
ಎಲ್ಲರೂ ಒಂದೇ ಎಂಬ ಭಾವನೆ ಪ್ರತಿಯೊಬ್ಬರಲ್ಲಿರಬೇಕು:ಡಾ. ಗಣಪತಿ ಲಮಾಣಿ
ಎಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲಿರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಹೇಳಿದರು. ಕೊಪ್ಪಳ:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು 78ನೇ ಸ್ವಾತಂತ್ರ ದಿನಾಚರಣೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಎಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲಿರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಹೇಳಿದರು. ಕೊಪ್ಪಳ:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು 78ನೇ ಸ್ವಾತಂತ್ರ ದಿನಾಚರಣೆಯ

ರಾಯಚೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದ ಕ್ರಿಮಿನಲ್ ವಿಚಾರಣೆ ಎದುರಿಸುತ್ತಿರುವ ಹಿರಿಯ ಭೂವಿಜ್ಞಾನಿ ಶ್ರೀಮತಿ ಪುಷ್ಪಲತಾ ಇವರನ್ನು ಸರ್ಕಾರದ ಆದೇಶ ಉಲ್ಲಂಘಿಸಿ ಅಮಾನತ್ತುಗೊಂಡಿದ್ದ ಹುದ್ದೆ/ಸ್ಥಳದಲ್ಲಿಯೇ ಪುನರ್ ಸ್ಥಾಪಿಸಿದ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ

ವಿಜಯಪುರ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯ ಈ ಶುಭದಿನದಂದೇ ಬಬಲೇಶ್ವರ ಮತ ಕ್ಷೇತ್ರದ ದದಾಮಟ್ಟಿ ಗ್ರಾಮದಲ್ಲಿ ರಾಯಣ್ಣನವರ ಭವ್ಯ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದ್ದು ಸಂತಸ ತರಿಸಿತು. ಬ್ರಿಟಿಷರ ವಿರುದ್ಧ ಹೋರಾಡಿದ ರಾಯಣ್ಣನವರು ಸದಾಕಾಲಕ್ಕೂ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ.

ಪಾವಗಡ : ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಂಧ್ರ ಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ತೆಲುಗು ದೇಶಂ ಪಕ್ಷದ ನಾಯಕರುಗಳು ಹಾಗೂ ಶಾಸಕರಾದ ರಾಜು ಮತ್ತು ವಿಧಾನ ಪರಿಷತ್ ಸದಸ್ಯರಾದ ಗುಂಡುಮಲ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ದೇವರ ಮನೆ ಲೇ ಔಟ್ ಬಡಾವಣೆಯಲ್ಲಿರುವ ಅಪ್ಪಾಜಿ ಚಾರಿಟೇಬಲ್ ಟ್ರಸ್ಟ್ ಇದರ ಅಡಿಯಲ್ಲಿ ನಡೆಯುತ್ತಿರುವ ಅಪ್ಪಾಜಿ ಪಬ್ಲಿಕ್ ಶಾಲೆ ಜೇವರ್ಗಿಯಲ್ಲಿ ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಮತ್ತು ಪಾಲಕ/ಪೋಷಕರಿಗೆ ಅವರ

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಮುಸ್ಲಿಂ ಯೂತ್ ಕಮಿಟಿ ವತಿಯಿಂದ ಧ್ವಜಾರೋಹಣ ಮಾಡುವ ಮೂಲಕ ಬಂಡಳ್ಳಿ ಗ್ರಾಮದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರೆಲ್ಲರೂ ಹಾಗೂ ಮುಸ್ಲಿಂ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ಸಮೀಪದ ಗೋಲ್ಡನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಸ್ ನ, ಸ್ಕೂಲ್, ಹಾಗೂ ಪಿ.ಯು ಕಾಲೇಜು ಸಹಯೋಗದಲ್ಲಿ ಇಂದು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಧ್ವಜರೋಹಣವನ್ನು ನೆರವೇರಿಸಿ ಮಾತನಾಡಿದ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಖಾನಾಪೂರ ಗ್ರಾಮದಲ್ಲಿ ಗುರುವಾರ ಮಹತ್ವಾಕಾಂಕ್ಷಿ ತಾಲೂಕಿನ ಸಂಪೂರ್ಣತಾ ಅಭಿಯಾನ ಅಂಗವಾಗಿ ಕೃಷಿ ಇಲಾಖೆ ಯಾದಗಿರಿ ವತಿಯಿಂದ ಮಣ್ಣು ಆರೋಗ್ಯ ಕುರಿತು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ್ ಮಾತನಾಡಿದರು.

ಪಾವಗಡ: ಭಾರತ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಲು ಹಲವಾರು ಹೋರಾಟಗಾರರ ಶ್ರಮ ಮತ್ತು ಬಲಿದಾನದ ಫಲವೇ ಕಾರಣ ಎಂದು ಹೆಚ್ ವಿ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 78ನೇ ಸ್ವಾತಂತ್ರ್ಯ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ದೇವಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಾಲೆಯ ಮಕ್ಕಳಿಗೆ ಶಾಲಾ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಮಕ್ಕಳಿಗೆ ಬ್ಯಾಗ್ ನೋಟ್ ಪುಸ್ತಕ. ಲೇಖನ ಸಾಮಗ್ರಿಗಳನ್ನು
Website Design and Development By ❤ Serverhug Web Solutions