
ಸ್ಥಗಿತಗೊಂಡ ಕರಾಟೆ ಶಿಕ್ಷಕರ ಅನುದಾನ
ರಾಜ್ಯ ಸರ್ಕಾರದ ವಿರುದ್ಧ ಸೆನಸೈ ಮಹೇಂದ್ರ ಕ್ಷೀರಸಾಗರ ಆಕ್ರೋಶ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022- 23ನೇ ಸಾಲಿನಲ್ಲಿ ಸರಕಾರಿ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯ ಸರ್ಕಾರದ ವಿರುದ್ಧ ಸೆನಸೈ ಮಹೇಂದ್ರ ಕ್ಷೀರಸಾಗರ ಆಕ್ರೋಶ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022- 23ನೇ ಸಾಲಿನಲ್ಲಿ ಸರಕಾರಿ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ

ಕೊಪ್ಪಳ:ನಮ್ಮ ಐತಿಹಾಸಿಕ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಉಳಿಸ-ಬೆಳಸಬೇಕು ಎಂದು ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾದ ಶ್ರೀ ನಾಗರಾಜ ಅವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬರದೆ ಹಳ್ಳಿಗಳಿಗೆ ಹೋಗುವಂಥಹ ವಿದ್ಯಾರ್ಥಿಗಳು ಬಸ್ ಗಾಗಿ ಪರದಾಡುತ್ತಿರುವುದು ಸಾಮಾನ್ಯವಾದ ಸಂಗತಿಯಾಗಿದ್ದು ಉಚಿತ ಯೋಜನೆಯ ಎಫೆಕ್ಟ್ ನಿಂದ ವಯಸ್ಸಾದ ವೃದ್ದರು ಸಹಿತ

ಬೆಂಗಳೂರು :ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯೊಳಗೆ ಮನೆಗೆ ಹೋಗಲು ವಾಹನ ಸಿಗದೇ ಒಂಟಿಯಾಗಿರುವ ಯಾವುದೇ ಮಹಿಳೆ ಪೊಲೀಸ್ ಸಹಾಯವಾಣಿ ಸಂಖ್ಯೆಗಳನ್ನು (1091 ಮತ್ತು 7837018555) ಸಂಪರ್ಕಿಸಿ ವಾಹನಕ್ಕಾಗಿ ವಿನಂತಿಸಬಹುದಾದ ಉಚಿತ ಪ್ರಯಾಣ

ಶಿವಮೊಗ್ಗ: ಪಂಚಾಯತ್ ರಾಜ್ ಇಲಾಖೆ ಭಾರತ ಸರ್ಕಾರ, ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್, ರೇಡಿಯೋ ಶಿವಮೊಗ್ಗಸಹಯೋಗದಲ್ಲಿ ರೂಪಿಸಿರುವ ಸರಣಿ ಕಾರ್ಯಕ್ರಮ ಜನತಾ ಜಾಗೃತಿ ಯಲ್ಲಿ ಈ ಬಾರಿ ಅಧ್ಯಕ್ಷೆಯದ್ದೇ ಅಧಿಕಾರ, ಪತಿಯದ್ದಲ್ಲ ಸಂಚಿಕೆ ಪ್ರಸಾರವಾಗಲಿದೆ.ಆ.22ರಂದು ಮಧ್ಯಾಹ್ನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆ ಅಯೋಧ್ಯ, ಚಿಕ್ಕಜಂತಕಲ್ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಭಾಗಷಃ ಹಾನಿಯಾಗಿರುತ್ತವೆ ಹಾಗೂ ಕೆಲವೊಂದು ಸಂಪರ್ಕ ಸೇತುವೆಗಳು ಹಾನಿಯಾಗಿದ್ದು ಅದಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜೀಪುರ ಸಮೀಪದಲ್ಲಿ ಬರುವ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಿದರು. ಬಹು ನಿರೀಕ್ಷಿತ ಬಹುಕೋಟಿ ವೆಚ್ಚದ ಉಡುತೊರೆ ಜಲಾಶಯ ಸಂಬಂಧಿಸಿದ ನೀರಾವರಿ ಅಧಿಕಾರಿಗಳ ಜೊತೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗೂರು ಸೊಣ್ಣೇನಹಳ್ಳಿಯ ಗೋಲ್ಡನ್ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಗೋಲ್ಡನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ಸಂಸ್ಥಾಪಕ

ಯಾದಗಿರಿ :ನಮ್ಮ ಜಿಲ್ಲೆಯು ಹಿಂದು ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿದ್ದು ಸೆಪ್ಟೆಂಬರ್ 7 ರಿಂದ ಆಚರಿಸುವ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮನವಿ ಮಾಡಿದ್ದಾರೆ.ಜಿಲ್ಲಾಧಿಕಾರಿ

ಪಾವಗಡ :ವಿದ್ಯಾರ್ಥಿಗಳ ಪರಿಶ್ರಮದಲ್ಲಿ ಪೋಷಕರ ಮತ್ತು ಗುರುವಿನ ಪ್ರೋತ್ಸಾಹ ಮತ್ತು ಪ್ರೇರಣೆ ಇರುತ್ತದೆ ಎಂದು ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಾದೇಶ್ ವಿ. ತಿಳಿಸಿದರು. ವಿದ್ಯಾರ್ಥಿಗಳ ಜೀವನ ರೂಪಿಸುವುದರಲ್ಲಿ ಗುರುವಿನ ಪಾತ್ರ ಅಪಾರ ಅಂತಹ
Website Design and Development By ❤ Serverhug Web Solutions