಯಾನ ಜರುಗಿತು.ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿದರು ಮತ್ತು ವೈಯಕ್ತಿಕ ಸ್ವಚ್ಚತೆ ಮನೆಯ

ಶಿವಮೊಗ್ಗ : 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಕೂಲಿ ಮತ್ತು ಸಾಮಾಗ್ರಿ ವೆಚ್ಚ ನೀಡಲಾಗುತ್ತಿದ್ದು, ನೀರಾವರಿ ಸೌಲಭ್ಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಿಲಾರ ಹಟ್ಟಿ ತಾಂಡಾದ ಕಿರಣ ಕುಮಾರ ಇವರ ಮೇಕೆ ಕುರಿ ಹಟ್ಟಿ ಯ ಶೆಡ್ಡಿನಲ್ಲಿ ಬೆಳಗಿನ ಜಾವ 2/3 ಘಂಟೆ ಸಮಯಕ್ಕೆ ಎಲ್ಲರೂ ಮನೆಯಲ್ಲಿ ಮಲಗಿರುವ ಸಮಯ ನೋಡಿಕೊಂಡು

ಉತ್ತರ ಕನ್ನಡ ಮುಂಡಗೋಡ ನಗರದ ಸಂತೆ ಮಾರುಕಟ್ಟೆ ಬಳಿಯ ಕೃಷ್ಣಮೂರ್ತಿ ಅವರ ಮನೆಯ ಆವರಣದಲ್ಲಿರುವ ಶ್ರೀಗಂಧ ಮರವನ್ನೂ ಕಳ್ಳತನ ಮಾಡಿಕೊಂಡು ಹೋಗಲು ವಿಫಲ ಯತ್ನ ನಡೆಸಿದ್ದು, ಶ್ರೀಗಂಧ ಮರ ಬಿದ್ದ ತಕ್ಷಣ ಮನೆಯವರು ಎಚ್ಚರವಾಗಿದ್ದು,
Website Design and Development By ❤ Serverhug Web Solutions